ಬ್ರೇಕಿಂಗ್ ನ್ಯೂಸ್
26-09-22 05:58 pm HK News Desk ದೇಶ - ವಿದೇಶ
ಮಾಸ್ಕೋ, ಸೆ.26 : ರಷ್ಯಾದ ಶಾಲೆಗೆ ನುಗ್ಗಿದ ಆಗಂತುಕ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದು, ಐವರು ಮಕ್ಕಳು ಸೇರಿದಂತೆ 13 ಜನರು ಸಾವನ್ನಪ್ಪಿದ್ದಾರೆ. ಬಳಿಕ ದಾಳಿಕೋರ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ರಾಜಧಾನಿ ಮಾಸ್ಕೋ ನಗರದಿಂದ ಒಂದು ಸಾವಿರ ಕಿಮೀ ದೂರದ ಇಝೆವ್ ಸ್ಕಿ ನಗರದಲ್ಲಿ ಘಟನೆ ನಡೆದಿದೆ. ಶಾಲೆಯ ಆವರಣದಲ್ಲಿ ಮನಬಂದಂತೆ ಗುಂಡಿನ ದಾಳಿ ನಡೆಸಿದ ಆಗಂತುಕ, ನಾಝಿ ಚಿಹ್ನೆಗಳನ್ನು ಹೊಂದಿದ್ದ ಕಪ್ಪು ಬಣ್ಣದ ಧಿರಿಸು ಧರಿಸಿದ್ದ. ಆತನ ಬಳಿ ಯಾವುದೇ ಗುರುತಿನ ಚೀಟಿ ಇರಲಿಲ್ಲ ಎಂದು ತನಿಖಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.


ಘಟನೆಯ ಕುರಿತು ಮಾಹಿತಿ ನೀಡಿರುವ ರಷ್ಯಾದ ಆಂತರಿಕ ಸಚಿವಾಲಯ, ದಾಳಿಯಲ್ಲಿ ಕನಿಷ್ಠ 13 ಜನರು ಸಾವನ್ನಪ್ಪಿದ್ದು, ಸುಮಾರು 20 ಜನರು ಗಂಭೀರ ಗಾಯಗೊಂಡಿದ್ದಾರೆ. ಶಾಲಾ ಆವರಣದಲ್ಲಿ ಗುಂಡಿನ ದಾಳಿ ನಡೆಸಿದ ಆಗಂತುಕ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಸ್ಪಷ್ಟಪಡಿಸಿದೆ.
)
ದಾಳಿಕೋರ ಜರ್ಮನಿಯ ಮಾಜಿ ಸರ್ವಾಧಿಕಾರಿ ಅಡಾಲ್ಫ್ ಹಿಟ್ಲರ್ ಸ್ಥಾಪಿತ ಜನಾಂಗೀಯ ಪಕ್ಷ ನಾಝಿ ಸಿದ್ಧಾಂತವಾದಿ ಎಂಬುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಾಝಿ ಚಿಹ್ನೆಗಳನ್ನು ಹೊಂದಿದ್ದ ಬಟ್ಟೆ ಧರಿಸಿದ್ದರಿಂದ ಯಾವುದೋ ಪೂರ್ವ ದ್ವೇಷದಿಂದ ಈ ರೀತಿ ದಾಳಿ ನಡೆಸಿದ್ದಾನೆ ಎನ್ನಲಾಗುತ್ತಿದೆ.
At least 13 people were killed, including five children, in a shooting at a school in the city of Izhevsk in central Russia, investigators said Monday. "Nine people were killed because of this crime, including two security guards of the educational institution and two teachers, as well as five minors," Russia's Investigative Committee said in a statement on Telegram, adding that the attacker "committed suicide".According to investigators, "he was wearing a black top with Nazi symbols and a balaclava" and was not carrying any ID.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm