ಬ್ರೇಕಿಂಗ್ ನ್ಯೂಸ್
26-09-22 05:58 pm HK News Desk ದೇಶ - ವಿದೇಶ
ಮಾಸ್ಕೋ, ಸೆ.26 : ರಷ್ಯಾದ ಶಾಲೆಗೆ ನುಗ್ಗಿದ ಆಗಂತುಕ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದು, ಐವರು ಮಕ್ಕಳು ಸೇರಿದಂತೆ 13 ಜನರು ಸಾವನ್ನಪ್ಪಿದ್ದಾರೆ. ಬಳಿಕ ದಾಳಿಕೋರ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ರಾಜಧಾನಿ ಮಾಸ್ಕೋ ನಗರದಿಂದ ಒಂದು ಸಾವಿರ ಕಿಮೀ ದೂರದ ಇಝೆವ್ ಸ್ಕಿ ನಗರದಲ್ಲಿ ಘಟನೆ ನಡೆದಿದೆ. ಶಾಲೆಯ ಆವರಣದಲ್ಲಿ ಮನಬಂದಂತೆ ಗುಂಡಿನ ದಾಳಿ ನಡೆಸಿದ ಆಗಂತುಕ, ನಾಝಿ ಚಿಹ್ನೆಗಳನ್ನು ಹೊಂದಿದ್ದ ಕಪ್ಪು ಬಣ್ಣದ ಧಿರಿಸು ಧರಿಸಿದ್ದ. ಆತನ ಬಳಿ ಯಾವುದೇ ಗುರುತಿನ ಚೀಟಿ ಇರಲಿಲ್ಲ ಎಂದು ತನಿಖಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಘಟನೆಯ ಕುರಿತು ಮಾಹಿತಿ ನೀಡಿರುವ ರಷ್ಯಾದ ಆಂತರಿಕ ಸಚಿವಾಲಯ, ದಾಳಿಯಲ್ಲಿ ಕನಿಷ್ಠ 13 ಜನರು ಸಾವನ್ನಪ್ಪಿದ್ದು, ಸುಮಾರು 20 ಜನರು ಗಂಭೀರ ಗಾಯಗೊಂಡಿದ್ದಾರೆ. ಶಾಲಾ ಆವರಣದಲ್ಲಿ ಗುಂಡಿನ ದಾಳಿ ನಡೆಸಿದ ಆಗಂತುಕ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಸ್ಪಷ್ಟಪಡಿಸಿದೆ.
ದಾಳಿಕೋರ ಜರ್ಮನಿಯ ಮಾಜಿ ಸರ್ವಾಧಿಕಾರಿ ಅಡಾಲ್ಫ್ ಹಿಟ್ಲರ್ ಸ್ಥಾಪಿತ ಜನಾಂಗೀಯ ಪಕ್ಷ ನಾಝಿ ಸಿದ್ಧಾಂತವಾದಿ ಎಂಬುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಾಝಿ ಚಿಹ್ನೆಗಳನ್ನು ಹೊಂದಿದ್ದ ಬಟ್ಟೆ ಧರಿಸಿದ್ದರಿಂದ ಯಾವುದೋ ಪೂರ್ವ ದ್ವೇಷದಿಂದ ಈ ರೀತಿ ದಾಳಿ ನಡೆಸಿದ್ದಾನೆ ಎನ್ನಲಾಗುತ್ತಿದೆ.
At least 13 people were killed, including five children, in a shooting at a school in the city of Izhevsk in central Russia, investigators said Monday. "Nine people were killed because of this crime, including two security guards of the educational institution and two teachers, as well as five minors," Russia's Investigative Committee said in a statement on Telegram, adding that the attacker "committed suicide".According to investigators, "he was wearing a black top with Nazi symbols and a balaclava" and was not carrying any ID.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
16-09-25 02:46 pm
HK News Desk
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 07:12 pm
HK News Desk
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm