ಬ್ರೇಕಿಂಗ್ ನ್ಯೂಸ್
28-09-22 08:32 am HK News Desk ದೇಶ - ವಿದೇಶ
ನವದೆಹಲಿ, ಸೆ.28: ದೇಶಾದ್ಯಂತ ಎನ್ ಐಎ ಅಧಿಕಾರಿಗಳ ದಾಳಿ ಬೆನ್ನಲ್ಲೇ ಪ್ಯಾಪುಲರ್ ಫ್ರಂಟ್ ಆಫ್ ಇಂಡಿಯಾ ಸೇರಿ ಎಂಟು ಸಹವರ್ತಿ ಸಂಘಟನೆಗಳನ್ನು ನಿಷೇಧಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.
ಈ ಕುರಿತು ಕೇಂದ್ರ ಗೃಹ ಸಚಿವಾಲಯ ಆದೇಶ ಹೊರಡಿಸಿದೆ. ಪಿಎಫ್ಐ (ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ) ಮತ್ತು ಅದರ ಅಂಗಸಂಸ್ಥೆಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಐದು ವರ್ಷಗಳ ಅವಧಿಗೆ ಕಾನೂನುಬಾಹಿರ ಸಂಘಟನೆಗಳೆಂದು ಘೋಷಿಸಿದೆ.
ಉಗ್ರ ಸಂಘಟನೆಗಳೊಂದಿಗೆ ಸಂಪರ್ಕ, ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಕೋಟ್ಯಂತರ ದೇಣಿಗೆ ಸಂಗ್ರಹ ಆರೋಪದಡಿ ದೇಶವ್ಯಾಪಿ ಎನ್ಐಎ ದಾಳಿ ನಡೆಸಿತ್ತು. ದಾಳಿ ಸಂದರ್ಭದಲ್ಲಿ ದೇಶದ್ರೋಹಿ ಚಟುವಟಿಕೆಯಲ್ಲಿ ಪಾಲ್ಗೊಂಡಿದ್ದು ಸಾಬೀತಾಗಿದ್ದರಿಂದ ಯುಎಪಿಎ ಕಾಯ್ದೆಯಡಿ ಸಂಘಟನೆಗಳ ವಿರುದ್ಧ ಪ್ರಕರಣ ದಾಖಲಿಸಿತ್ತು.
ಪಾಪ್ಯುಲರ್ ಫ್ರಂಟ್ ಸಹವರ್ತಿ ಸಂಸ್ಥೆಗಳಾದ ರಿಹಾಬ್ ಇಂಡಿಯಾ ಫೌಂಡೇಶನ್(RIF), ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ(CFI), ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್(AIIC), ನ್ಯಾಷನಲ್ ಕಾನ್ಫೆಡರೇಶನ್ ಆಫ್ ಹ್ಯೂಮನ್ ರೈಟ್ಸ್ ಆರ್ಗನೈಸೇಶನ್(NCHRO), ನ್ಯಾಷನಲ್ ವುಮೆನ್ಸ್ ಫ್ರಂಟ್, ಜೂನಿಯರ್ ಫ್ರಂಟ್, ಎಂಪವರ್ ಇಂಡಿಯಾ ಫೌಂಡೇಶನ್ ಮತ್ತು ರಿಹ್ಯಾಬ್ ಫೌಂಡೇಶನ್, ಕೇರಳ ಇವುಗಳನ್ನು ನಿಷೇಧಿಸಲಾಗಿದೆ.
ಪಿಎಫ್ಐ ನಿಷೇಧಕ್ಕಾಗಿ ಒತ್ತಾಯಿಸಿ ರಾಜ್ಯಗಳಿಂದ ಬಂದಿದ್ದ ಶಿಫಾರಸು, ಕೇಂದ್ರೀಯ ತನಿಖಾ ಸಂಸ್ಥೆಗಳ ವರದಿ ಆಧರಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸೆಪ್ಟೆಂಬರ್ 22 ಮತ್ತು ಸೆಪ್ಟೆಂಬರ್ 27 ರಂದು ರಾಷ್ಟ್ರೀಯ ತನಿಖಾ ಸಂಸ್ಥೆ(NIA), ಜಾರಿ ನಿರ್ದೇಶನಾಲಯ(ED) ಮತ್ತು ರಾಜ್ಯ ಪೊಲೀಸರು PFI ಕಚೇರಿ ಮತ್ತು ಮುಖಂಡರ ಮನೆಗಳ ಮೇಲೆ ದಾಳಿ ನಡೆಸಿದ್ದರು. ಮೊದಲ ಸುತ್ತಿನಲ್ಲಿ 106 ಮಂದಿ ಪ್ರಮುಖ ನಾಯಕರನ್ನು ಬಂಧಿಸಲಾಗಿತ್ತು. ಎರಡನೇ ಹಂತದಲ್ಲಿ 247 ಮಂದಿಯನ್ನು ಮುಂಜಾಗ್ರತಾ ಕ್ರಮವಾಗಿ ಬಂಧಿಸಲಾಗಿತ್ತು.
The Centre banned PFI and several other associated organisations for five years. In the notification, the Union home ministry said some PFI activists joined theIslamic State of Iraq and Syria and took part in terror activities there. In India, it engaged in violent acts like chopping off limb of a college professor, the MHA said.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
16-09-25 02:46 pm
HK News Desk
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 07:12 pm
HK News Desk
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm