ಬ್ರೇಕಿಂಗ್ ನ್ಯೂಸ್
28-09-22 09:31 pm HK News Desk ದೇಶ - ವಿದೇಶ
ನವದೆಹಲಿ, ಸೆ.28: ರಕ್ಷಣಾ ಪಡೆಗಳ ನೂತನ ಮುಖ್ಯಸ್ಥರಾಗಿ ನಿವೃತ್ತ ಸೇನಾನಿ, ಲೆ.ಜ.ಅನಿಲ್ ಚೌಹಾಣ್ ಅವರನ್ನು ಕೇಂದ್ರ ಸರಕಾರ ನೇಮಕ ಮಾಡಿದೆ. ಕಳೆದ ಡಿಸೆಂಬರ್ ತಿಂಗಳಲ್ಲಿ ತಮಿಳುನಾಡಿನ ವೂಟಿಯ ಬಳಿ ಹೆಲಿಕಾಪ್ಟರ್ ಅವಘಡಕ್ಕೀಡಾಗಿ ರಕ್ಷಣಾ ಪಡೆಗಳ ಮುಖ್ಯಸ್ಥರಾಗಿದ್ದ ಜ. ಬಿಪಿನ್ ರಾವತ್ ದುರಂತ ಸಾವು ಕಂಡಿದ್ದರು. ಘಟನೆಯ ಬಳಿಕ ರಕ್ಷಣಾ ಪಡೆಗಳ ಮುಖ್ಯಸ್ಥರ ಹುದ್ದೆಗೆ ನೇಮಕ ಆಗಿರಲಿಲ್ಲ.
ಇದೀಗ ಅನಿಲ್ ಚೌಹಾಣ್ ಅವರನ್ನು ಆ ಹುದ್ದೆಗೆ ನೇಮಕ ಮಾಡಲಾಗಿದ್ದು, ಅವರೇ ರಕ್ಷಣಾ ಸಚಿವಾಲಯದ ಕಾರ್ಯದರ್ಶಿಯಾಗಿಯೂ ಸೇವೆಯಲ್ಲಿ ಇರಲಿದ್ದಾರೆ. ಉತ್ತರಾಖಂಡ ಮೂಲದ ಅನಿಲ್ ಚೌಹಾಣ್ 1961ರಲ್ಲಿ ಹುಟ್ಟಿದ್ದರು. 1981ರಲ್ಲಿ 11ನೇ ಗೋರ್ಖಾ ರೆಜಿಮೆಂಟಿನಲ್ಲಿ ಯೋಧರಾಗಿ ಸೇವೆಗೆ ಸೇರಿದ್ದರು. ಡೆಹ್ರಾಡೂನ್ ಇಂಡಿಯನ್ ಮಿಲಿಟರಿ ಅಕಾಡೆಮಿಯಲ್ಲಿ ಹಳೆ ವಿದ್ಯಾರ್ಥಿಯಾಗಿದ್ದಾರೆ. 2019ರಲ್ಲಿ ಪೂರ್ವ ವಿಭಾಗದ ಸೇನಾ ವಿಭಾಗದಲ್ಲಿ ಕಮಾಂಡಿಂಗ್ ಆಫೀಸರ್ ಆಗಿ ನೇಮಕಗೊಂಡು 2021ರ ಮೇಯಲ್ಲಿ ನಿವೃತ್ತಿಯಾಗುವ ವರಗೂ ಸೇವೆ ಸಲ್ಲಿಸಿದ್ದಾರೆ. ಸೇವಾ ಸಂದರ್ಭದಲ್ಲಿ ಅತ್ಯುತ್ತಮ ಕರ್ತವ್ಯ ನಿರ್ವಹಿಸಿದ್ದಕ್ಕಾಗಿ ಪರಮ್ ವಿಶಿಷ್ಟ್ ಸೇವಾ ಪದಕವನ್ನೂ ಪಡೆದಿದ್ದರು.
2021ರ ಡಿಸೆಂಬರ್ 8ರಂದು ವೂಟಿ ಬಳಿಯ ವೆಲ್ಲಿಂಗ್ಟನ್ ನಲ್ಲಿರುವ ಸೇನಾ ಕಚೇರಿಗೆ ಹೆಲಿಕಾಪ್ಟರ್ ನಲ್ಲಿ ತೆರಳುತ್ತಿದ್ದಾಗ ಅಪಘಾತಕ್ಕೀಡಾಗಿ ರಕ್ಷಣಾ ಪಡೆಗಳ ಮುಖ್ಯಸ್ಥರಾಗಿದ್ದ ಜ.ಬಿಪಿನ್ ರಾವತ್ ಮತ್ತು ಅವರ ಪತ್ನಿ ಸೇರಿದಂತೆ 10ಕ್ಕೂ ಹೆಚ್ಚು ಮಂದಿ ಯೋಧರು ಸಾವು ಕಂಡಿದ್ದರು.
The Government has decided to appoint Lt General Anil Chauhan (Retired) PVSM, UYSM, AVSM, SM, VSM as the next Chief of Defence Staff (CDS) who shall also function as Secretary to Government of India, Department of Military Affairs with effect from the date of his assumption of charge and until further orders. In a career spanning over nearly 40 years, Lt Gen Anil Chauhan had held several command, staff and instrumental appointments and had extensive experience in counter-insurgency operations in Jammu & Kashmir and North-East India.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm