ಬ್ರೇಕಿಂಗ್ ನ್ಯೂಸ್
01-10-22 04:10 pm HK News Desk ದೇಶ - ವಿದೇಶ
ನವದೆಹಲಿ, ಅ.1: ಕೇರಳದಲ್ಲಿ ಪಿಎಫ್ಐ ಹಿಟ್ ಲಿಸ್ಟ್ ನಲ್ಲಿ ಇದ್ದಾರೆ ಎನ್ನಲಾದ ಐದು ಮಂದಿ ಆರೆಸ್ಸೆಸ್ ನಾಯಕರಿಗೆ ಕೇಂದ್ರ ಗೃಹ ಸಚಿವಾಲಯ ವೈ ದರ್ಜೆಯ ಭದ್ರತೆಯನ್ನು ನೀಡಿದೆ.
ಇತ್ತೀಚೆಗೆ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ ಸಂದರ್ಭ ಸಿಕ್ಕಿರುವ ಸಾಕ್ಷ್ಯಗಳನ್ನು ಅನುಸರಿಸಿ ಕೇಂದ್ರ ಗೃಹ ಸಚಿವಾಲಯಕ್ಕೆ ಈ ಬಗ್ಗೆ ವರದಿ ನೀಡಿತ್ತು. ಎನ್ಐಎ ಮತ್ತು ಗುಪ್ತಚರ ವರದಿಗಳ ಹಿನ್ನೆಲೆಯಲ್ಲಿ ಗೃಹ ಸಚಿವಾಲಯ ಐವರು ಆರೆಸ್ಸೆಸ್ ನಾಯಕರಿಗೆ ಪ್ಯಾರಾ ಮಿಲಿಟರಿ ಕಮಾಂಡೋಗಳನ್ನು ಒಳಗೊಂಡ ಶಸ್ತ್ರ ಸಜ್ಜಿತ ಭದ್ರತೆಯನ್ನು ನೀಡಿದೆ.

ಎನ್ಐಎ ಇತ್ತೀಚೆಗೆ ದಾಳಿ ನಡೆಸಿದ ಸಂದರ್ಭ ಪಿಎಫ್ಐ ನಾಯಕ ಮಹಮ್ಮದ್ ಬಶೀರ್ ಎಂಬಾತನ ಮನೆಯಲ್ಲಿ ಐವರು ಆರೆಸ್ಸೆಸ್ ನಾಯಕರ ಹೆಸರುಗಳು ಸಿಕ್ಕಿದ್ದವು. ಹೀಗಾಗಿ ಆರೆಸ್ಸೆಸ್ ನಾಯಕರನ್ನು ಪಿಎಫ್ಐ ಗುರಿಯಾಗಿಸಿದ್ದು ಕಂಡುಬಂದಿತ್ತು. ಒಟ್ಟು ಹನ್ನೊಂದು ಮಂದಿಯ ಸಿಆರ್ ಪಿಎಫ್ ಯೋಧರ ತಂಡ ಭದ್ರತೆ ಒದಗಿಸಲಿದ್ದು, ಶಿಫ್ಟ್ ಪ್ರಕಾರ ಕರ್ತವ್ಯ ನಿರ್ವಹಿಸಲಿದೆ. ಬಿಹಾರದ ಬಿಜೆಪಿ ಅಧ್ಯಕ್ಷ ಸಂಜಯ್ ಜೈಸ್ವಾಲ್ ಅವರಿಗೂ ಇದೇ ರೀತಿಯ ಭದ್ರತೆ ನೀಡಲಾಗಿದೆ.
ಇತ್ತೀಚೆಗೆ ಪಿಎಫ್ಐ ಮತ್ತು ಸಹವರ್ತಿ ಸಂಘಟನೆಗಳನ್ನು ಕೇಂದ್ರ ಸರಕಾರ ನಿಷೇಧಿಸಿದ್ದು, ಇದರ ತರುವಾಯ ಹಿಟ್ ಲಿಸ್ಟ್ ನಲ್ಲಿರುವ ಆರೆಸ್ಸೆಸ್ ನಾಯಕರ ಸಂಭಾವ್ಯ ಅಪಾಯ ತಪ್ಪಿಸಲು ಭದ್ರತೆ ನೀಡಲಾಗಿದೆ ಎನ್ನಲಾಗುತ್ತಿದೆ.
The Ministry of Home Affairs (MHA) on Saturday granted "Y" category security to five RSS leaders from Kerala after the central intelligence agencies warned of a possible threat from the now-banned radical outfit Popular Front of India (PFI).According to sources, the National Investigation Agency (NIA) informed the MHA over a possible threat to RSS leaders in Kerala after the Union government's decision to ban PFI.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm