ಬ್ರೇಕಿಂಗ್ ನ್ಯೂಸ್
01-10-22 04:10 pm HK News Desk ದೇಶ - ವಿದೇಶ
ನವದೆಹಲಿ, ಅ.1: ಕೇರಳದಲ್ಲಿ ಪಿಎಫ್ಐ ಹಿಟ್ ಲಿಸ್ಟ್ ನಲ್ಲಿ ಇದ್ದಾರೆ ಎನ್ನಲಾದ ಐದು ಮಂದಿ ಆರೆಸ್ಸೆಸ್ ನಾಯಕರಿಗೆ ಕೇಂದ್ರ ಗೃಹ ಸಚಿವಾಲಯ ವೈ ದರ್ಜೆಯ ಭದ್ರತೆಯನ್ನು ನೀಡಿದೆ.
ಇತ್ತೀಚೆಗೆ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ ಸಂದರ್ಭ ಸಿಕ್ಕಿರುವ ಸಾಕ್ಷ್ಯಗಳನ್ನು ಅನುಸರಿಸಿ ಕೇಂದ್ರ ಗೃಹ ಸಚಿವಾಲಯಕ್ಕೆ ಈ ಬಗ್ಗೆ ವರದಿ ನೀಡಿತ್ತು. ಎನ್ಐಎ ಮತ್ತು ಗುಪ್ತಚರ ವರದಿಗಳ ಹಿನ್ನೆಲೆಯಲ್ಲಿ ಗೃಹ ಸಚಿವಾಲಯ ಐವರು ಆರೆಸ್ಸೆಸ್ ನಾಯಕರಿಗೆ ಪ್ಯಾರಾ ಮಿಲಿಟರಿ ಕಮಾಂಡೋಗಳನ್ನು ಒಳಗೊಂಡ ಶಸ್ತ್ರ ಸಜ್ಜಿತ ಭದ್ರತೆಯನ್ನು ನೀಡಿದೆ.

ಎನ್ಐಎ ಇತ್ತೀಚೆಗೆ ದಾಳಿ ನಡೆಸಿದ ಸಂದರ್ಭ ಪಿಎಫ್ಐ ನಾಯಕ ಮಹಮ್ಮದ್ ಬಶೀರ್ ಎಂಬಾತನ ಮನೆಯಲ್ಲಿ ಐವರು ಆರೆಸ್ಸೆಸ್ ನಾಯಕರ ಹೆಸರುಗಳು ಸಿಕ್ಕಿದ್ದವು. ಹೀಗಾಗಿ ಆರೆಸ್ಸೆಸ್ ನಾಯಕರನ್ನು ಪಿಎಫ್ಐ ಗುರಿಯಾಗಿಸಿದ್ದು ಕಂಡುಬಂದಿತ್ತು. ಒಟ್ಟು ಹನ್ನೊಂದು ಮಂದಿಯ ಸಿಆರ್ ಪಿಎಫ್ ಯೋಧರ ತಂಡ ಭದ್ರತೆ ಒದಗಿಸಲಿದ್ದು, ಶಿಫ್ಟ್ ಪ್ರಕಾರ ಕರ್ತವ್ಯ ನಿರ್ವಹಿಸಲಿದೆ. ಬಿಹಾರದ ಬಿಜೆಪಿ ಅಧ್ಯಕ್ಷ ಸಂಜಯ್ ಜೈಸ್ವಾಲ್ ಅವರಿಗೂ ಇದೇ ರೀತಿಯ ಭದ್ರತೆ ನೀಡಲಾಗಿದೆ.
ಇತ್ತೀಚೆಗೆ ಪಿಎಫ್ಐ ಮತ್ತು ಸಹವರ್ತಿ ಸಂಘಟನೆಗಳನ್ನು ಕೇಂದ್ರ ಸರಕಾರ ನಿಷೇಧಿಸಿದ್ದು, ಇದರ ತರುವಾಯ ಹಿಟ್ ಲಿಸ್ಟ್ ನಲ್ಲಿರುವ ಆರೆಸ್ಸೆಸ್ ನಾಯಕರ ಸಂಭಾವ್ಯ ಅಪಾಯ ತಪ್ಪಿಸಲು ಭದ್ರತೆ ನೀಡಲಾಗಿದೆ ಎನ್ನಲಾಗುತ್ತಿದೆ.
The Ministry of Home Affairs (MHA) on Saturday granted "Y" category security to five RSS leaders from Kerala after the central intelligence agencies warned of a possible threat from the now-banned radical outfit Popular Front of India (PFI).According to sources, the National Investigation Agency (NIA) informed the MHA over a possible threat to RSS leaders in Kerala after the Union government's decision to ban PFI.
23-02-26 05:15 pm
HK News Staffer
ಮಕ್ಕಳು ತಮ್ಮನ್ನು ನೋಡಿಕೊಳ್ತಿಲ್ಲ ಎಂಬ ನೋವು ; ಕೊಡಗ...
23-02-26 12:35 pm
ಜೂನ್ ಒಳಗಡೆ ಸ್ಥಳೀಯ ಸಂಸ್ಥೆ ಚುನಾವಣೆ ; ಸಿಎಂ ಸಿದ್ದ...
23-02-26 11:14 am
ಕುರಿ ಕಾಯುತ್ತಿದ್ದವನು ಸಿಎಂ ಆದದ್ದೇ ಪಟ್ಟಭದ್ರರ ಕಣ್...
21-02-26 11:27 am
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
23-02-26 04:45 pm
HK News Desk
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
23-02-26 12:19 pm
Mangalore Correspondent
Mangalore, Thokottu: ವಿದ್ಯುತ್ ಆಘಾತಕ್ಕೊಳಗಾಗಿ ಯ...
23-02-26 12:00 pm
ನನ್ನ ಅಕ್ಕಿ, ತರಕಾರಿ ನಾನೇ ಬೆಳೆಯುತ್ತೇನೆ, ನೀವೂ ಬೆ...
22-02-26 06:55 pm
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
23-02-26 04:30 pm
Mangalore Correspondent
ನೆರೆಮನೆಯಿಂದ ಚಿನ್ನ ಕದ್ದ ಆರೋಪ ; ಅಡೂರು ಠಾಣೆಗೆ ಕರ...
23-02-26 11:36 am
ಶಿವಮೊಗ್ಗದಿಂದ ಕೇರಳಕ್ಕೆ ಗೋಸಾಗಣೆ ; ಮಂಗಳೂರಿನಲ್ಲಿ...
22-02-26 10:43 pm
ಜಮ್ಮು ಕಾಶ್ಮೀರದಲ್ಲಿ ಸೇನಾ ಕಾರ್ಯಾಚರಣೆ ; ಜೈಶ್ ಕಮಾ...
22-02-26 10:00 pm
ಮದುವೆ ದಿನವೇ ಆಘಾತ ; ಹಸೆಮಣೆ ಏರಬೇಕಿದ್ದ ಇಬ್ಬರು ಸೋ...
22-02-26 09:32 pm