ಬ್ರೇಕಿಂಗ್ ನ್ಯೂಸ್
01-10-22 04:10 pm HK News Desk ದೇಶ - ವಿದೇಶ
ನವದೆಹಲಿ, ಅ.1: ಕೇರಳದಲ್ಲಿ ಪಿಎಫ್ಐ ಹಿಟ್ ಲಿಸ್ಟ್ ನಲ್ಲಿ ಇದ್ದಾರೆ ಎನ್ನಲಾದ ಐದು ಮಂದಿ ಆರೆಸ್ಸೆಸ್ ನಾಯಕರಿಗೆ ಕೇಂದ್ರ ಗೃಹ ಸಚಿವಾಲಯ ವೈ ದರ್ಜೆಯ ಭದ್ರತೆಯನ್ನು ನೀಡಿದೆ.
ಇತ್ತೀಚೆಗೆ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ ಸಂದರ್ಭ ಸಿಕ್ಕಿರುವ ಸಾಕ್ಷ್ಯಗಳನ್ನು ಅನುಸರಿಸಿ ಕೇಂದ್ರ ಗೃಹ ಸಚಿವಾಲಯಕ್ಕೆ ಈ ಬಗ್ಗೆ ವರದಿ ನೀಡಿತ್ತು. ಎನ್ಐಎ ಮತ್ತು ಗುಪ್ತಚರ ವರದಿಗಳ ಹಿನ್ನೆಲೆಯಲ್ಲಿ ಗೃಹ ಸಚಿವಾಲಯ ಐವರು ಆರೆಸ್ಸೆಸ್ ನಾಯಕರಿಗೆ ಪ್ಯಾರಾ ಮಿಲಿಟರಿ ಕಮಾಂಡೋಗಳನ್ನು ಒಳಗೊಂಡ ಶಸ್ತ್ರ ಸಜ್ಜಿತ ಭದ್ರತೆಯನ್ನು ನೀಡಿದೆ.
ಎನ್ಐಎ ಇತ್ತೀಚೆಗೆ ದಾಳಿ ನಡೆಸಿದ ಸಂದರ್ಭ ಪಿಎಫ್ಐ ನಾಯಕ ಮಹಮ್ಮದ್ ಬಶೀರ್ ಎಂಬಾತನ ಮನೆಯಲ್ಲಿ ಐವರು ಆರೆಸ್ಸೆಸ್ ನಾಯಕರ ಹೆಸರುಗಳು ಸಿಕ್ಕಿದ್ದವು. ಹೀಗಾಗಿ ಆರೆಸ್ಸೆಸ್ ನಾಯಕರನ್ನು ಪಿಎಫ್ಐ ಗುರಿಯಾಗಿಸಿದ್ದು ಕಂಡುಬಂದಿತ್ತು. ಒಟ್ಟು ಹನ್ನೊಂದು ಮಂದಿಯ ಸಿಆರ್ ಪಿಎಫ್ ಯೋಧರ ತಂಡ ಭದ್ರತೆ ಒದಗಿಸಲಿದ್ದು, ಶಿಫ್ಟ್ ಪ್ರಕಾರ ಕರ್ತವ್ಯ ನಿರ್ವಹಿಸಲಿದೆ. ಬಿಹಾರದ ಬಿಜೆಪಿ ಅಧ್ಯಕ್ಷ ಸಂಜಯ್ ಜೈಸ್ವಾಲ್ ಅವರಿಗೂ ಇದೇ ರೀತಿಯ ಭದ್ರತೆ ನೀಡಲಾಗಿದೆ.
ಇತ್ತೀಚೆಗೆ ಪಿಎಫ್ಐ ಮತ್ತು ಸಹವರ್ತಿ ಸಂಘಟನೆಗಳನ್ನು ಕೇಂದ್ರ ಸರಕಾರ ನಿಷೇಧಿಸಿದ್ದು, ಇದರ ತರುವಾಯ ಹಿಟ್ ಲಿಸ್ಟ್ ನಲ್ಲಿರುವ ಆರೆಸ್ಸೆಸ್ ನಾಯಕರ ಸಂಭಾವ್ಯ ಅಪಾಯ ತಪ್ಪಿಸಲು ಭದ್ರತೆ ನೀಡಲಾಗಿದೆ ಎನ್ನಲಾಗುತ್ತಿದೆ.
The Ministry of Home Affairs (MHA) on Saturday granted "Y" category security to five RSS leaders from Kerala after the central intelligence agencies warned of a possible threat from the now-banned radical outfit Popular Front of India (PFI).According to sources, the National Investigation Agency (NIA) informed the MHA over a possible threat to RSS leaders in Kerala after the Union government's decision to ban PFI.
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 10:40 pm
Mangalore Correspondent
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
Karkala Parashurama Theme Park: ಕಾರ್ಕಳ ಪರಶುರಾ...
15-07-25 02:28 pm
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
15-07-25 10:57 pm
HK News Desk
Lawrence Bishnoi, Bangalore, Crime: ಡಾನ್ ಲಾರೆ...
15-07-25 06:52 pm
Mangalore, Moodbidri college, Rape, Blackmail...
15-07-25 06:07 pm
ಹಿಂದು ಯುವತಿಯರನ್ನು ಮತಾಂತರ ಮಾಡುತ್ತಿದ್ದಾನೆಂದು ಸು...
15-07-25 05:21 pm
Mangalore Police, Arrest, NITTE College Stude...
15-07-25 01:13 pm