ಬ್ರೇಕಿಂಗ್ ನ್ಯೂಸ್
01-10-22 05:10 pm HK News Desk ದೇಶ - ವಿದೇಶ
ನವದೆಹಲಿ, ಅ.1 : ಎಐಸಿಸಿ ಅಧ್ಯಕ್ಷ ಸ್ಥಾನದ ಚುನಾವಣೆಯ ಅಖಾಡಕ್ಕಿಳಿದಿದ್ದ ಜಾರ್ಖಂಡ್ ಮೂಲದ ಕಾಂಗ್ರೆಸ್ ಮುಖಂಡ ಕೆ.ಎನ್. ತ್ರಿಪಾಠಿ ಅವರ ನಾಮಪತ್ರ ತಿರಸ್ಕೃತವಾಗಿದ್ದು ಕಣದಲ್ಲಿ ಮಲ್ಲಿಕಾರ್ಜುನ ಖರ್ಗೆ ಮತ್ತು ಶಶಿ ತರೂರ್ ಮಾತ್ರ ಉಳಿದುಕೊಂಡಿದ್ದಾರೆ.
ನಿಗದಿತ ಮಾನದಂಡ ಪೂರೈಸಿಲ್ಲದ ಕಾರಣ ಕಾಂಗ್ರೆಸ್ ಕೇಂದ್ರ ಚುನಾವಣಾ ಮಂಡಳಿಯ ಅಧ್ಯಕ್ಷ ಮಧುಸೂದನ್ ಮಿಸ್ತ್ರಿ ಅವರು ಕೆ.ಎನ್.ತ್ರಿಪಾಠಿ ಅವರ ನಾಮಪತ್ರ ತಿರಸ್ಕೃತ ಮಾಡಿದ್ದಾರೆ. ಇದರಿಂದ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಖರ್ಗೆ ಹಾಗೂ ಶಶಿ ತರೂರ್ ನಡುವೆ ನೇರ ಪೈಪೋಟಿ ನಡೆಯಲಿದೆ. ಇಬ್ಬರು ನಾಯಕರಲ್ಲಿ ಯಾರು ಗದ್ದುಗೆ ಗಿಟ್ಟಿಸಿದರೂ, ದಕ್ಷಿಣ ಭಾರತದ ನಾಯಕರಿಗೆ ಎಐಸಿಸಿ ಅತ್ಯುನ್ನತ ಹುದ್ದೆ ಸಿಕ್ಕಂತಾಗುತ್ತದೆ.

ಈ ಹಿಂದೆ ಕಾಂಗ್ರೆಸ್ ಕುಟುಂಬ ನಾಯಕತ್ವ ಪ್ರಶ್ನಿಸಿ ಸುದ್ದಿಗೆ ಗ್ರಾಸವಾಗಿದ್ದ ಜಿ 23 ನಾಯಕರು ಕೂಡ ಖರ್ಗೆ ಅವರಿಗೆ ಬೆಂಬಲ ಸೂಚಿಸಿದ್ದು ಹೊಸ ಬೆಳವಣಿಗೆ. ಹೀಗಾಗಿ ಮಲ್ಲಿಕಾರ್ಜುನ ಖರ್ಗೆ ಬಹುಮತದಿಂದ ಗೆದ್ದು ಅಧ್ಯಕ್ಷರಾಗುವ ಸಾಧ್ಯತೆ ಅಧಿಕ. ತರೂರ್ ಚುನಾವಣೆ ಕಣದಿಂದ ಹಿಂದೆ ಸರಿಯದೇ ಇದ್ದರೆ ಇದೇ ಅಕ್ಟೋಬರ್ 17ರಂದು ಚುನಾವಣೆ ನಡೆಯಲಿದ್ದು, 19ರಂದು ಫಲಿತಾಂಶ ಹೊರಬೀಳಲಿದೆ. ಕಾಂಗ್ರೆಸ್ ಪಕ್ಷದ ಎಲ್ಲ ರಾಜ್ಯ ಘಟಕಗಳ ಸದಸ್ಯರಿಗೆ ಮತದಾನದ ಅವಕಾಶಗಳಿದ್ದು ನೇರವಾಗಿ ಅಧ್ಯಕ್ಷರ ಆಯ್ಕೆ ಮಾಡಲಿದ್ದಾರೆ.
Former Jharkhand minister K N Tripathi’s nomination for the Congress presidential election was rejected on Saturday, leaving party leaders Mallikarjun Kharge and Shashi Tharoor in the fray.The three had filed nominations on Friday, the last day of the process.The last date for withdrawal of nominations is October 8 and the final list of candidates will be out at 5 pm on the same day. Addressing a press conference at the Congress headquarters here, the party’s central election authority chairman Madhusudan Mistry said the panel met for scrutiny of forms on Saturday.
20-12-25 03:05 pm
Bangalore Correspondent
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 01:09 pm
Mangalore Correspondent
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm