ಬ್ರೇಕಿಂಗ್ ನ್ಯೂಸ್
01-10-22 10:35 pm HK News Desk ದೇಶ - ವಿದೇಶ
ತಿರುವನಂತಪುರಂ, ಅ.1: ಮಾಜಿ ಗೃಹ ಸಚಿವ, ಕೇರಳ ರಾಜ್ಯ ಸಿಪಿಎಂ ಸೆಕ್ರಟರಿಯಾಗಿದ್ದ ಕೊಡಿಯೇರಿ ಬಾಲಕೃಷ್ಣನ್(68) ಚೆನ್ನೈನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
2006-11ರಲ್ಲಿ ವಿ.ಎಸ್.ಅಚ್ಚುತಾನಂದನ್ ಮುಖ್ಯಮಂತ್ರಿಯಾಗಿದ್ದ ವೇಳೆ ಕೊಡಿಯೇರಿ ಬಾಲಕೃಷ್ಣನ್ ಗೃಹ ಮತ್ತು ಪ್ರವಾಸೋದ್ಯಮ ಸಚಿವರಾಗಿದ್ದರು. ಕಳೆದ ಮಾರ್ಚ್ ನಲ್ಲಿ ಕೊಚ್ಚಿಯಲ್ಲಿ ನಡೆದ ಸಿಪಿಎಂ ರಾಜ್ಯ ಸಮ್ಮೇಳನದಲ್ಲಿ ಸತತ ಮೂರನೇ ಬಾರಿಗೆ ಕೊಡಿಯೇರಿ ಅವರನ್ನು ರಾಜ್ಯ ಸೆಕ್ರಟರಿಯನ್ನಾಗಿ ಆಯ್ಕೆ ಮಾಡಲಾಗಿತ್ತು.
2019ರಲ್ಲಿ ಕ್ಯಾನ್ಸರ್ ಕಾಯಿಲೆಗೆ ತುತ್ತಾಗಿದ್ದ ಅವರಿಗೆ ಅಮೆರಿಕದಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. 2020ರಲ್ಲಿ ಒಂದು ವರ್ಷ ಕಾಲ ಅಮೆರಿಕದಲ್ಲಿದ್ದುಕೊಂಡೇ ಚಿಕಿತ್ಸೆ ಪಡೆದಿದ್ದರು. ಆನಂತರ, ಆರೋಗ್ಯದಲ್ಲಿ ಚೇತರಿಕೆ ಕಂಡು ರಾಜ್ಯಕ್ಕೆ ಮರಳಿದ್ದರು. ಆದರೆ ಕಳೆದ ಎಪ್ರಿಲ್ ತಿಂಗಳಲ್ಲಿ ಮತ್ತೆ ಅನಾರೋಗ್ಯಕ್ಕೆ ತುತ್ತಾಗಿ ಚೆನ್ನೈನ ಆಸ್ಪತ್ರೆಗೆ ದಾಖಲಾಗಿದ್ದರು. ಈ ನಡುವೆ, ರಾಜ್ಯ ಕಾರ್ಯದರ್ಶಿ ಜವಾಬ್ದಾರಿಯನ್ನು ಎಂ.ವಿ.ಗೋವಿಂದನ್ ಅವರಿಗೆ ವಹಿಸಲಾಗಿತ್ತು.
ಕೊಡಿಯೇರಿ ಬಾಲಕೃಷ್ಣನ್ ಅವರು ತಲಶ್ಶೇರಿ ಕ್ಷೇತ್ರದಲ್ಲಿ ಐದು ಬಾರಿ ಶಾಸಕರಾಗಿದ್ದರು. 1982, 1987, 2001, 2006, 2011 ರಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದರು. ಸಾಮಾನ್ಯ ಶಿಕ್ಷಕರ ಮಗನಾಗಿದ್ದ ಬಾಲಕೃಷ್ಣನ್ ಎಸ್ಎಫ್ಐ ಸಂಘಟನೆಯ ಮೂಲಕ ಕಮ್ಯುನಿಸ್ಟ್ ಸೇರಿದ್ದರು. ಆನಂತರ, ರಾಜಕೀಯದಲ್ಲಿ ಸಾಧನೆ ಮಾಡಿ ಎತ್ತರಕ್ಕೇರಿದ್ದರು.
Former CPM State Secretary Kodiyeri Balakrishnan passed away in Chennai on Saturday. He was 68. One of Kerala's senior-most politicians, Kodiyeri was a member of the CPM politburo, the top decision-making body of the party. Kodiyeri had held the Home and Tourism portfolios in the V S Achuthanandan-led cabinet in 2006-2011. He was also the Deputy Opposition Leader in the State Assembly during 2001-2004 and 2011-2016.
20-12-25 03:05 pm
Bangalore Correspondent
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 01:09 pm
Mangalore Correspondent
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm