ಬ್ರೇಕಿಂಗ್ ನ್ಯೂಸ್
02-10-22 11:51 am HK News Desk ದೇಶ - ವಿದೇಶ
ಲಕ್ನೋ, ಅ.2: ದೇವಸ್ಥಾನದಿಂದ ಮರಳುತ್ತಿದ್ದ ಯಾತ್ರಿಕರಿದ್ದ ಟ್ರ್ಯಾಕ್ಟರ್ ಟ್ರಾಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕೆರೆಗೆ ಉರುಳಿಬಿದ್ದ ಪರಿಣಾಮ 26 ಯಾತ್ರಿಕರು ದುರಂತ ಸಾವಿಗೀಡಾದ ಘಟನೆ ಉತ್ತರ ಪ್ರದೇಶದ ಕಾನ್ಪುರ್ ಜಿಲ್ಲೆಯಲ್ಲಿ ಶನಿವಾರ ರಾತ್ರಿ ನಡೆದಿದೆ.
ಮೃತಪಟ್ಟವರಲ್ಲಿ ಮಹಿಳೆಯರು ಮತ್ತು ಮಕ್ಕಳೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಟ್ರ್ಯಾಕ್ಟರ್ನಲ್ಲಿ 50ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದರು. ಉನ್ನಾವೋದಲ್ಲಿರುವ ಚಂದ್ರಿಕಾ ದೇವಿ ದೇವಸ್ಥಾನಕ್ಕೆ ತೆರಳಿ ರಾತ್ರಿ ವಾಪಸ್ ಬರುತ್ತಿದ್ದಾಗ ಕಾನ್ಪುರದ ಘಟಾಂಪುರ್ ಪ್ರದೇಶದಲ್ಲಿ ದುರಂತ ನಡೆದಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ.
ಘಟನೆ ಬಗ್ಗೆ ಸ್ವತಃ ಸಿಎಂ ಯೋಗಿ ಆದಿತ್ಯನಾಥ್ ಮುತುವರ್ಜಿ ವಹಿಸಿದ್ದು, ಪರಿಹಾರ ಕಾರ್ಯಾಚರಣೆ ಬಗ್ಗೆ ನಿಗಾ ವಹಿಸಿದ್ದಾರೆ. ಅಲ್ಲದೆ, ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ಗಾಯಾಳುಗಳಿಗೆ ತಲಾ 50 ಸಾವಿರ ರೂಪಾಯಿ ಪ್ರಕಟಿಸಿದ್ದಾರೆ. ಪ್ರಧಾನಿ ಮೋದಿ ಕೂಡ ಸಾವಿಗೆ ಸಂತಾಪ ಸೂಚಿಸಿದ್ದು, ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಉತ್ತರ ಪ್ರದೇಶ ಸರಕಾರಕ್ಕೆ ಸೂಚನೆ ನೀಡಿದ್ದಾರೆ.
At least 26 people have died and 16 were seriously injured in an accident in Uttar Pradesh’s Kanpur district on Saturday. The victims were returning home from a visit to the Chandrika Devi temple in a tractor trolley that fell into a pond in the Ghatampur area. The death count may increase, officials said.
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 10:40 pm
Mangalore Correspondent
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
Karkala Parashurama Theme Park: ಕಾರ್ಕಳ ಪರಶುರಾ...
15-07-25 02:28 pm
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
15-07-25 10:57 pm
HK News Desk
Lawrence Bishnoi, Bangalore, Crime: ಡಾನ್ ಲಾರೆ...
15-07-25 06:52 pm
Mangalore, Moodbidri college, Rape, Blackmail...
15-07-25 06:07 pm
ಹಿಂದು ಯುವತಿಯರನ್ನು ಮತಾಂತರ ಮಾಡುತ್ತಿದ್ದಾನೆಂದು ಸು...
15-07-25 05:21 pm
Mangalore Police, Arrest, NITTE College Stude...
15-07-25 01:13 pm