ಬ್ರೇಕಿಂಗ್ ನ್ಯೂಸ್
02-10-22 12:54 pm HK News Desk ದೇಶ - ವಿದೇಶ
ಮಥುರಾ, ಅ.2 : ರೈಲಿನಲ್ಲಿ ಪ್ರಯಾಣಿಸುತ್ತಿದ್ದಾಗ ಹಠಾತ್ ಹೃದಯಾಘಾತಕ್ಕೆ ಒಳಗಾದ ಪತಿಗೆ ಪತ್ನಿಯೇ ಪ್ರಾಥಮಿಕ ಚಿಕಿತ್ಸೆ ನೀಡುವ ಮೂಲಕ ಜೀವ ತುಂಬಿದ ಘಟನೆ ಉತ್ತರ ಪ್ರದೇಶದ ಮಥುರಾದಲ್ಲಿ ನಡೆದಿದೆ.
ಪತಿ ಎದೆ ನೋವಿನಿಂದ ಕುಸಿದು ಬಿದ್ದಾಗ ಧೃತಿಗೆಡದ ಪತ್ನಿ ಕಾರ್ಡಿಯೋಪಲ್ಮನರಿ ರೆಸಿಟೇಷನ್ ಬಗ್ಗೆ ತಿಳಿದಿದ್ದರಿಂದ ಪ್ರಾಥಮಿಕ ಚಿಕಿತ್ಸೆ ಕೊಟ್ಟು ಮರು ಜೀವ ತುಂಬಿದ್ದಾರೆ. ಶನಿವಾರ ಬೆಳಗ್ಗೆ ಮಥುರಾ ಜಂಕ್ಷನ್ನಲ್ಲಿ 70 ವರ್ಷದ ಕೇಶವನ್ ಅವರಿಗೆ ಹೃದಯಾಘಾತವಾಗಿತ್ತು. ಆಗ ಜೊತೆಗಿದ್ದ ಪತ್ನಿ ದಯಾ ಬುದ್ದಿವಂತಿಕೆಯಿಂದ ಸುಮಾರು 10 ನಿಮಿಷಗಳ ಕಾಲ ತನ್ನ ಬಾಯಿಯ ಮೂಲಕ ಕೃತಕ ಉಸಿರಾಟ ನೀಡಿದ್ದಾರೆ. ಇದರಿಂದಾಗಿ ಗಂಡನ ಹೃದಯ ಬಡಿತ ಮತ್ತು ಉಸಿರಾಟ ನಿಲ್ಲದಂತೆ ನೋಡಿಕೊಂಡಿದ್ದಾರೆ. ಇದೇ ವೇಳೆ, ರೈಲ್ವೆ ನಿಲ್ದಾಣದಲ್ಲಿ ಆರ್ಪಿಎಫ್ ಸಿಬ್ಬಂದಿ ನೆರವಿಗೆ ಬಂದಿದ್ದು ಕೈ ಕಾಲುಗಳಿಗೆ ಮಸಾಜ್ ಮಾಡಿ ಸಹಕರಿಸಿದ್ದಾರೆ. ಇದರಿಂದಾಗಿ ವ್ಯಕ್ತಿಗೆ ಹೃದಯಾಘಾತವಾದರೂ ಪ್ರಾಣ ಉಳಿಯುವಂತಾಗಿದೆ.
ಕೇಶವನ್ ಅವರಿಗೆ ಪ್ರಜ್ಞೆ ಬಂದ ತಕ್ಷಣ ಆರ್ಪಿಎಫ್ ಸಿಬ್ಬಂದಿ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ನಿಜಾಮುದ್ದೀನ್- ಕೊಯಮತ್ತೂರು ಎಕ್ಸ್ಪ್ರೆಸ್ ರೈಲಿನಲ್ಲಿ ಕೇಶವನ್ ಮತ್ತು ದಯಾ ದಂಪತಿ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ.
This is the result of the alertness, humility and devotion to duty of the jawans. A 67-year-old passenger, who was traveling from Delhi to Kerala by train, suffered a heart attack. Descended at Mathura Junction Railway Station.RPF jawans reached on the information of heart attack. The wife gave him breath through his mouth, then the soldiers started caressing his hands and feet fast. After about 15 minutes of hard work, the passengers recovered. He was later sent by ambulance to the district hospital and then to the private hospital. Now he is completely healthy.
20-12-25 03:05 pm
Bangalore Correspondent
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 01:09 pm
Mangalore Correspondent
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm