ಬ್ರೇಕಿಂಗ್ ನ್ಯೂಸ್
02-10-22 05:42 pm HK News Desk ದೇಶ - ವಿದೇಶ
ಕಾಸರಗೋಡು, ಅ.2: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಕಾಸರಗೋಡು ಜಿಲ್ಲಾ ಘಟಕದ ಹೆಸರಲ್ಲಿ ಕಾರ್ಯಾಚರಿಸುತ್ತಿದ್ದ ನಾಯಮ್ಮಾರಮೂಲೆಯಲ್ಲಿದ್ದ ಕಚೇರಿಗೆ ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ಬೀಗ ಜಡಿದು ಮೊಹರು ಹಾಕಿದ್ದಾರೆ. ಅಲ್ಲದೆ, ಪಿಎಫ್ಐ ನಾಯಕರು ಸಹಿತ ಜಿಲ್ಲೆಯ ಹಲವಾರು ಮಂದಿ ಸದಸ್ಯರಾಗಿದ್ದ ನೀರಂ ಚಾರಿಟೇಬಲ್ ಟ್ರಸ್ಟಿಗೆ ಸೇರಿದ ಕಚೇರಿಗೂ ಬೀಗ ಹಾಕಲಾಗಿದೆ.
ಕಾಸರಗೋಡು ನಗರ ಹೊರವಲಯದ ಚೆಂಗಳ ಪಂಚಾಯತ್ ಏರಿಯಾದ ಪೆರುಂಬಳ ಕಡವು ಸುತುವೆ ಬಳಿಯಿದ್ದ ಚಂದ್ರಗಿರಿ ಚಾರಿಟೇಬಲ್ ಟ್ರಸ್ಟ್ ಹೆಸರಿನ ಪಿಎಫ್ಐ ಕಚೇರಿಗೂ ಬೀಗ ಹಾಕಿ ಮೊಹರು ಹಾಕಲಾಗಿದೆ. ಇದಲ್ಲದೆ, ಕೇಂದ್ರ ಸರಕಾರ ಇತ್ತೀಚೆಗೆ ನಿಷೇಧಿಸಿರುವ ಪಿಎಫ್ಐ ಮತ್ತು ಸಹವರ್ತಿ ಸಂಘಟನೆಗಳ ಬಗ್ಗೆ ಮಾಹಿತಿಗಳಿದ್ದ ನೋಟೀಸನ್ನು ಕಚೇರಿಯ ಬಾಗಿಲಿಗೆ ಅಂಟಿಸಲಾಗಿದೆ.

ಎನ್ಐಎ ಕೊಚ್ಚಿ ಘಟಕದ ಎಸ್ಪಿ ಉಮೇಶ್ ರಾಯ್ ನೇತೃತ್ವದ ತಂಡ ಇಲ್ಲಿಗೆ ಆಗಮಿಸಿದ್ದು, ನೋಟೀಸ್ ಅಂಟಿಸಿ ಕಚೇರಿಗೆ ಬೀಗ ಹಾಕಿದೆ. ಈ ವೇಳೆ, ಇಬ್ಬರು ತಹಸೀಲ್ದಾರರು, ಡಿವೈಎಸ್ಪಿ ವಿವಿ ಮನೋಜ್, ವಿದ್ಯಾನಗರ ಪೊಲೀಸ್ ಇನ್ಸ್ ಪೆಕ್ಟರ್ ಅನೂಪ್ ಕುಮಾರ್ ಉಪಸ್ಥಿತರಿದ್ದರು. ಎನ್ಐಎ ಸೂಚನೆಯಂತೆ ಹೊಸದುರ್ಗ ಡಿವೈಎಸ್ಪಿ ಬಾಲಕೃಷ್ಣನ್ ನಾಯರ್, ಚಂದೇರ ಪೊಲೀಸ್ ಇನ್ ಸ್ಪೆಕ್ಟರ್ ಪಿ. ನಾರಾಯಣನ್ ನೇತೃತ್ವದ ಪೊಲೀಸರು ಪಡನ್ನ ಎಂಬಲ್ಲಿದ್ದ ನೀರಂ ಚಾರಿಟೇಬಲ್ ಟ್ರಸ್ಟಿಗೂ ಬೀಗ ಹಾಕಿದ್ದಾರೆ. ಪಡನ್ನ ಹೈಸ್ಕೂಲ್ ಸಮೀಪದ ಕಟ್ಟಡದಲ್ಲಿ ನಾಮಫಲಕ ಇಲ್ಲದೆ ನೀರ ಚಾರಿಟೇಬಲ್ ಟ್ರಸ್ಟ್ ಕಚೇರಿ ಕಾರ್ಯಾಚರಿಸುತ್ತಿತ್ತು. ಎನ್ಐಎ ಬಂಧಿಸಿರುವ ಪಿಎಫ್ಐ ಜಿಲ್ಲಾಧ್ಯಕ್ಷ ತೃಕ್ಕರಿಪುರ ಮೂಲದ ಸಿಟಿ ಸುಲೇಮಾನ್ ಸೇರಿ ಕಾಸರಗೋಡಿನ ಹಲವು ಪ್ರಮುಖರು ಟ್ರಸ್ಟಿನಲ್ಲಿ ಸದಸ್ಯರಾಗಿದ್ದರೆಂದು ಪೊಲೀಸರು ತಿಳಿಸಿದ್ದಾರೆ.
Following the Central government order to ban Popular Front of India, offices were closed and sealed in Kannur and Kasaragod district.
23-02-26 12:35 pm
HK News Desk
ಜೂನ್ ಒಳಗಡೆ ಸ್ಥಳೀಯ ಸಂಸ್ಥೆ ಚುನಾವಣೆ ; ಸಿಎಂ ಸಿದ್ದ...
23-02-26 11:14 am
ಕುರಿ ಕಾಯುತ್ತಿದ್ದವನು ಸಿಎಂ ಆದದ್ದೇ ಪಟ್ಟಭದ್ರರ ಕಣ್...
21-02-26 11:27 am
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
22-02-26 06:19 pm
HK News Desk
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
23-02-26 12:19 pm
Mangalore Correspondent
Mangalore, Thokottu: ವಿದ್ಯುತ್ ಆಘಾತಕ್ಕೊಳಗಾಗಿ ಯ...
23-02-26 12:00 pm
ನನ್ನ ಅಕ್ಕಿ, ತರಕಾರಿ ನಾನೇ ಬೆಳೆಯುತ್ತೇನೆ, ನೀವೂ ಬೆ...
22-02-26 06:55 pm
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
23-02-26 11:36 am
HK News Desk
ಶಿವಮೊಗ್ಗದಿಂದ ಕೇರಳಕ್ಕೆ ಗೋಸಾಗಣೆ ; ಮಂಗಳೂರಿನಲ್ಲಿ...
22-02-26 10:43 pm
ಜಮ್ಮು ಕಾಶ್ಮೀರದಲ್ಲಿ ಸೇನಾ ಕಾರ್ಯಾಚರಣೆ ; ಜೈಶ್ ಕಮಾ...
22-02-26 10:00 pm
ಮದುವೆ ದಿನವೇ ಆಘಾತ ; ಹಸೆಮಣೆ ಏರಬೇಕಿದ್ದ ಇಬ್ಬರು ಸೋ...
22-02-26 09:32 pm
ಒಂದು ಕೋಟಿ ಕಾಮಗಾರಿಗೆ 11 ಲಕ್ಷ ಬೇಡಿಕೆ ; ಗುತ್ತಿಗೆ...
21-02-26 05:50 pm