ಬ್ರೇಕಿಂಗ್ ನ್ಯೂಸ್
02-10-22 05:42 pm HK News Desk ದೇಶ - ವಿದೇಶ
ಕಾಸರಗೋಡು, ಅ.2: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಕಾಸರಗೋಡು ಜಿಲ್ಲಾ ಘಟಕದ ಹೆಸರಲ್ಲಿ ಕಾರ್ಯಾಚರಿಸುತ್ತಿದ್ದ ನಾಯಮ್ಮಾರಮೂಲೆಯಲ್ಲಿದ್ದ ಕಚೇರಿಗೆ ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ಬೀಗ ಜಡಿದು ಮೊಹರು ಹಾಕಿದ್ದಾರೆ. ಅಲ್ಲದೆ, ಪಿಎಫ್ಐ ನಾಯಕರು ಸಹಿತ ಜಿಲ್ಲೆಯ ಹಲವಾರು ಮಂದಿ ಸದಸ್ಯರಾಗಿದ್ದ ನೀರಂ ಚಾರಿಟೇಬಲ್ ಟ್ರಸ್ಟಿಗೆ ಸೇರಿದ ಕಚೇರಿಗೂ ಬೀಗ ಹಾಕಲಾಗಿದೆ.
ಕಾಸರಗೋಡು ನಗರ ಹೊರವಲಯದ ಚೆಂಗಳ ಪಂಚಾಯತ್ ಏರಿಯಾದ ಪೆರುಂಬಳ ಕಡವು ಸುತುವೆ ಬಳಿಯಿದ್ದ ಚಂದ್ರಗಿರಿ ಚಾರಿಟೇಬಲ್ ಟ್ರಸ್ಟ್ ಹೆಸರಿನ ಪಿಎಫ್ಐ ಕಚೇರಿಗೂ ಬೀಗ ಹಾಕಿ ಮೊಹರು ಹಾಕಲಾಗಿದೆ. ಇದಲ್ಲದೆ, ಕೇಂದ್ರ ಸರಕಾರ ಇತ್ತೀಚೆಗೆ ನಿಷೇಧಿಸಿರುವ ಪಿಎಫ್ಐ ಮತ್ತು ಸಹವರ್ತಿ ಸಂಘಟನೆಗಳ ಬಗ್ಗೆ ಮಾಹಿತಿಗಳಿದ್ದ ನೋಟೀಸನ್ನು ಕಚೇರಿಯ ಬಾಗಿಲಿಗೆ ಅಂಟಿಸಲಾಗಿದೆ.

ಎನ್ಐಎ ಕೊಚ್ಚಿ ಘಟಕದ ಎಸ್ಪಿ ಉಮೇಶ್ ರಾಯ್ ನೇತೃತ್ವದ ತಂಡ ಇಲ್ಲಿಗೆ ಆಗಮಿಸಿದ್ದು, ನೋಟೀಸ್ ಅಂಟಿಸಿ ಕಚೇರಿಗೆ ಬೀಗ ಹಾಕಿದೆ. ಈ ವೇಳೆ, ಇಬ್ಬರು ತಹಸೀಲ್ದಾರರು, ಡಿವೈಎಸ್ಪಿ ವಿವಿ ಮನೋಜ್, ವಿದ್ಯಾನಗರ ಪೊಲೀಸ್ ಇನ್ಸ್ ಪೆಕ್ಟರ್ ಅನೂಪ್ ಕುಮಾರ್ ಉಪಸ್ಥಿತರಿದ್ದರು. ಎನ್ಐಎ ಸೂಚನೆಯಂತೆ ಹೊಸದುರ್ಗ ಡಿವೈಎಸ್ಪಿ ಬಾಲಕೃಷ್ಣನ್ ನಾಯರ್, ಚಂದೇರ ಪೊಲೀಸ್ ಇನ್ ಸ್ಪೆಕ್ಟರ್ ಪಿ. ನಾರಾಯಣನ್ ನೇತೃತ್ವದ ಪೊಲೀಸರು ಪಡನ್ನ ಎಂಬಲ್ಲಿದ್ದ ನೀರಂ ಚಾರಿಟೇಬಲ್ ಟ್ರಸ್ಟಿಗೂ ಬೀಗ ಹಾಕಿದ್ದಾರೆ. ಪಡನ್ನ ಹೈಸ್ಕೂಲ್ ಸಮೀಪದ ಕಟ್ಟಡದಲ್ಲಿ ನಾಮಫಲಕ ಇಲ್ಲದೆ ನೀರ ಚಾರಿಟೇಬಲ್ ಟ್ರಸ್ಟ್ ಕಚೇರಿ ಕಾರ್ಯಾಚರಿಸುತ್ತಿತ್ತು. ಎನ್ಐಎ ಬಂಧಿಸಿರುವ ಪಿಎಫ್ಐ ಜಿಲ್ಲಾಧ್ಯಕ್ಷ ತೃಕ್ಕರಿಪುರ ಮೂಲದ ಸಿಟಿ ಸುಲೇಮಾನ್ ಸೇರಿ ಕಾಸರಗೋಡಿನ ಹಲವು ಪ್ರಮುಖರು ಟ್ರಸ್ಟಿನಲ್ಲಿ ಸದಸ್ಯರಾಗಿದ್ದರೆಂದು ಪೊಲೀಸರು ತಿಳಿಸಿದ್ದಾರೆ.
Following the Central government order to ban Popular Front of India, offices were closed and sealed in Kannur and Kasaragod district.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 07:43 pm
HK News Staffer
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm