ಬ್ರೇಕಿಂಗ್ ನ್ಯೂಸ್
03-10-22 01:22 pm HK News Desk ದೇಶ - ವಿದೇಶ
ನವದೆಹಲಿ, ಅ.3 : ಇರಾನ್ನಿಂದ ಚೀನಾಕ್ಕೆ ತೆರಳುತ್ತಿದ್ದ ಪ್ರಯಾಣಿಕರ ವಿಮಾನದಲ್ಲಿ ಬಾಂಬ್ ಇದೆ ಎಂಬ ಸುದ್ದಿ ಸ್ಫೋಟವಾಗಿದ್ದು ಭಾರತೀಯ ವಾಯುಪಡೆ ಎಲರ್ಟ್ ಆಗಿದೆ.
ವಿಮಾನವು ಭಾರತೀಯ ವಾಯುಪ್ರದೇಶದಲ್ಲಿ ಹಾರಾಟ ನಡೆಸುತ್ತಿದ್ದಾಗ ಬಾಂಬ್ ಎಲರ್ಟ್ ಬಂದಿತ್ತು. ಆ ಸಂದರ್ಭದಲ್ಲಿ ವಿಮಾನವು ನವದೆಹಲಿಯತ್ತ ಸಾಗುತ್ತಿತ್ತು ಎನ್ನಲಾಗಿದೆ. ಈ ವೇಳೆ ಭದ್ರತಾ ಸಂಸ್ಥೆಗಳ ಸೂಚನೆಯಂತೆ ವಿಮಾನವನ್ನು ದೆಹಲಿಯಲ್ಲಿ ಇಳಿಯುವುದಕ್ಕೆ ಅನುಮತಿ ನೀಡಲಿಲ್ಲ.
ಜೊತೆಗೆ ಭಾರತೀಯ ವಾಯುಪಡೆಯ ಸುಖೋಯ್-30 ವಿಮಾನವು ಪಂಜಾಬ್ ಮತ್ತು ಜೋಧ್ಪುರ ವಾಯುನೆಲೆಯಿಂದ ಟೇಕಾಫ್ ಆಗಿದ್ದು ಇರಾನ್ ವಿಮಾನದ ಮೇಲೆ ಕಣ್ಣಿಟ್ಟಿವೆ. ಮಾಹಿತಿಯ ಪ್ರಕಾರ, ಇರಾನ್ ವಿಮಾನವು ದೆಹಲಿಯ ವಾಯುಪ್ರದೇಶದ ಕಡೆಗೆ ಚಲಿಸುತ್ತಿತ್ತು. ಇದೇ ವೇಳೆ ವಿಮಾನದಲ್ಲಿ ಬಾಂಬ್ ಇರುವ ಸುದ್ದಿ ಭದ್ರತಾ ಸಂಸ್ಥೆಗಳಿಗೆ ಸಿಕ್ಕಿದೆ. ನಂತರ ಎಲ್ಲಾ ಏಜೆನ್ಸಿಗಳಿಗೆ ಎಚ್ಚರಿಕೆ ನೀಡಲಾಗಿದೆ. ಸ್ವಲ್ಪ ಸಮಯದ ನಂತರ, ವಿಮಾನವು ದೆಹಲಿಯಲ್ಲಿ ಇಳಿಯಲು ಅನುಮತಿ ಕೋರಿತ್ತು. ಆದರೆ ಭಾರತೀಯ ಅಧಿಕಾರಿಗಳು ಅದನ್ನು ನಿರಾಕರಿಸಿದ್ದಾರೆ ಎನ್ನಲಾಗಿದೆ. ಬಾಂಬ್ ಬೆದರಿಕೆಯನ್ನು ಯಾರು ನೀಡಿದ್ದಾರೆ ಮತ್ತು ಆ ವಿಮಾನದ ಬಗ್ಗೆ ಹೆಚ್ಚಿನ ಮಾಹಿತಿ ಬಹಿರಂಗಗೊಳಿಸಿಲ್ಲ.
ಆನಂತರ ವಿಮಾನ ನೇರವಾಗಿ ಚೀನಾದತ್ತ ಸಾಗಿದೆ ಎನ್ನುವ ಮಾಹಿತಿಗಳಿವೆ. ಈ ಬಗ್ಗೆ ಎಎನ್ಐ ಸುದ್ದಿಸಂಸ್ಥೆ ಮೊದಲ ಬಾರಿಗೆ ಸುದ್ದಿ ಟ್ವೀಟ್ ಮಾಡಿತ್ತು.
Indian Air Force jets were scrambled on Monday after reports came about a ‘bomb threat’ onboard China-bound Iranian passenger jet over Indian airspace, said sources. The plane is now moving towards China. Security agencies monitoring the plane, added sources.The report about the possibility of a bomb on board came from security agencies in Delhi which triggered an alert. Subsequently, the permission was not granted to the plane to land in Delhi.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm