ಬ್ರೇಕಿಂಗ್ ನ್ಯೂಸ್
09-10-20 10:47 pm Headline Karnataka News Network ದೇಶ - ವಿದೇಶ
ನವದೆಹಲಿ, ಅಕ್ಟೋಬರ್ 9: ಖಾಸಗಿ ಟಿವಿ ವಾಹಿನಿಗಳು ಸುದ್ದಿ ಸಂಹಿತೆಗೆ ಬದ್ಧರಾಗಿರಬೇಕು. ವ್ಯಕ್ತಿ, ಗುಂಪು ಅಥವಾ ಸಂಸ್ಥೆಗೆ ಸಂಬಂಧಿಸಿ ಅಪಪ್ರಚಾರ, ಅವಹೇಳನಕಾರಿ, ಅವಮಾನಿಸುವ ರೀತಿಯ ಕಾರ್ಯಕ್ರಮಗಳನ್ನು ಪ್ರಸಾರ ಮಾಡದಂತೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಟಿವಿ ವಾಹಿನಿಗಳಿಗೆ ಸೂಚನೆ ನೀಡಿದೆ.
ಸುಶಾಂತ್ ಸಿಂಗ್ ಸಾವಿನ ಪ್ರಕರಣದಲ್ಲಿ ಡ್ರಗ್ ಲಿಂಕ್ ಕುರಿತ ಸುದ್ದಿಗಳನ್ನು ಪ್ರಸಾರ ಮಾಡುವಾಗ ನಟಿ ರಕುಲ್ ಪ್ರೀತ್ ಸಿಂಗ್ ತನ್ನ ಹೆಸರು ಬಳಸಿದ ಟಿವಿ ವಾಹಿನಿಗಳ ವಿರುದ್ಧ ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದರು. ಮಾನಹಾನಿಕರವಾಗಿ ಕಾರ್ಯಕ್ರಮ ಪ್ರಸಾರ ಮಾಡದಂತೆ ಟಿವಿ ಮಾಧ್ಯಮಗಳಿಗೆ ನಿರ್ದೇಶನ ನೀಡುವಂತೆ ಕೋರಿದ್ದರು.
ವಿಚಾರಣೆ ಸಂದರ್ಭದಲ್ಲಿ ಕೋರ್ಟ್ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಅಭಿಪ್ರಾಯ ಕೇಳಿತ್ತು. ಇದರ ಬೆನ್ನಲ್ಲೇ, ಸಚಿವಾಲಯ ಈ ಆದೇಶ ಮಾಡಿದ್ದು ಟಿವಿ ವಾಹಿನಿಗಳಿಗೆ ಈ ಹಿಂದೆಯೂ ಇದೇ ರೀತಿಯ ಸೂಚನೆ ನೀಡಲಾಗಿತ್ತು. ಟಿವಿ ವಾಹಿನಿಗಳು 1995ರ ಕೇಬಲ್ ಟಿವಿ ಸಂಪರ್ಕ ಕಾಯ್ದೆಯನ್ನು ಉಲ್ಲಂಘಿಸಬಾರದು. ಅರ್ಧ ಸತ್ಯ, ಸುಳ್ಳು ವರದಿಗಳು, ಮಾನಹಾನಿಕರ ಆಗುವ ರೀತಿಯ ಸುದ್ದಿಗಳನ್ನು ಪ್ರಸಾರ ಮಾಡಬಾರದೆಂದು ಕಾಯ್ದೆ ಹೇಳುತ್ತದೆ. ಅದನ್ನು ಯಥಾವತ್ ಪಾಲನೆ ಮಾಡಬೇಕು. ಗುಂಪು ಅಥವಾ ವ್ಯಕ್ತಿಯನ್ನು ಅಪಪ್ರಚಾರ, ಮಾನಹಾನಿ ಆಗುವ ರೀತಿ ಕಾರ್ಯಕ್ರಮಗಳನ್ನು ಪ್ರಸಾರ ಮಾಡದಂತೆ ಸಚಿವಾಲಯ ತನ್ನ ಆದೇಶದಲ್ಲಿ ನಿರ್ದೇಶನ ನೀಡಿದೆ.
The notice from the ministry also said that channels should not broadcast anything that could “encourage or incite violence or anything against maintenance of law and order
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm