ಬ್ರೇಕಿಂಗ್ ನ್ಯೂಸ್
04-10-22 05:55 pm HK News Desk ದೇಶ - ವಿದೇಶ
ನವದೆಹಲಿ, ಅ.4: ಉತ್ತರಾಖಂಡದಲ್ಲಿ ದಿಢೀರ್ ಹಿಮಾಪಾತ ಉಂಟಾಗಿದ್ದು ಹತ್ತು ಮಂದಿ ಪರ್ವತಾರೋಹಿಗಳು ಸಾವು ಕಂಡಿದ್ದಾರೆ. ಉತ್ತರಾಖಂಡ ರಾಜ್ಯದ ಉತ್ತರಕಾಶಿ ಜಿಲ್ಲೆಯ ದ್ರೌಪದಿ ಕಾ ದಂಡ್ ಎನ್ನುವ ಶಿಖರದಲ್ಲಿ ಘಟನೆ ಸಂಭವಿಸಿದೆ.
ಪರ್ವತಾರೋಹಣದ ಬಗ್ಗೆ ತರಬೇತಿ ನೀಡುವ ಉತ್ತರಾಖಂಡದ ನೆಹರು ಇನ್ ಸ್ಟಿಟ್ಯೂಟ್ ಕೇಂದ್ರಕ್ಕೆ ಸೇರಿದ 34 ಮಂದಿ ಶಿಬರಾರ್ಥಿಗಳು ಮತ್ತು ಏಳು ಮಂದಿ ಶಿಕ್ಷಕರು ಸೇರಿ ತರಬೇತಿಗಾಗಿ ತೆರಳಿದ್ದರು. ಸೋಮವಾರ ಬೆಳಗ್ಗೆ ದಿಢೀರ್ ಹಿಮಪಾತ ಉಂಟಾಗಿದ್ದು, ಹತ್ತಕ್ಕೂ ಹೆಚ್ಚು ಮಂದಿ ಕೊಚ್ಚಿ ಹೋಗಿದ್ದಾರೆ. ಈ ಪೈಕಿ ನಾಲ್ಕು ಮಂದಿಯ ಶವ ಸಿಕ್ಕಿದೆ ಎಂದು ನೆಹರು ಇನ್ ಸ್ಟಿಟ್ಯೂಟ್ ಕೇಂದ್ರದ ಪ್ರಿನ್ಸಿಪಾಲ್ ಕರ್ನಲ್ ಅಮಿತ್ ಬಿಷ್ತ್ ತಿಳಿಸಿದ್ದಾರೆ.

ಕರ್ನಾಟಕದ ನಿವಾಸಿಗಳು ಸೇರಿದಂತೆ ವಿವಿಧ ರಾಜ್ಯಗಳ ಯುವ ಪರ್ವತಾರೋಹಿಗಳು ಚಾರಣದಲ್ಲಿದ್ದರು. 29 ಮಂದಿ ಹಿಮದ ನಡುವೆ ಸಿಕ್ಕಿಬಿದ್ದಿದ್ದಾರೆ ಎನ್ನಲಾಗುತ್ತಿದೆ. ಮೃತಪಟ್ಟವರು ಯಾರು, ಎಲ್ಲಿಯವರು ಅನ್ನೋದು ತಿಳಿದುಬಂದಿಲ್ಲ. ಎನ್ ಡಿಆರ್ ಎಫ್, ಎಸ್ ಡಿಆರ್ ಎಫ್ ರಕ್ಷಣಾ ಕಾರ್ಯದಲ್ಲಿ ತೊಡಗಿದೆ. 13 ಸಾವಿರ ಅಡಿ ಎತ್ತರದಲ್ಲಿ ಘಟನೆ ಸಂಭವಿಸಿದ್ದು, ಗಾಯಾಳು ಮತ್ತು ಮೃತರನ್ನು ಹೆಲಿಕಾಪ್ಟರ್ ಮೂಲಕ ಮೈಥಿಲಿ ಹೆಲಿಪ್ಯಾಡ್ ತರಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಜೊತೆಗೆ ಮಾತನಾಡಿದ್ದು ಸೇನೆಯ ನೆರವು ಕೇಳಿದ್ದಾರೆ. ಇಂಡೋ ಟಿಬೆಟ್ ಫೋರ್ಸ್ ಮತ್ತು ಎನ್ ಡಿಆರ್ ಎಫ್ ತಂಡಗಳು ರಕ್ಷಣಾ ಕಾರ್ಯದಲ್ಲಿ ತೊಡಗಿವೆ ಎಂದು ಧಾಮಿ ತಿಳಿಸಿದ್ದಾರೆ.
Bodies of four mountaineers were found in an avalanche at Mount Draupadi Ka Danda – II peak in Uttarakhand’s Uttarkashi district on Tuesday, NIM Principal Colonel Amit Bisht said. A team of 34 trainee mountaineers and seven instructors from the Nehru Institute of Mountaineering (NIM) was caught in an avalanche while returning, NIM Principal
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm