ಬ್ರೇಕಿಂಗ್ ನ್ಯೂಸ್
04-10-22 05:55 pm HK News Desk ದೇಶ - ವಿದೇಶ
ನವದೆಹಲಿ, ಅ.4: ಉತ್ತರಾಖಂಡದಲ್ಲಿ ದಿಢೀರ್ ಹಿಮಾಪಾತ ಉಂಟಾಗಿದ್ದು ಹತ್ತು ಮಂದಿ ಪರ್ವತಾರೋಹಿಗಳು ಸಾವು ಕಂಡಿದ್ದಾರೆ. ಉತ್ತರಾಖಂಡ ರಾಜ್ಯದ ಉತ್ತರಕಾಶಿ ಜಿಲ್ಲೆಯ ದ್ರೌಪದಿ ಕಾ ದಂಡ್ ಎನ್ನುವ ಶಿಖರದಲ್ಲಿ ಘಟನೆ ಸಂಭವಿಸಿದೆ.
ಪರ್ವತಾರೋಹಣದ ಬಗ್ಗೆ ತರಬೇತಿ ನೀಡುವ ಉತ್ತರಾಖಂಡದ ನೆಹರು ಇನ್ ಸ್ಟಿಟ್ಯೂಟ್ ಕೇಂದ್ರಕ್ಕೆ ಸೇರಿದ 34 ಮಂದಿ ಶಿಬರಾರ್ಥಿಗಳು ಮತ್ತು ಏಳು ಮಂದಿ ಶಿಕ್ಷಕರು ಸೇರಿ ತರಬೇತಿಗಾಗಿ ತೆರಳಿದ್ದರು. ಸೋಮವಾರ ಬೆಳಗ್ಗೆ ದಿಢೀರ್ ಹಿಮಪಾತ ಉಂಟಾಗಿದ್ದು, ಹತ್ತಕ್ಕೂ ಹೆಚ್ಚು ಮಂದಿ ಕೊಚ್ಚಿ ಹೋಗಿದ್ದಾರೆ. ಈ ಪೈಕಿ ನಾಲ್ಕು ಮಂದಿಯ ಶವ ಸಿಕ್ಕಿದೆ ಎಂದು ನೆಹರು ಇನ್ ಸ್ಟಿಟ್ಯೂಟ್ ಕೇಂದ್ರದ ಪ್ರಿನ್ಸಿಪಾಲ್ ಕರ್ನಲ್ ಅಮಿತ್ ಬಿಷ್ತ್ ತಿಳಿಸಿದ್ದಾರೆ.

ಕರ್ನಾಟಕದ ನಿವಾಸಿಗಳು ಸೇರಿದಂತೆ ವಿವಿಧ ರಾಜ್ಯಗಳ ಯುವ ಪರ್ವತಾರೋಹಿಗಳು ಚಾರಣದಲ್ಲಿದ್ದರು. 29 ಮಂದಿ ಹಿಮದ ನಡುವೆ ಸಿಕ್ಕಿಬಿದ್ದಿದ್ದಾರೆ ಎನ್ನಲಾಗುತ್ತಿದೆ. ಮೃತಪಟ್ಟವರು ಯಾರು, ಎಲ್ಲಿಯವರು ಅನ್ನೋದು ತಿಳಿದುಬಂದಿಲ್ಲ. ಎನ್ ಡಿಆರ್ ಎಫ್, ಎಸ್ ಡಿಆರ್ ಎಫ್ ರಕ್ಷಣಾ ಕಾರ್ಯದಲ್ಲಿ ತೊಡಗಿದೆ. 13 ಸಾವಿರ ಅಡಿ ಎತ್ತರದಲ್ಲಿ ಘಟನೆ ಸಂಭವಿಸಿದ್ದು, ಗಾಯಾಳು ಮತ್ತು ಮೃತರನ್ನು ಹೆಲಿಕಾಪ್ಟರ್ ಮೂಲಕ ಮೈಥಿಲಿ ಹೆಲಿಪ್ಯಾಡ್ ತರಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಜೊತೆಗೆ ಮಾತನಾಡಿದ್ದು ಸೇನೆಯ ನೆರವು ಕೇಳಿದ್ದಾರೆ. ಇಂಡೋ ಟಿಬೆಟ್ ಫೋರ್ಸ್ ಮತ್ತು ಎನ್ ಡಿಆರ್ ಎಫ್ ತಂಡಗಳು ರಕ್ಷಣಾ ಕಾರ್ಯದಲ್ಲಿ ತೊಡಗಿವೆ ಎಂದು ಧಾಮಿ ತಿಳಿಸಿದ್ದಾರೆ.
Bodies of four mountaineers were found in an avalanche at Mount Draupadi Ka Danda – II peak in Uttarakhand’s Uttarkashi district on Tuesday, NIM Principal Colonel Amit Bisht said. A team of 34 trainee mountaineers and seven instructors from the Nehru Institute of Mountaineering (NIM) was caught in an avalanche while returning, NIM Principal
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm