ಬ್ರೇಕಿಂಗ್ ನ್ಯೂಸ್
04-10-22 10:34 pm HK News Desk ದೇಶ - ವಿದೇಶ
ಶಿಮ್ಲಾ, ಅ.4 : ಪ್ರಧಾನಿ ಮೋದಿ ಅ.5ರಂದು ಹಿಮಾಚಲ ಪ್ರದೇಶಕ್ಕೆ ಭೇಟಿ ನೀಡಲಿದ್ದು, ಕಾರ್ಯಕ್ರಮಕ್ಕೆ ಪತ್ರಕರ್ತರು ಭದ್ರತಾ ಪಾಸ್ಗಳನ್ನು ಪಡೆಯಲು ನಡತೆ ಪ್ರಮಾಣ ಪತ್ರ ನೀಡುವಂತೆ ಸ್ಥಳೀಯ ಜಿಲ್ಲಾಡಳಿತ ಆದೇಶ ಹೊರಡಿಸಿದ್ದು ಭಾರಿ ವಿವಾದಕ್ಕೆ ಕಾರಣವಾಗುತ್ತಲೇ ಆದೇಶವನ್ನು ವಾಪಸ್ ಪಡೆಯಲಾಗಿದೆ.
ಹಿಮಾಚಲ ಪ್ರದೇಶದ ಪೊಲೀಸ್ ಮಹಾನಿರ್ದೇಶಕ ಸಂಜಯ್ ಕುಂದು ಈ ಬಗ್ಗೆ ಸುತ್ತೋಲೆ ಹೊರಡಿಸಿದ್ದು, 'ಆಗಿರುವ ಪ್ರಮಾದಕ್ಕೆ ವಿಷಾದಿಸುತ್ತೇವೆ. ಪ್ರಧಾನಿ ಭೇಟಿಯ ಸುದ್ದಿ ಪ್ರಸಾರಕ್ಕಾಗಿ ಪೊಲೀಸ್ ಇಲಾಖೆ ಎಲ್ಲ ಪತ್ರಕರ್ತರನ್ನು ಸ್ವಾಗತಿಸುತ್ತದೆ. ವರದಿ ಮಾಡಲು ಅನುಕೂಲವಾಗುವಂತೆ ನೋಡಿಕೊಳ್ಳುವುದಾಗಿ ಭರವಸೆ ನೀಡುತ್ತದೆ ಎಂದು ಹೇಳಿದ್ದಾರೆ.
ಪ್ರಧಾನಿ ಮೋದಿ ಆಗಮನದ ಹಿನ್ನೆಲೆಯಲ್ಲಿ ಅಧಿಸೂಚನೆ ಹೊರಡಿಸಿದ್ದ ಸರ್ಕಾರ, 'ಖಾಸಗಿ ಮಾಲೀಕತ್ವದ ಪ್ರಿಂಟ್, ಡಿಜಿಟಲ್ ಮತ್ತು ಟಿವಿ ಮಾಧ್ಯಮ ಪತ್ರಕರ್ತರು ಮಾತ್ರವಲ್ಲದೆ, ಆಲ್ ಇಂಡಿಯಾ ರೇಡಿಯೋ (ಎಐಆರ್) ಮತ್ತು ದೂರದರ್ಶನದಂತಹ ರಾಜ್ಯ ಸರ್ಕಾರ ನಡೆಸುವ ಮಾಧ್ಯಮ ಪ್ರತಿನಿಧಿಗಳು ಸಹ ಪ್ರಧಾನಿ ಮೋದಿ ಕಾರ್ಯಕ್ರಮದಲ್ಲಿ ಭಾಗಿಯಾಗಲು ಪ್ರವೇಶಾತಿ ಮತ್ತು ಭದ್ರತಾ ಪಾಸ್ಗಳನ್ನು ಪಡೆಯಲು ನಡತೆ ಪ್ರಮಾಣ ಪತ್ರ ಸಲ್ಲಿಸಬೇಕು ಎಂದು ತಿಳಿಸಿತ್ತು.
ಎಲ್ಲಾ ಪತ್ರಿಕಾ ಪ್ರತಿನಿಧಿಗಳ ಪಟ್ಟಿಯನ್ನು ನಡತೆ ದೃಢೀಕರಣದ ಪ್ರಮಾಣದೊಂದಿಗೆ ಪೂರೈಸಲು ಜಿಲ್ಲಾ ಸಾರ್ವಜನಿಕ ಸಂಪರ್ಕ ಅಧಿಕಾರಿ ಅವರನ್ನು ಅಧಿಸೂಚನೆಯಲ್ಲಿ ಸೂಚಿಸಲಾಗಿತ್ತು.
Himachal Pradesh government officials have stated that a contentious order from the police demanding a ‘character verification’ of journalists attending Prime Minister Narendra Modi’s rally on Wednesday has been revoked and that entry of media persons will be facilitated.
23-02-26 12:35 pm
HK News Desk
ಜೂನ್ ಒಳಗಡೆ ಸ್ಥಳೀಯ ಸಂಸ್ಥೆ ಚುನಾವಣೆ ; ಸಿಎಂ ಸಿದ್ದ...
23-02-26 11:14 am
ಕುರಿ ಕಾಯುತ್ತಿದ್ದವನು ಸಿಎಂ ಆದದ್ದೇ ಪಟ್ಟಭದ್ರರ ಕಣ್...
21-02-26 11:27 am
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
22-02-26 06:19 pm
HK News Desk
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
23-02-26 12:19 pm
Mangalore Correspondent
Mangalore, Thokottu: ವಿದ್ಯುತ್ ಆಘಾತಕ್ಕೊಳಗಾಗಿ ಯ...
23-02-26 12:00 pm
ನನ್ನ ಅಕ್ಕಿ, ತರಕಾರಿ ನಾನೇ ಬೆಳೆಯುತ್ತೇನೆ, ನೀವೂ ಬೆ...
22-02-26 06:55 pm
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
23-02-26 11:36 am
HK News Desk
ಶಿವಮೊಗ್ಗದಿಂದ ಕೇರಳಕ್ಕೆ ಗೋಸಾಗಣೆ ; ಮಂಗಳೂರಿನಲ್ಲಿ...
22-02-26 10:43 pm
ಜಮ್ಮು ಕಾಶ್ಮೀರದಲ್ಲಿ ಸೇನಾ ಕಾರ್ಯಾಚರಣೆ ; ಜೈಶ್ ಕಮಾ...
22-02-26 10:00 pm
ಮದುವೆ ದಿನವೇ ಆಘಾತ ; ಹಸೆಮಣೆ ಏರಬೇಕಿದ್ದ ಇಬ್ಬರು ಸೋ...
22-02-26 09:32 pm
ಒಂದು ಕೋಟಿ ಕಾಮಗಾರಿಗೆ 11 ಲಕ್ಷ ಬೇಡಿಕೆ ; ಗುತ್ತಿಗೆ...
21-02-26 05:50 pm