ಬ್ರೇಕಿಂಗ್ ನ್ಯೂಸ್
04-10-22 10:34 pm HK News Desk ದೇಶ - ವಿದೇಶ
ಶಿಮ್ಲಾ, ಅ.4 : ಪ್ರಧಾನಿ ಮೋದಿ ಅ.5ರಂದು ಹಿಮಾಚಲ ಪ್ರದೇಶಕ್ಕೆ ಭೇಟಿ ನೀಡಲಿದ್ದು, ಕಾರ್ಯಕ್ರಮಕ್ಕೆ ಪತ್ರಕರ್ತರು ಭದ್ರತಾ ಪಾಸ್ಗಳನ್ನು ಪಡೆಯಲು ನಡತೆ ಪ್ರಮಾಣ ಪತ್ರ ನೀಡುವಂತೆ ಸ್ಥಳೀಯ ಜಿಲ್ಲಾಡಳಿತ ಆದೇಶ ಹೊರಡಿಸಿದ್ದು ಭಾರಿ ವಿವಾದಕ್ಕೆ ಕಾರಣವಾಗುತ್ತಲೇ ಆದೇಶವನ್ನು ವಾಪಸ್ ಪಡೆಯಲಾಗಿದೆ.
ಹಿಮಾಚಲ ಪ್ರದೇಶದ ಪೊಲೀಸ್ ಮಹಾನಿರ್ದೇಶಕ ಸಂಜಯ್ ಕುಂದು ಈ ಬಗ್ಗೆ ಸುತ್ತೋಲೆ ಹೊರಡಿಸಿದ್ದು, 'ಆಗಿರುವ ಪ್ರಮಾದಕ್ಕೆ ವಿಷಾದಿಸುತ್ತೇವೆ. ಪ್ರಧಾನಿ ಭೇಟಿಯ ಸುದ್ದಿ ಪ್ರಸಾರಕ್ಕಾಗಿ ಪೊಲೀಸ್ ಇಲಾಖೆ ಎಲ್ಲ ಪತ್ರಕರ್ತರನ್ನು ಸ್ವಾಗತಿಸುತ್ತದೆ. ವರದಿ ಮಾಡಲು ಅನುಕೂಲವಾಗುವಂತೆ ನೋಡಿಕೊಳ್ಳುವುದಾಗಿ ಭರವಸೆ ನೀಡುತ್ತದೆ ಎಂದು ಹೇಳಿದ್ದಾರೆ.
ಪ್ರಧಾನಿ ಮೋದಿ ಆಗಮನದ ಹಿನ್ನೆಲೆಯಲ್ಲಿ ಅಧಿಸೂಚನೆ ಹೊರಡಿಸಿದ್ದ ಸರ್ಕಾರ, 'ಖಾಸಗಿ ಮಾಲೀಕತ್ವದ ಪ್ರಿಂಟ್, ಡಿಜಿಟಲ್ ಮತ್ತು ಟಿವಿ ಮಾಧ್ಯಮ ಪತ್ರಕರ್ತರು ಮಾತ್ರವಲ್ಲದೆ, ಆಲ್ ಇಂಡಿಯಾ ರೇಡಿಯೋ (ಎಐಆರ್) ಮತ್ತು ದೂರದರ್ಶನದಂತಹ ರಾಜ್ಯ ಸರ್ಕಾರ ನಡೆಸುವ ಮಾಧ್ಯಮ ಪ್ರತಿನಿಧಿಗಳು ಸಹ ಪ್ರಧಾನಿ ಮೋದಿ ಕಾರ್ಯಕ್ರಮದಲ್ಲಿ ಭಾಗಿಯಾಗಲು ಪ್ರವೇಶಾತಿ ಮತ್ತು ಭದ್ರತಾ ಪಾಸ್ಗಳನ್ನು ಪಡೆಯಲು ನಡತೆ ಪ್ರಮಾಣ ಪತ್ರ ಸಲ್ಲಿಸಬೇಕು ಎಂದು ತಿಳಿಸಿತ್ತು.
ಎಲ್ಲಾ ಪತ್ರಿಕಾ ಪ್ರತಿನಿಧಿಗಳ ಪಟ್ಟಿಯನ್ನು ನಡತೆ ದೃಢೀಕರಣದ ಪ್ರಮಾಣದೊಂದಿಗೆ ಪೂರೈಸಲು ಜಿಲ್ಲಾ ಸಾರ್ವಜನಿಕ ಸಂಪರ್ಕ ಅಧಿಕಾರಿ ಅವರನ್ನು ಅಧಿಸೂಚನೆಯಲ್ಲಿ ಸೂಚಿಸಲಾಗಿತ್ತು.
Himachal Pradesh government officials have stated that a contentious order from the police demanding a ‘character verification’ of journalists attending Prime Minister Narendra Modi’s rally on Wednesday has been revoked and that entry of media persons will be facilitated.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
05-11-25 05:27 pm
Bangalore Correspondent
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm