ಬ್ರೇಕಿಂಗ್ ನ್ಯೂಸ್
04-10-22 10:34 pm HK News Desk ದೇಶ - ವಿದೇಶ
ಶಿಮ್ಲಾ, ಅ.4 : ಪ್ರಧಾನಿ ಮೋದಿ ಅ.5ರಂದು ಹಿಮಾಚಲ ಪ್ರದೇಶಕ್ಕೆ ಭೇಟಿ ನೀಡಲಿದ್ದು, ಕಾರ್ಯಕ್ರಮಕ್ಕೆ ಪತ್ರಕರ್ತರು ಭದ್ರತಾ ಪಾಸ್ಗಳನ್ನು ಪಡೆಯಲು ನಡತೆ ಪ್ರಮಾಣ ಪತ್ರ ನೀಡುವಂತೆ ಸ್ಥಳೀಯ ಜಿಲ್ಲಾಡಳಿತ ಆದೇಶ ಹೊರಡಿಸಿದ್ದು ಭಾರಿ ವಿವಾದಕ್ಕೆ ಕಾರಣವಾಗುತ್ತಲೇ ಆದೇಶವನ್ನು ವಾಪಸ್ ಪಡೆಯಲಾಗಿದೆ.
ಹಿಮಾಚಲ ಪ್ರದೇಶದ ಪೊಲೀಸ್ ಮಹಾನಿರ್ದೇಶಕ ಸಂಜಯ್ ಕುಂದು ಈ ಬಗ್ಗೆ ಸುತ್ತೋಲೆ ಹೊರಡಿಸಿದ್ದು, 'ಆಗಿರುವ ಪ್ರಮಾದಕ್ಕೆ ವಿಷಾದಿಸುತ್ತೇವೆ. ಪ್ರಧಾನಿ ಭೇಟಿಯ ಸುದ್ದಿ ಪ್ರಸಾರಕ್ಕಾಗಿ ಪೊಲೀಸ್ ಇಲಾಖೆ ಎಲ್ಲ ಪತ್ರಕರ್ತರನ್ನು ಸ್ವಾಗತಿಸುತ್ತದೆ. ವರದಿ ಮಾಡಲು ಅನುಕೂಲವಾಗುವಂತೆ ನೋಡಿಕೊಳ್ಳುವುದಾಗಿ ಭರವಸೆ ನೀಡುತ್ತದೆ ಎಂದು ಹೇಳಿದ್ದಾರೆ.
ಪ್ರಧಾನಿ ಮೋದಿ ಆಗಮನದ ಹಿನ್ನೆಲೆಯಲ್ಲಿ ಅಧಿಸೂಚನೆ ಹೊರಡಿಸಿದ್ದ ಸರ್ಕಾರ, 'ಖಾಸಗಿ ಮಾಲೀಕತ್ವದ ಪ್ರಿಂಟ್, ಡಿಜಿಟಲ್ ಮತ್ತು ಟಿವಿ ಮಾಧ್ಯಮ ಪತ್ರಕರ್ತರು ಮಾತ್ರವಲ್ಲದೆ, ಆಲ್ ಇಂಡಿಯಾ ರೇಡಿಯೋ (ಎಐಆರ್) ಮತ್ತು ದೂರದರ್ಶನದಂತಹ ರಾಜ್ಯ ಸರ್ಕಾರ ನಡೆಸುವ ಮಾಧ್ಯಮ ಪ್ರತಿನಿಧಿಗಳು ಸಹ ಪ್ರಧಾನಿ ಮೋದಿ ಕಾರ್ಯಕ್ರಮದಲ್ಲಿ ಭಾಗಿಯಾಗಲು ಪ್ರವೇಶಾತಿ ಮತ್ತು ಭದ್ರತಾ ಪಾಸ್ಗಳನ್ನು ಪಡೆಯಲು ನಡತೆ ಪ್ರಮಾಣ ಪತ್ರ ಸಲ್ಲಿಸಬೇಕು ಎಂದು ತಿಳಿಸಿತ್ತು.
ಎಲ್ಲಾ ಪತ್ರಿಕಾ ಪ್ರತಿನಿಧಿಗಳ ಪಟ್ಟಿಯನ್ನು ನಡತೆ ದೃಢೀಕರಣದ ಪ್ರಮಾಣದೊಂದಿಗೆ ಪೂರೈಸಲು ಜಿಲ್ಲಾ ಸಾರ್ವಜನಿಕ ಸಂಪರ್ಕ ಅಧಿಕಾರಿ ಅವರನ್ನು ಅಧಿಸೂಚನೆಯಲ್ಲಿ ಸೂಚಿಸಲಾಗಿತ್ತು.
Himachal Pradesh government officials have stated that a contentious order from the police demanding a ‘character verification’ of journalists attending Prime Minister Narendra Modi’s rally on Wednesday has been revoked and that entry of media persons will be facilitated.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
14-05-25 01:42 pm
Mangalore Correspondent
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm