ಬ್ರೇಕಿಂಗ್ ನ್ಯೂಸ್
04-10-22 11:02 pm HK News Desk ದೇಶ - ವಿದೇಶ
ಕ್ಯಾಲಿಫೋರ್ನಿಯಾ, ಅ.4 : 8 ತಿಂಗಳ ಮಗು ಸೇರಿ ನಾಲ್ವರು ಭಾರತೀಯ ಮೂಲದ ಅಮೆರಿಕನ್ ಪ್ರಜೆಗಳನ್ನು ಕ್ಯಾಲಿಫೋರ್ನಿಯಾದಲ್ಲಿ ಅಪಹರಿಸಲಾಗಿದೆ. ನಗರದ ಮರ್ಸೀಡ್ ಕೌಂಟಿ ಪ್ರದೇಶದಲ್ಲಿ ನಾಲ್ವರಿದ್ದ ಭಾರತೀಯ ಕುಟುಂಬವನ್ನು ಅಪಹರಿಸಲಾಗಿದೆ. ಹಣಕ್ಕಾಗಿಯೇ ಅಪಹರಣ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ಧಾರೆ.
36 ವರ್ಷದ ಜಸ್ದೀಪ್ ಸಿಂಗ್, ಅವರ ಪತ್ನಿ 27 ವರ್ಷದ ಜಸ್ಲೀನ್ ಕೌರ್ ಹಾಗೂ ದಂಪತಿಯ 8 ತಿಂಗಳ ಮಗು ಅರೋಹಿ ಮತ್ತು ಮಗುವಿನ ಮಾವ 39 ವರ್ಷದ ಅಮನ್ದೀಪ್ ಸಿಂಗ್ ಅಪಹರಣಕ್ಕೆ ಒಳಗಾದವರು.
ಅಪಹರಣಕಾರರು ಶಸ್ತ್ರಧಾರಿಗಳಾಗಿದ್ದರು ಎಂದು ತಿಳಿದಬಂದಿದ್ದು, ಅವರ ವರ್ತನೆಯಿಂದ ಸಂಘಟಿತ ಅಪರಾಧ ಗುಂಪಿಗೆ ಸೇರಿದವರು ಎಂಬ ಅನುಮಾನವಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಹರಣಕಾರರ ಜಾಡು ಹಿಡಿದು ಶೋಧ ಕಾರ್ಯ ಆರಂಭಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
2019ರಲ್ಲಿ ಕ್ಯಾಲಿಫೊರ್ನಿಯಾದಲ್ಲಿ ನೆಲೆಸಿದ್ದ ತುಷಾರ್ ಆತ್ರೆ ಎಂಬ ಭಾರತೀಯ ಮೂಲದ ಅಮೆರಿಕನ್ ಪ್ರಜೆಯನ್ನು ಅಪಹರಿಸಲಾಗಿತ್ತು. ಆದರೆ ಅಪಹರಣಗೊಂಡ ಕೆಲವೇ ಗಂಟೆಗಳಲ್ಲಿ ತುಷಾರ್ ಆತ್ರೆ ಶವ ಅವರ ಗೆಳತಿಯ ಕಾರಿನಲ್ಲಿ ಸಿಕ್ಕಿತ್ತು. ಇದೀಗ ಒಂದೇ ಕುಟುಂಬದ ನಾಲ್ವರು ಭಾರತೀಯ ಮೂಲದ ಅಮೆರಿಕನ್ ಪ್ರಜೆಗಳನ್ನು ಅಪಹರಿಸಲಾಗಿದ್ದು, ಆತಂಕ ಮನೆ ಮಾಡಿದೆ.
ಸದ್ಯ ಅಪಹರಣಕ್ಕೀಡಾಗಿರುವವರ ಭಾವಚಿತ್ರಗಳನ್ನು ಬಿಡುಗಡೆ ಮಾಡಿರುವ ಪೊಲೀಸರು, ಇವರ ಬಗ್ಗೆ ಯಾವುದೇ ಮಾಹಿತಿ ಇದ್ದರೂ, ಕೂಡಲೇ ತಮ್ಮನ್ನು ಸಂಪರ್ಕಿಸುವಂತೆ ಸಾರ್ವಜನಿಕರಲ್ಲಿ ವಿನಂತಿ ಮಾಡಿಕೊಂಡಿದ್ದಾರೆ.
Authorities said that an eight-month-old baby and his Indian-origin family were among 4 people kidnapped from Merced County in California on Monday (local time).According to a report by ABC 10, the victims have been identified as 36-year-old Jasdeep Singh, 27-year-old Jasleen Kaur, their eight-month-old child Aroohi Dheri, and their uncle 39-year-old Amandeep Singh.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
05-11-25 05:27 pm
Bangalore Correspondent
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm