ಬ್ರೇಕಿಂಗ್ ನ್ಯೂಸ್
05-10-22 12:11 pm HK News Desk ದೇಶ - ವಿದೇಶ
ಶ್ರೀನಗರ, ಅ.5 : ಜಮ್ಮು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ನಾಲ್ವರು ಉಗ್ರರನ್ನು ಸೇನಾ ಪಡೆ ಹೊಡೆದುರುಳಿಸಿದೆ. ಗೃಹ ಸಚಿವ ಅಮಿತ್ ಷಾ ಬಾರಾಮುಲ್ಲಾ ಜಿಲ್ಲೆಯಲ್ಲಿ ಸಾರ್ವಜನಿಕ ರ್ಯಾಲಿ ನಡೆಸುವ ಸಂದರ್ಭದಲ್ಲೇ ಸೇನಾ ಪಡೆ ಮಹತ್ವದ ಕಾರ್ಯಾಚರಣೆ ನಡೆಸಿದೆ.
ಶೋಪಿಯಾನ್ ಜಿಲ್ಲೆಯ ದ್ರಾಚ್ ಮತ್ತು ಮುಲು ಪ್ರದೇಶದಲ್ಲಿ ನಡೆದ ಪ್ರತ್ಯೇಕ ದಾಳಿಗಳಲ್ಲಿ ಒಟ್ಟು ಮೂವರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ. ಉಗ್ರರು ನಿಷೇಧಿತ ಜೈಶ್ ಇ- ಮಹಮ್ಮದ್ ಸಂಘಟನೆಗೆ ಸೇರಿದವರು ಎಂದು ಜಮ್ಮು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.
ಕಣಿವೆ ಪ್ರದೇಶದಲ್ಲಿ ಉಗ್ರರು ಅಡಗಿರುವ ಖಚಿತ ಮಾಹಿತಿಯಲ್ಲಿ ಸೇನಾ ಪಡೆ ದಾಳಿ ನಡೆಸಿತ್ತು. ಆದರೆ ಉಗ್ರರು ಪ್ರತಿದಾಳಿ ನಡೆಸಿದ್ದರಿಂದ ಸೇನಾ ಯೋಧರು ಉಗ್ರರನ್ನು ಎನ್ಕೌಂಟರ್ ಮಾಡಿದ್ದಾರೆ. ಮೃತ ಉಗ್ರರ ಪೈಕಿ ಹನನ್ ಬಿನ್ ಯಾಕೂಬ್ ಮತ್ತು ಜಮ್ಶೆಡ್ ಎಂಬಿಬ್ಬರು ಅ.2ರಂದು ಪುಲ್ವಾಮಾದಲ್ಲಿ ನಡೆದ ಪೊಲೀಸ್ ಅಧಿಕಾರಿ ಜಾವೇದ್ ಧರ್ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿದ್ದ. ಸೆ.24ರಂದು ಪಶ್ಚಿಮ ಬಂಗಾಳದ ಕಾರ್ಮಿಕನ ಹತ್ಯೆ ಪ್ರಕರಣದಲ್ಲಿಯೂ ಆರೋಪಿಗಳಾಗಿದ್ದರು. ಹಂತಕರ ಬಗ್ಗೆ ನಿಗಾ ಇಟ್ಟಿದ್ದ ಸೇನಾ ಪಡೆ ಹೊಂಚು ಹಾಕಿ ಹತ್ಯೆ ಮಾಡಿದೆ.
ಸಚಿವ ಅಮಿತ್ ಷಾ ಎರಡು ದಿನಗಳ ಪ್ರವಾಸದ ನಿಮಿತ್ತ ಜಮ್ಮು ಕಾಶ್ಮೀರಕ್ಕೆ ಆಗಮಿಸಿದ್ದು ಬುಧವಾರ ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಸಾರ್ವಜನಿಕ ರ್ಯಾಲಿ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.
Three Jaish-e-Mohammed (JeM) terrorists and a local terrorist have been gunned down during two encounters that broke out between security forces and terrorists in Jammu and Kashmir's Shopian district late Tuesday night. One operation is underway in the Drach area, while the other one began in the Moolu area of Shopian.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm