ಬ್ರೇಕಿಂಗ್ ನ್ಯೂಸ್
05-10-22 12:11 pm HK News Desk ದೇಶ - ವಿದೇಶ
ಶ್ರೀನಗರ, ಅ.5 : ಜಮ್ಮು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ನಾಲ್ವರು ಉಗ್ರರನ್ನು ಸೇನಾ ಪಡೆ ಹೊಡೆದುರುಳಿಸಿದೆ. ಗೃಹ ಸಚಿವ ಅಮಿತ್ ಷಾ ಬಾರಾಮುಲ್ಲಾ ಜಿಲ್ಲೆಯಲ್ಲಿ ಸಾರ್ವಜನಿಕ ರ್ಯಾಲಿ ನಡೆಸುವ ಸಂದರ್ಭದಲ್ಲೇ ಸೇನಾ ಪಡೆ ಮಹತ್ವದ ಕಾರ್ಯಾಚರಣೆ ನಡೆಸಿದೆ.
ಶೋಪಿಯಾನ್ ಜಿಲ್ಲೆಯ ದ್ರಾಚ್ ಮತ್ತು ಮುಲು ಪ್ರದೇಶದಲ್ಲಿ ನಡೆದ ಪ್ರತ್ಯೇಕ ದಾಳಿಗಳಲ್ಲಿ ಒಟ್ಟು ಮೂವರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ. ಉಗ್ರರು ನಿಷೇಧಿತ ಜೈಶ್ ಇ- ಮಹಮ್ಮದ್ ಸಂಘಟನೆಗೆ ಸೇರಿದವರು ಎಂದು ಜಮ್ಮು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.
ಕಣಿವೆ ಪ್ರದೇಶದಲ್ಲಿ ಉಗ್ರರು ಅಡಗಿರುವ ಖಚಿತ ಮಾಹಿತಿಯಲ್ಲಿ ಸೇನಾ ಪಡೆ ದಾಳಿ ನಡೆಸಿತ್ತು. ಆದರೆ ಉಗ್ರರು ಪ್ರತಿದಾಳಿ ನಡೆಸಿದ್ದರಿಂದ ಸೇನಾ ಯೋಧರು ಉಗ್ರರನ್ನು ಎನ್ಕೌಂಟರ್ ಮಾಡಿದ್ದಾರೆ. ಮೃತ ಉಗ್ರರ ಪೈಕಿ ಹನನ್ ಬಿನ್ ಯಾಕೂಬ್ ಮತ್ತು ಜಮ್ಶೆಡ್ ಎಂಬಿಬ್ಬರು ಅ.2ರಂದು ಪುಲ್ವಾಮಾದಲ್ಲಿ ನಡೆದ ಪೊಲೀಸ್ ಅಧಿಕಾರಿ ಜಾವೇದ್ ಧರ್ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿದ್ದ. ಸೆ.24ರಂದು ಪಶ್ಚಿಮ ಬಂಗಾಳದ ಕಾರ್ಮಿಕನ ಹತ್ಯೆ ಪ್ರಕರಣದಲ್ಲಿಯೂ ಆರೋಪಿಗಳಾಗಿದ್ದರು. ಹಂತಕರ ಬಗ್ಗೆ ನಿಗಾ ಇಟ್ಟಿದ್ದ ಸೇನಾ ಪಡೆ ಹೊಂಚು ಹಾಕಿ ಹತ್ಯೆ ಮಾಡಿದೆ.
ಸಚಿವ ಅಮಿತ್ ಷಾ ಎರಡು ದಿನಗಳ ಪ್ರವಾಸದ ನಿಮಿತ್ತ ಜಮ್ಮು ಕಾಶ್ಮೀರಕ್ಕೆ ಆಗಮಿಸಿದ್ದು ಬುಧವಾರ ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಸಾರ್ವಜನಿಕ ರ್ಯಾಲಿ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.
Three Jaish-e-Mohammed (JeM) terrorists and a local terrorist have been gunned down during two encounters that broke out between security forces and terrorists in Jammu and Kashmir's Shopian district late Tuesday night. One operation is underway in the Drach area, while the other one began in the Moolu area of Shopian.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
14-05-25 01:42 pm
Mangalore Correspondent
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm