ಬ್ರೇಕಿಂಗ್ ನ್ಯೂಸ್
05-10-22 12:11 pm HK News Desk ದೇಶ - ವಿದೇಶ
ಶ್ರೀನಗರ, ಅ.5 : ಜಮ್ಮು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ನಾಲ್ವರು ಉಗ್ರರನ್ನು ಸೇನಾ ಪಡೆ ಹೊಡೆದುರುಳಿಸಿದೆ. ಗೃಹ ಸಚಿವ ಅಮಿತ್ ಷಾ ಬಾರಾಮುಲ್ಲಾ ಜಿಲ್ಲೆಯಲ್ಲಿ ಸಾರ್ವಜನಿಕ ರ್ಯಾಲಿ ನಡೆಸುವ ಸಂದರ್ಭದಲ್ಲೇ ಸೇನಾ ಪಡೆ ಮಹತ್ವದ ಕಾರ್ಯಾಚರಣೆ ನಡೆಸಿದೆ.
ಶೋಪಿಯಾನ್ ಜಿಲ್ಲೆಯ ದ್ರಾಚ್ ಮತ್ತು ಮುಲು ಪ್ರದೇಶದಲ್ಲಿ ನಡೆದ ಪ್ರತ್ಯೇಕ ದಾಳಿಗಳಲ್ಲಿ ಒಟ್ಟು ಮೂವರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ. ಉಗ್ರರು ನಿಷೇಧಿತ ಜೈಶ್ ಇ- ಮಹಮ್ಮದ್ ಸಂಘಟನೆಗೆ ಸೇರಿದವರು ಎಂದು ಜಮ್ಮು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.
ಕಣಿವೆ ಪ್ರದೇಶದಲ್ಲಿ ಉಗ್ರರು ಅಡಗಿರುವ ಖಚಿತ ಮಾಹಿತಿಯಲ್ಲಿ ಸೇನಾ ಪಡೆ ದಾಳಿ ನಡೆಸಿತ್ತು. ಆದರೆ ಉಗ್ರರು ಪ್ರತಿದಾಳಿ ನಡೆಸಿದ್ದರಿಂದ ಸೇನಾ ಯೋಧರು ಉಗ್ರರನ್ನು ಎನ್ಕೌಂಟರ್ ಮಾಡಿದ್ದಾರೆ. ಮೃತ ಉಗ್ರರ ಪೈಕಿ ಹನನ್ ಬಿನ್ ಯಾಕೂಬ್ ಮತ್ತು ಜಮ್ಶೆಡ್ ಎಂಬಿಬ್ಬರು ಅ.2ರಂದು ಪುಲ್ವಾಮಾದಲ್ಲಿ ನಡೆದ ಪೊಲೀಸ್ ಅಧಿಕಾರಿ ಜಾವೇದ್ ಧರ್ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿದ್ದ. ಸೆ.24ರಂದು ಪಶ್ಚಿಮ ಬಂಗಾಳದ ಕಾರ್ಮಿಕನ ಹತ್ಯೆ ಪ್ರಕರಣದಲ್ಲಿಯೂ ಆರೋಪಿಗಳಾಗಿದ್ದರು. ಹಂತಕರ ಬಗ್ಗೆ ನಿಗಾ ಇಟ್ಟಿದ್ದ ಸೇನಾ ಪಡೆ ಹೊಂಚು ಹಾಕಿ ಹತ್ಯೆ ಮಾಡಿದೆ.
ಸಚಿವ ಅಮಿತ್ ಷಾ ಎರಡು ದಿನಗಳ ಪ್ರವಾಸದ ನಿಮಿತ್ತ ಜಮ್ಮು ಕಾಶ್ಮೀರಕ್ಕೆ ಆಗಮಿಸಿದ್ದು ಬುಧವಾರ ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಸಾರ್ವಜನಿಕ ರ್ಯಾಲಿ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.
Three Jaish-e-Mohammed (JeM) terrorists and a local terrorist have been gunned down during two encounters that broke out between security forces and terrorists in Jammu and Kashmir's Shopian district late Tuesday night. One operation is underway in the Drach area, while the other one began in the Moolu area of Shopian.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
16-09-25 02:46 pm
HK News Desk
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
16-09-25 06:06 pm
Mangalore Correspondent
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
Yaticorp, Mangalore, AI: ಯತಿಕಾರ್ಪ್ ಸಂಸ್ಥೆಯಿಂದ...
15-09-25 08:28 pm
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm