ಬ್ರೇಕಿಂಗ್ ನ್ಯೂಸ್
05-10-22 06:58 pm HK News Desk ದೇಶ - ವಿದೇಶ
ಗಾಜಿಯಾಬಾದ್, ಅ.5: ಎಲ್ಇಡಿ ಟಿವಿ ಸ್ಫೋಟಗೊಂಡು 17 ವರ್ಷದ ತರುಣ ದಾರುಣ ಸಾವಿಗೀಡಾದ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್ ನಲ್ಲಿ ನಡೆದಿದೆ. ಘಟನೆಯಲ್ಲಿ ಹುಡುಗನ ತಾಯಿ ಮತ್ತು ಆತನ ಗೆಳೆಯನೂ ಗಾಯಗೊಂಡಿದ್ದಾರೆ.
ಮೇಲ್ನೋಟಕ್ಕೆ ಟಿವಿ ಸ್ಫೋಟಗೊಂಡಿದ್ದಾಗಿ ಹೇಳಲಾಗುತ್ತಿದೆ. ಆದರೆ, ಮನೆಯ ಗೋಡೆ, ಕಾಂಕ್ರೀಟ್ ಕೂಡ ಒಡೆದು ಹೋಗಿದೆ. ಹೀಗಾಗಿ ಪೊಲೀಸರು ತನಿಖೆ ಆರಂಭಿಸಿದ್ದು, ಘಟನೆಗೇನು ಕಾರಣ ಎಂದು ತಿಳಿಸಿಲ್ಲ. ಸ್ಫೋಟದ ಸದ್ದು ಕೇಳಿ ಹತ್ತಿರದ ಮನೆಯವರು ಓಡಿ ಬಂದಿದ್ದಾರೆ.

ಸಿಲಿಂಡರ್ ಸ್ಫೋಟ ಆಗಿರಬೇಕೆಂದು ಎನಿಸ್ಕೊಂಡು ಓಡಿ ಬಂದಿದ್ದರು. ಆದರೆ ಎಲ್ಇಡಿ ಸ್ಫೋಟಗೊಂಡಿದ್ದು ಕಂಡುಬಂದಿದೆ. ಕರಣ್ ಎಂಬ 17ರ ಹುಡುಗ ಕುತ್ತಿಗೆ ಮತ್ತು ಮುಖದ ಭಾಗಕ್ಕೆ ತೀವ್ರ ಗಾಯಗೊಂಡಿದ್ದ. ತಾಯಿ ಮತ್ತು ಇನ್ನೊಬ್ಬ ಯುವಕ ಕೂಡ ಗಂಭೀರ ಗಾಯಗೊಂಡಿದ್ದರು. ಟಿವಿ ಪರದೆಯ ಗ್ಲಾಸ್ ಹುಡುಗನ ಕುತ್ತಿಗೆಯ ಭಾಗಕ್ಕೆ ಚುಚ್ಚಿದ್ದರಿಂದ ರಕ್ತ ಸ್ರಾವ ಆಗಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ. ಹುಡುಗನನ್ನು ಕೂಡಲೇ ಆಸ್ಪತ್ರೆಗೆ ಒಯ್ದಿದ್ದು ಚಿಕಿತ್ಸೆಯ ವೇಳೆ ಸಾವು ಕಂಡಿದ್ದಾನೆ. ಘಟನೆ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.
The authorities said that the blast was a significant one and the impact was such that the concrete inside the house was damaged. As per the police, the teenager identified as Omendra sustained grave injuries in the explosion and he died during treatment. It is being said that his face and neck were hit by tiny and sharp particles of the LED screen.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
05-11-25 05:27 pm
Bangalore Correspondent
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm