ಬ್ರೇಕಿಂಗ್ ನ್ಯೂಸ್
05-10-22 06:58 pm HK News Desk ದೇಶ - ವಿದೇಶ
ಗಾಜಿಯಾಬಾದ್, ಅ.5: ಎಲ್ಇಡಿ ಟಿವಿ ಸ್ಫೋಟಗೊಂಡು 17 ವರ್ಷದ ತರುಣ ದಾರುಣ ಸಾವಿಗೀಡಾದ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್ ನಲ್ಲಿ ನಡೆದಿದೆ. ಘಟನೆಯಲ್ಲಿ ಹುಡುಗನ ತಾಯಿ ಮತ್ತು ಆತನ ಗೆಳೆಯನೂ ಗಾಯಗೊಂಡಿದ್ದಾರೆ.
ಮೇಲ್ನೋಟಕ್ಕೆ ಟಿವಿ ಸ್ಫೋಟಗೊಂಡಿದ್ದಾಗಿ ಹೇಳಲಾಗುತ್ತಿದೆ. ಆದರೆ, ಮನೆಯ ಗೋಡೆ, ಕಾಂಕ್ರೀಟ್ ಕೂಡ ಒಡೆದು ಹೋಗಿದೆ. ಹೀಗಾಗಿ ಪೊಲೀಸರು ತನಿಖೆ ಆರಂಭಿಸಿದ್ದು, ಘಟನೆಗೇನು ಕಾರಣ ಎಂದು ತಿಳಿಸಿಲ್ಲ. ಸ್ಫೋಟದ ಸದ್ದು ಕೇಳಿ ಹತ್ತಿರದ ಮನೆಯವರು ಓಡಿ ಬಂದಿದ್ದಾರೆ.
ಸಿಲಿಂಡರ್ ಸ್ಫೋಟ ಆಗಿರಬೇಕೆಂದು ಎನಿಸ್ಕೊಂಡು ಓಡಿ ಬಂದಿದ್ದರು. ಆದರೆ ಎಲ್ಇಡಿ ಸ್ಫೋಟಗೊಂಡಿದ್ದು ಕಂಡುಬಂದಿದೆ. ಕರಣ್ ಎಂಬ 17ರ ಹುಡುಗ ಕುತ್ತಿಗೆ ಮತ್ತು ಮುಖದ ಭಾಗಕ್ಕೆ ತೀವ್ರ ಗಾಯಗೊಂಡಿದ್ದ. ತಾಯಿ ಮತ್ತು ಇನ್ನೊಬ್ಬ ಯುವಕ ಕೂಡ ಗಂಭೀರ ಗಾಯಗೊಂಡಿದ್ದರು. ಟಿವಿ ಪರದೆಯ ಗ್ಲಾಸ್ ಹುಡುಗನ ಕುತ್ತಿಗೆಯ ಭಾಗಕ್ಕೆ ಚುಚ್ಚಿದ್ದರಿಂದ ರಕ್ತ ಸ್ರಾವ ಆಗಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ. ಹುಡುಗನನ್ನು ಕೂಡಲೇ ಆಸ್ಪತ್ರೆಗೆ ಒಯ್ದಿದ್ದು ಚಿಕಿತ್ಸೆಯ ವೇಳೆ ಸಾವು ಕಂಡಿದ್ದಾನೆ. ಘಟನೆ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.
The authorities said that the blast was a significant one and the impact was such that the concrete inside the house was damaged. As per the police, the teenager identified as Omendra sustained grave injuries in the explosion and he died during treatment. It is being said that his face and neck were hit by tiny and sharp particles of the LED screen.
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 04:45 pm
HK News Desk
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
14-05-25 01:42 pm
Mangalore Correspondent
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm