ಬ್ರೇಕಿಂಗ್ ನ್ಯೂಸ್
05-10-22 06:58 pm HK News Desk ದೇಶ - ವಿದೇಶ
ಗಾಜಿಯಾಬಾದ್, ಅ.5: ಎಲ್ಇಡಿ ಟಿವಿ ಸ್ಫೋಟಗೊಂಡು 17 ವರ್ಷದ ತರುಣ ದಾರುಣ ಸಾವಿಗೀಡಾದ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್ ನಲ್ಲಿ ನಡೆದಿದೆ. ಘಟನೆಯಲ್ಲಿ ಹುಡುಗನ ತಾಯಿ ಮತ್ತು ಆತನ ಗೆಳೆಯನೂ ಗಾಯಗೊಂಡಿದ್ದಾರೆ.
ಮೇಲ್ನೋಟಕ್ಕೆ ಟಿವಿ ಸ್ಫೋಟಗೊಂಡಿದ್ದಾಗಿ ಹೇಳಲಾಗುತ್ತಿದೆ. ಆದರೆ, ಮನೆಯ ಗೋಡೆ, ಕಾಂಕ್ರೀಟ್ ಕೂಡ ಒಡೆದು ಹೋಗಿದೆ. ಹೀಗಾಗಿ ಪೊಲೀಸರು ತನಿಖೆ ಆರಂಭಿಸಿದ್ದು, ಘಟನೆಗೇನು ಕಾರಣ ಎಂದು ತಿಳಿಸಿಲ್ಲ. ಸ್ಫೋಟದ ಸದ್ದು ಕೇಳಿ ಹತ್ತಿರದ ಮನೆಯವರು ಓಡಿ ಬಂದಿದ್ದಾರೆ.

ಸಿಲಿಂಡರ್ ಸ್ಫೋಟ ಆಗಿರಬೇಕೆಂದು ಎನಿಸ್ಕೊಂಡು ಓಡಿ ಬಂದಿದ್ದರು. ಆದರೆ ಎಲ್ಇಡಿ ಸ್ಫೋಟಗೊಂಡಿದ್ದು ಕಂಡುಬಂದಿದೆ. ಕರಣ್ ಎಂಬ 17ರ ಹುಡುಗ ಕುತ್ತಿಗೆ ಮತ್ತು ಮುಖದ ಭಾಗಕ್ಕೆ ತೀವ್ರ ಗಾಯಗೊಂಡಿದ್ದ. ತಾಯಿ ಮತ್ತು ಇನ್ನೊಬ್ಬ ಯುವಕ ಕೂಡ ಗಂಭೀರ ಗಾಯಗೊಂಡಿದ್ದರು. ಟಿವಿ ಪರದೆಯ ಗ್ಲಾಸ್ ಹುಡುಗನ ಕುತ್ತಿಗೆಯ ಭಾಗಕ್ಕೆ ಚುಚ್ಚಿದ್ದರಿಂದ ರಕ್ತ ಸ್ರಾವ ಆಗಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ. ಹುಡುಗನನ್ನು ಕೂಡಲೇ ಆಸ್ಪತ್ರೆಗೆ ಒಯ್ದಿದ್ದು ಚಿಕಿತ್ಸೆಯ ವೇಳೆ ಸಾವು ಕಂಡಿದ್ದಾನೆ. ಘಟನೆ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.
The authorities said that the blast was a significant one and the impact was such that the concrete inside the house was damaged. As per the police, the teenager identified as Omendra sustained grave injuries in the explosion and he died during treatment. It is being said that his face and neck were hit by tiny and sharp particles of the LED screen.
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
12-04-26 09:05 pm
Mangaluru Staffer
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm