ಬ್ರೇಕಿಂಗ್ ನ್ಯೂಸ್
05-10-22 06:58 pm HK News Desk ದೇಶ - ವಿದೇಶ
ಗಾಜಿಯಾಬಾದ್, ಅ.5: ಎಲ್ಇಡಿ ಟಿವಿ ಸ್ಫೋಟಗೊಂಡು 17 ವರ್ಷದ ತರುಣ ದಾರುಣ ಸಾವಿಗೀಡಾದ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್ ನಲ್ಲಿ ನಡೆದಿದೆ. ಘಟನೆಯಲ್ಲಿ ಹುಡುಗನ ತಾಯಿ ಮತ್ತು ಆತನ ಗೆಳೆಯನೂ ಗಾಯಗೊಂಡಿದ್ದಾರೆ.
ಮೇಲ್ನೋಟಕ್ಕೆ ಟಿವಿ ಸ್ಫೋಟಗೊಂಡಿದ್ದಾಗಿ ಹೇಳಲಾಗುತ್ತಿದೆ. ಆದರೆ, ಮನೆಯ ಗೋಡೆ, ಕಾಂಕ್ರೀಟ್ ಕೂಡ ಒಡೆದು ಹೋಗಿದೆ. ಹೀಗಾಗಿ ಪೊಲೀಸರು ತನಿಖೆ ಆರಂಭಿಸಿದ್ದು, ಘಟನೆಗೇನು ಕಾರಣ ಎಂದು ತಿಳಿಸಿಲ್ಲ. ಸ್ಫೋಟದ ಸದ್ದು ಕೇಳಿ ಹತ್ತಿರದ ಮನೆಯವರು ಓಡಿ ಬಂದಿದ್ದಾರೆ.

ಸಿಲಿಂಡರ್ ಸ್ಫೋಟ ಆಗಿರಬೇಕೆಂದು ಎನಿಸ್ಕೊಂಡು ಓಡಿ ಬಂದಿದ್ದರು. ಆದರೆ ಎಲ್ಇಡಿ ಸ್ಫೋಟಗೊಂಡಿದ್ದು ಕಂಡುಬಂದಿದೆ. ಕರಣ್ ಎಂಬ 17ರ ಹುಡುಗ ಕುತ್ತಿಗೆ ಮತ್ತು ಮುಖದ ಭಾಗಕ್ಕೆ ತೀವ್ರ ಗಾಯಗೊಂಡಿದ್ದ. ತಾಯಿ ಮತ್ತು ಇನ್ನೊಬ್ಬ ಯುವಕ ಕೂಡ ಗಂಭೀರ ಗಾಯಗೊಂಡಿದ್ದರು. ಟಿವಿ ಪರದೆಯ ಗ್ಲಾಸ್ ಹುಡುಗನ ಕುತ್ತಿಗೆಯ ಭಾಗಕ್ಕೆ ಚುಚ್ಚಿದ್ದರಿಂದ ರಕ್ತ ಸ್ರಾವ ಆಗಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ. ಹುಡುಗನನ್ನು ಕೂಡಲೇ ಆಸ್ಪತ್ರೆಗೆ ಒಯ್ದಿದ್ದು ಚಿಕಿತ್ಸೆಯ ವೇಳೆ ಸಾವು ಕಂಡಿದ್ದಾನೆ. ಘಟನೆ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.
The authorities said that the blast was a significant one and the impact was such that the concrete inside the house was damaged. As per the police, the teenager identified as Omendra sustained grave injuries in the explosion and he died during treatment. It is being said that his face and neck were hit by tiny and sharp particles of the LED screen.
23-05-26 11:37 pm
HK News Desk
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
ವಿವಾದಿತ ಆಳಂದ ಲಾಡ್ಲೆ ಮಶಾಕ್ ದರ್ಗಾ ಗಲಾಟೆ ಪ್ರಕರಣ...
22-05-26 09:30 pm
ಬಿಜೆಪಿಗಿಂತ ಹೆಚ್ಚು ಜನ ಕಾಕ್ರೋಚ್ ಪಾರ್ಟಿ ಬೆಂಬಲಿಸಿ...
22-05-26 06:01 pm
23-05-26 08:47 pm
HK News Staffer
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
ಜೂನ್ 18ರಂದು ಹತ್ತು ರಾಜ್ಯಗಳಲ್ಲಿ 24 ರಾಜ್ಯಸಭೆ ಸ್ಥ...
22-05-26 05:57 pm
22-05-26 09:47 pm
HK News Staffer
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
ಮಂಗಳೂರಿನ ನಾಲ್ಕು ಕಡೆ ಅದ್ದೂರಿ ಸಭಾಭವನ ; ಲ್ಯಾಂಡ್...
21-05-26 05:52 pm
ಮೇ 25ರವರೆಗೆ ಮೀನುಗಾರರಿಗೆ ಸಮುದ್ರ ಪ್ರವೇಶ ನಿಷೇಧ ಎ...
20-05-26 06:51 pm
ಬೆಳ್ತಂಗಡಿ ; ನೇತ್ರಾವತಿ ನದಿಯಲ್ಲಿ ಸ್ನಾನಕ್ಕಿಳಿದು...
19-05-26 10:47 pm
23-05-26 11:54 am
HK News Staffer
ಕಲಬುರಗಿಯಲ್ಲಿ ಭೀಕರ ಅಪಘಾತ ; ಲಾರಿ-ಕ್ರೂಸರ್ ಮುಖಾಮು...
23-05-26 09:19 am
ಹಣದ ವಿಚಾರದಲ್ಲಿ ತಕರಾರು ; ಸ್ನೇಹಿತನ ಮನೆಯನ್ನೇ ದೋಚ...
22-05-26 09:25 pm
ಟಿಸಿಎಸ್ ಕಂಪನಿ ಜಿಹಾದ್ ಪ್ರಕರಣ ; ಪ್ರಮುಖ ಆರೋಪಿ ನಿ...
22-05-26 09:21 pm
ಮಾನಸಿಕ ಖಿನ್ನತೆ ; ಮನೆಯ ಬಾಲ್ಕನಿಯಲ್ಲೇ ತಲೆಗೆ ಶೂಟ್...
22-05-26 07:18 pm