ಬ್ರೇಕಿಂಗ್ ನ್ಯೂಸ್
05-10-22 06:58 pm HK News Desk ದೇಶ - ವಿದೇಶ
ಗಾಜಿಯಾಬಾದ್, ಅ.5: ಎಲ್ಇಡಿ ಟಿವಿ ಸ್ಫೋಟಗೊಂಡು 17 ವರ್ಷದ ತರುಣ ದಾರುಣ ಸಾವಿಗೀಡಾದ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್ ನಲ್ಲಿ ನಡೆದಿದೆ. ಘಟನೆಯಲ್ಲಿ ಹುಡುಗನ ತಾಯಿ ಮತ್ತು ಆತನ ಗೆಳೆಯನೂ ಗಾಯಗೊಂಡಿದ್ದಾರೆ.
ಮೇಲ್ನೋಟಕ್ಕೆ ಟಿವಿ ಸ್ಫೋಟಗೊಂಡಿದ್ದಾಗಿ ಹೇಳಲಾಗುತ್ತಿದೆ. ಆದರೆ, ಮನೆಯ ಗೋಡೆ, ಕಾಂಕ್ರೀಟ್ ಕೂಡ ಒಡೆದು ಹೋಗಿದೆ. ಹೀಗಾಗಿ ಪೊಲೀಸರು ತನಿಖೆ ಆರಂಭಿಸಿದ್ದು, ಘಟನೆಗೇನು ಕಾರಣ ಎಂದು ತಿಳಿಸಿಲ್ಲ. ಸ್ಫೋಟದ ಸದ್ದು ಕೇಳಿ ಹತ್ತಿರದ ಮನೆಯವರು ಓಡಿ ಬಂದಿದ್ದಾರೆ.

ಸಿಲಿಂಡರ್ ಸ್ಫೋಟ ಆಗಿರಬೇಕೆಂದು ಎನಿಸ್ಕೊಂಡು ಓಡಿ ಬಂದಿದ್ದರು. ಆದರೆ ಎಲ್ಇಡಿ ಸ್ಫೋಟಗೊಂಡಿದ್ದು ಕಂಡುಬಂದಿದೆ. ಕರಣ್ ಎಂಬ 17ರ ಹುಡುಗ ಕುತ್ತಿಗೆ ಮತ್ತು ಮುಖದ ಭಾಗಕ್ಕೆ ತೀವ್ರ ಗಾಯಗೊಂಡಿದ್ದ. ತಾಯಿ ಮತ್ತು ಇನ್ನೊಬ್ಬ ಯುವಕ ಕೂಡ ಗಂಭೀರ ಗಾಯಗೊಂಡಿದ್ದರು. ಟಿವಿ ಪರದೆಯ ಗ್ಲಾಸ್ ಹುಡುಗನ ಕುತ್ತಿಗೆಯ ಭಾಗಕ್ಕೆ ಚುಚ್ಚಿದ್ದರಿಂದ ರಕ್ತ ಸ್ರಾವ ಆಗಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ. ಹುಡುಗನನ್ನು ಕೂಡಲೇ ಆಸ್ಪತ್ರೆಗೆ ಒಯ್ದಿದ್ದು ಚಿಕಿತ್ಸೆಯ ವೇಳೆ ಸಾವು ಕಂಡಿದ್ದಾನೆ. ಘಟನೆ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.
The authorities said that the blast was a significant one and the impact was such that the concrete inside the house was damaged. As per the police, the teenager identified as Omendra sustained grave injuries in the explosion and he died during treatment. It is being said that his face and neck were hit by tiny and sharp particles of the LED screen.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm