ಬ್ರೇಕಿಂಗ್ ನ್ಯೂಸ್
06-10-22 11:30 am HK News Desk ದೇಶ - ವಿದೇಶ
ಪಾಲಕ್ಕಾಡ್, ಅ.6 : ಶಾಲಾ ಬಸ್ಸೊಂದು ಕೆಎಸ್ಸಾರ್ಟಿಸಿ ಬಸ್ಸಿಗೆ ಅತಿ ವೇಗದಿಂದ ಡಿಕ್ಕಿಯಾದ ಪರಿಣಾಮ ಐವರು ಶಾಲಾ ವಿದ್ಯಾರ್ಥಿಗಳು ಸೇರಿ ಒಂಬತ್ತು ಮಂದಿ ಮೃತಪಟ್ಟ ಕೇರಳದ ಪಾಲಕ್ಕಾಡ್ ಜಿಲ್ಲೆಯ ವಡಕ್ಕಂಚೇರಿ ಎಂಬಲ್ಲಿ ನಡೆದಿದೆ.
ರಾತ್ರಿ 11.30ರ ವೇಳೆಗೆ ಘಟನೆ ನಡೆದಿದ್ದು ಕಾರನ್ನು ಓವರ್ ಟೇಕ್ ಧಾವಂತದಲ್ಲಿ ಶಾಲಾ ಮಕ್ಕಳನ್ನು ಒಯ್ಯುತ್ತಿದ್ದ ಬಸ್ ನಿಯಂತ್ರಣ ತಪ್ಪಿ ಸರ್ಕಾರಿ ಬಸ್ಸಿಗೆ ಡಿಕ್ಕಿಯಾಗಿದೆ. ಬಸ್ ಚಾಲಕನ ನಿರ್ಲಕ್ಷ್ಯ ಮತ್ತು ಧಾವಂತದ ಚಾಲನೆಯೇ ದುರ್ಘಟನೆಗೆ ಕಾರಣ ಎನ್ನಲಾಗಿದೆ.
ಎರ್ನಾಕುಲಂ ಜಿಲ್ಲೆಯ ಬೆಸಿಲಿಯೋಸ್ ವಿದ್ಯಾನಿಕೇತನ ಸ್ಕೂಲಿನ 42 ವಿದ್ಯಾರ್ಥಿಗಳು ಮತ್ತು ಐವರು ಶಿಕ್ಷಕರು ಬಸ್ಸಿನಲ್ಲಿ ಪ್ರವಾಸ ತೆರಳಿದ್ದರು. ಕೆಎಸ್ಸಾರ್ಟಿಸಿ ಬಸ್ ಕೊಟ್ಟಾರಕ್ಕರದಿಂದ ಕೊಯಂಬತ್ತೂರಿಗೆ ತೆರಳುತ್ತಿತ್ತು. 81 ಜನ ಪ್ರಯಾಣಿಕರು ಬಸ್ಸಿನಲ್ಲಿದ್ದರು. ಆ ಪೈಕಿ ಮೂವರು ಮೃತಪಟ್ಟಿದ್ದಾರೆ.
Nine people, including five students, were killed after a private tourist bus hit a state-run KSRTC bus from behind at Vadakkenchery in Kerala's Palakkad, Kerala Road Transport Minister Antony Raju said on Thursday.The minister said the accident occurred around 11.30 PM on Wednesday when the private bus, which was travelling at a high speed, while attempting to overtake a car, hit the rear end of a Kerala State Road Transport Corporation (KSRTC) bus."Both the buses went off the road as a result. Nine persons, including five students and a teacher, were killed in the accident," he told the media.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
05-11-25 05:27 pm
Bangalore Correspondent
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm