ಬ್ರೇಕಿಂಗ್ ನ್ಯೂಸ್
06-10-22 11:01 pm HK News Desk ದೇಶ - ವಿದೇಶ
ಎರ್ನಾಕುಲಂ, ಅ.6 : ಇತ್ತೀಚೆಗಷ್ಟೇ ನಿಷೇಧ ಹೇರಲಾಗಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ನಾಯಕರೊಂದಿಗೆ ಸಂಪರ್ಕ ಇಟ್ಟುಕೊಂಡಿದ್ದ ಆರೋಪದಲ್ಲಿ ಕೇರಳದಲ್ಲಿ ಪೊಲೀಸ್ ಅಧಿಕಾರಿಯೊಬ್ಬರನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿದೆ.
ಕಾಲಡಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿವಿಲ್ ಪೊಲೀಸ್ ಅಧಿಕಾರಿ (ಸಿಪಿಒ) ಸಿ.ಎ.ಸೈಯದ್ ಅಮಾನತಾದವರು. ಈ ಬಗ್ಗೆ ಎರ್ನಾಕುಳಂ ಗ್ರಾಮೀಣ ವಿಭಾಗದ ಎಸ್ಪಿ ವಿವೇಕ್ ಕುಮಾರ್ ಸಸ್ಪೆಂಡ್ ಆದೇಶ ಹೊರಡಿಸಿದ್ದಾರೆ.
ಅಮಾನತು ಆಗಿರುವ ಅಧಿಕಾರಿಯ ಬಗ್ಗೆ ತನಿಖೆ ನಡೆಸಿ, 14 ದಿನಗಳೆ ಒಳಗಾಗಿ ವರದಿ ಸಲ್ಲಿಸಲು ಉಪ ಪೊಲೀಸ್ ವರಿಷ್ಠಾಧಿಕಾರಿ ಮಟ್ಟದ ಅಧಿಕಾರಿಯೊಬ್ಬರನ್ನು ನಿಯೋಜಿಸಲಾಗಿದೆ.
ಸೈಯದ್ ಅವರು ಸೆ.23ರಂದು ಹಿಂಸಾಚಾರ ಪ್ರಕರಣದಲ್ಲಿ ಪೆರುಂಬವೂರು ಪೊಲೀಸ್ ಠಾಣೆಯಲ್ಲಿದ್ದ ಪಿಎಫ್ಐ ಕಾರ್ಯಕರ್ತರನ್ನು ಹಿರಿಯ ಅಧಿಕಾರಿಗಳ ಅನುಮತಿ ಇಲ್ಲದೆಯೇ ಭೇಟಿ ಮಾಡುವ ಪ್ರಯತ್ನ ಮಾಡಿದ್ದರು ಎಂದು ಹೇಳಲಾಗಿದೆ.
A Kerala Police officer has been suspended for allegedly having links with activists of the banned outfit Popular Front of India (PFI), police said.Ernakulam (rural) District Police Chief Vivek Kumar issued an order on October 4 immediately suspending the Civil Police Officer (CPO) who is alleged to have links with PFI activists, according to a report submitted by the SHO of Pothanikkad police station.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm