ಬ್ರೇಕಿಂಗ್ ನ್ಯೂಸ್
06-10-22 11:01 pm HK News Desk ದೇಶ - ವಿದೇಶ
ಎರ್ನಾಕುಲಂ, ಅ.6 : ಇತ್ತೀಚೆಗಷ್ಟೇ ನಿಷೇಧ ಹೇರಲಾಗಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ನಾಯಕರೊಂದಿಗೆ ಸಂಪರ್ಕ ಇಟ್ಟುಕೊಂಡಿದ್ದ ಆರೋಪದಲ್ಲಿ ಕೇರಳದಲ್ಲಿ ಪೊಲೀಸ್ ಅಧಿಕಾರಿಯೊಬ್ಬರನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿದೆ.
ಕಾಲಡಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿವಿಲ್ ಪೊಲೀಸ್ ಅಧಿಕಾರಿ (ಸಿಪಿಒ) ಸಿ.ಎ.ಸೈಯದ್ ಅಮಾನತಾದವರು. ಈ ಬಗ್ಗೆ ಎರ್ನಾಕುಳಂ ಗ್ರಾಮೀಣ ವಿಭಾಗದ ಎಸ್ಪಿ ವಿವೇಕ್ ಕುಮಾರ್ ಸಸ್ಪೆಂಡ್ ಆದೇಶ ಹೊರಡಿಸಿದ್ದಾರೆ.
ಅಮಾನತು ಆಗಿರುವ ಅಧಿಕಾರಿಯ ಬಗ್ಗೆ ತನಿಖೆ ನಡೆಸಿ, 14 ದಿನಗಳೆ ಒಳಗಾಗಿ ವರದಿ ಸಲ್ಲಿಸಲು ಉಪ ಪೊಲೀಸ್ ವರಿಷ್ಠಾಧಿಕಾರಿ ಮಟ್ಟದ ಅಧಿಕಾರಿಯೊಬ್ಬರನ್ನು ನಿಯೋಜಿಸಲಾಗಿದೆ.
ಸೈಯದ್ ಅವರು ಸೆ.23ರಂದು ಹಿಂಸಾಚಾರ ಪ್ರಕರಣದಲ್ಲಿ ಪೆರುಂಬವೂರು ಪೊಲೀಸ್ ಠಾಣೆಯಲ್ಲಿದ್ದ ಪಿಎಫ್ಐ ಕಾರ್ಯಕರ್ತರನ್ನು ಹಿರಿಯ ಅಧಿಕಾರಿಗಳ ಅನುಮತಿ ಇಲ್ಲದೆಯೇ ಭೇಟಿ ಮಾಡುವ ಪ್ರಯತ್ನ ಮಾಡಿದ್ದರು ಎಂದು ಹೇಳಲಾಗಿದೆ.
A Kerala Police officer has been suspended for allegedly having links with activists of the banned outfit Popular Front of India (PFI), police said.Ernakulam (rural) District Police Chief Vivek Kumar issued an order on October 4 immediately suspending the Civil Police Officer (CPO) who is alleged to have links with PFI activists, according to a report submitted by the SHO of Pothanikkad police station.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm