ಬ್ರೇಕಿಂಗ್ ನ್ಯೂಸ್
07-10-22 11:01 pm HK News Desk ದೇಶ - ವಿದೇಶ
ಕ್ಯಾಲಿಫೋರ್ನಿಯಾ, ಅ.7 : ಸೊಸೆ ತನ್ನ ಮಗನಿಗೆ ವಿಚ್ಚೇದನ ನೀಡಿದ್ದಾಳೆ ಅನ್ನೋ ಕಾರಣಕ್ಕೆ ಭಾರತೀಯ ಮೂಲದ ವ್ಯಕ್ತಿ ಸೊಸೆಯನ್ನು ಗುಂಡಿಕ್ಕಿ ಹತ್ಯೆಗೈದ ಘಟನೆ ಅಮೇರಿಕಾದ ಕ್ಯಾಲಿಪೋರ್ನಿಯಾ ನಗರದಲ್ಲಿ ನಡೆದಿದೆ. ಆರೋಪಿ ಶೀತಲ್ ಸಿಂಗ್ ದೊಸಾಂಜ್(74) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಗುರುಪ್ರೀತ್ ಕೌರ್ ಹತ್ಯೆಯಾದ ಯುವತಿ. ತನ್ನ ಮಗನಿಗೆ ವಿಚ್ಛೇದನ ನೀಡಿದ್ದ ಕ್ಷುಲ್ಲಕ ಕಾರಣಕ್ಕೆ ಕೋಪಗೊಂಡು ಸೊಸೆಯನ್ನು ಆಕೆ ಕೆಲಸ ಮಾಡುತ್ತಿದ್ದ ಸ್ಯಾನ್ ಜೋಸ್ ವಾಲ್ಮಾರ್ಟ್ ಕಟ್ಟಡದ ಪಾರ್ಕಿಂಗ್ ಸ್ಥಳದಲ್ಲಿ ಗುಂಡಿಕ್ಕಿ ಹತ್ಯೆ ಮಾಡಿದ್ದಾನೆ.
ಕೊಲೆಯಾಗುವ ಮೊದಲು ಗುರುಪ್ರೀತ್ ಕೌರ್ ತನ್ನ ಚಿಕ್ಕಪ್ಪನಿಗೆ ಕರೆ ಮಾಡಿ ವಿಷಯ ತಿಳಿಸಿದ್ದಳು. ಅಲ್ಲದೇ ತನ್ನ ಮಾವ ನನ್ನನ್ನು ಹುಡುಕುತ್ತಿದ್ದಾನೆ ಎಂದು ಭಯದಲ್ಲಿಯೇ ಹೇಳಿದ್ದಳು. ಸ್ವಲ್ಪ ಹೊತ್ತಿನಲ್ಲೇ ಆಕೆ ಕೆಲಸ ಮಾಡುತ್ತಿದ್ದ ಕಚೇರಿಯ ಬಳಿಗೆ ಬಂದಿದ್ದ ಶೀತಲ್ ಸಿಂಗ್ ದೊಸಾಂಜ್ ಪಾರ್ಕಿಂಗ್ ಸ್ಥಳದಲ್ಲಿ ಆಕೆಯ ಮೇಲೆ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದ. ಕೂಡಲೇ ಆಕೆಯನ್ನು ಅಲ್ಲಿದ್ದ ಸಿಬ್ಬಂದಿ ಆಸ್ಪತ್ರೆಗೆ ದಾಖಲು ಮಾಡಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆಕೆ ಸಾವನ್ನಪ್ಪಿದ್ದಾಳೆ.
A 74-year-old Indian-American man has been arrested in the US state of California, for fatally shooting his daughter-in-law at a parking lot possibly out of anger over her plans to divorce his son, according to a media report.Sital Singh Dosanjh killed his daughter-in-law Gurpreet Kaur Dosanjh last week in the South San Jose parking lot of the Walmart where she worked, the East Bay Times reported.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
05-11-25 05:27 pm
Bangalore Correspondent
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm