ಬ್ರೇಕಿಂಗ್ ನ್ಯೂಸ್
08-10-22 09:24 pm HK News Desk ದೇಶ - ವಿದೇಶ
ರಾಯ್ಪುರ್,ಅ.8 : ಛತ್ತೀಸ್ಗಢದಲ್ಲಿ 10 ಮತ್ತು 12ನೇ ತರಗತಿಯಲ್ಲಿ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕ ಗಳಿಸಿ ತೇರ್ಗಡೆಯಾದ 125 ವಿದ್ಯಾರ್ಥಿಗಳಿಗೆ ಶನಿವಾರ ಉಚಿತ ಹೆಲಿಕಾಪ್ಟರ್ ಪ್ರಯಾಣವನ್ನು ರಾಜ್ಯ ಸರ್ಕಾರ ಮಾಡಿಸಿದೆ.
ರಾಜ್ಯದ ಟಾಪರ್ಗಳು ಹಾಗೂ ಜಿಲ್ಲೆಗಳ ಟಾಪರ್ಗಳು ಹೆಲಿಕಾಪ್ಟರ್ ಪ್ರಯಾಣ ಮಾಡಿದ್ದಾರೆ.ಮೇನಲ್ಲಿ ಪರೀಕ್ಷೆಗಳ ಫಲಿತಾಂಶ ಪ್ರಕಟವಾದ ವೇಳೆ ಹೆಚ್ಚು ಅಂಕ ಗಳಿಸಿದವರಿಗೆ ಹೆಲಿಕಾಪ್ಟರ್ ಪ್ರಯಾಣ ಮಾಡಿಸುವುದಾಗಿ ಸಿಎಂ ಭೂಪೇಶ್ ಬಘೇಲ್ ಆಶ್ವಾಸನೆ ನೀಡಿದ್ದರು.

ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಮುಂದೆ ಬರಬೇಕು. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಸಲುವಾಗಿ ತರಗತಿಯಲ್ಲಿ ಒಳ್ಳೆಯ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಹೆಲಿಕಾಫ್ಟರ್ನಲ್ಲಿ ಪ್ರಯಾಣಿಸುವ ಅವಕಾಶ ನೀಡಲಾಗಿತ್ತು. ಎಂದು ಛತ್ತೀಸ್ಗಢ ಸಚಿವ ಪ್ರೇಮಸಾಯಿ ಸಿಂಗ್ ಟೆಕಮ್ ಹೇಳಿದ್ದಾರೆ.

ಹೆಲಿಕಾಫ್ಟರ್ನಲ್ಲಿ ಪ್ರಯಾಣಿಸುವ ಅವಕಾಶ ಇದೆ ಎಂದಾಗ ಖುಷಿಯಾಗಿತ್ತು. ನಾವು ಮೊದಲ ಬಾರಿಗೆ ಹೆಲಿಕಾಫ್ಟರ್ನಲ್ಲಿ ಪ್ರಯಾಣಿಸಿದ್ದೇವೆ. ತರಗತಿಯಲ್ಲಿ ಒಳ್ಳೆಯ ಅಂಕ ಗಳಿಸಲು ಸರ್ಕಾರ ನೀಡಿದ ಪ್ರೋತ್ಸಾಹವೂ ಕಾರಣವಾಗಿದೆ. ನಮ್ಮ ಸಾಧನೆಯ ಬಗ್ಗೆ ಪೋಷಕರು ಸಂತಸಗೊಂಡಿದ್ದಾರೆ ಎಂದು ಹೆಲಿಕಾಫ್ಟರ್ನಲ್ಲಿ ಪ್ರಯಾಣಿಸಿದ ವಿದ್ಯಾರ್ಥಿಯೊಬ್ಬರು ತಿಳಿಸಿದ್ದಾರೆ.
ವಿಮಾನದಲ್ಲಿ ಪ್ರಯಾಣಿಸಬೇಕೆಂಬುದು ಪ್ರತಿಯೊಬ್ಬರ ಬಯಕೆ. ಆಕಾಶದಲ್ಲಿ ಹಾರಬೇಕೆಂಬ ಮಕ್ಕಳ ಬಯಕೆ ತಮ್ಮ ಸಾಧನೆಯ ಮೂಲಕ ನೆರವೇರಿದೆ. ಈ ಮೂಲಕ ಇನ್ನಷ್ಟು ಸಾಧನೆ ಮಾಡಬೇಕೆಂಬ ಧೃಢ ನಿರ್ಧಾರಕ್ಕೆ ಮಕ್ಕಳು ಬರುತ್ತಾರೆ ಎಂದು ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅಭಿಪ್ರಾಯ ಪಟ್ಟಿದ್ದಾರೆ.
Chhattisgarh Chief Minister Bhupesh Baghel on Saturday fulfilled his promise of a 'helicopter ride' to the toppers of class 10 and 12 examinations."Helicopter ride Look how happy the children are! We promised to provide helicopter rides to the toppers of classes 10th and 12th and it has started today. 125 students will enjoy the helicopter joyride," CM Baghel tweeted.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm