ಬ್ರೇಕಿಂಗ್ ನ್ಯೂಸ್
09-10-22 12:09 pm HK News Desk ದೇಶ - ವಿದೇಶ
ಢಾಕಾ, ಅ.9: ದಸರ ಸಂಭ್ರಮ ಮುಕ್ತಾಯದ ಬೆನ್ನಲ್ಲಿಯೇ ಬಾಂಗ್ಲಾದೇಶದ ಜೆನೈದಾ ಜಿಲ್ಲೆಯ ದೌತಿಯಾ ಗ್ರಾಮದಲ್ಲಿ ಪ್ರಾಚೀನ ಕಾಲದ ಕಾಳಿ ದೇಗುಲವನ್ನು ಧ್ವಂಸಗೊಳಿಸಲಾಗಿದೆ. ಅದರಲ್ಲಿ ಇರುವ ಕಾಳಿ ವಿಗ್ರಹವನ್ನು ತುಂಡು ತುಂಡು ಮಾಡಿದ್ದಾರೆ.
ಕಾಳಿ ಮಾತೆಯ ಶಿರವನ್ನು ದೇಗುಲದಿಂದ ಅರ್ಧ ಕಿಮೀ ದೂರದಲ್ಲಿ ಎಸೆದು ಕಿಡಿಗೇಡಿಗಳು ಪರಾರಿಯಾಗಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ಢಾಕಾ ವಿವಿಯಲ್ಲಿ ಗಣಿತ ಶಾಸ್ತ್ರದ ಪ್ರಾಧ್ಯಾ ಪಕ ಚಂದನಾಥ್ ಪೊದ್ದರ್ ಮಾತನಾಡಿ ಇದೊಂದು ಖಂಡನೀಯ ಮತ್ತು ದುರ ದೃಷ್ಟಕರ ಘಟನೆ ಎಂದು ಹೇಳಿದ್ದಾರೆ. ಜೆನೈದಾ ಜಿಲ್ಲೆಯ ಸಹಾಯಕ ಪೊಲೀಸ್ ವರಿಷ್ಠಾ ಧಿಕಾರಿ ಅಮಿತ್ ಕುಮಾರ್ ಬರ್ಮನ್ ಮಾತನಾಡಿ ಪ್ರಕರಣದ ಬಗ್ಗೆ ಪೊಲೀಸರು ಕೇಸು ದಾಖಲಿಸಿ, ತನಿಖೆ ನಡೆಸಿದ್ದಾರೆ ಎಂದಿದ್ದಾರೆ.
ಮಾ.17ರಂದು ಢಾಕಾದಲ್ಲಿನ ಇಸ್ಕಾನ್ ದೇಗುಲದ ಮೇಲೆ ಕಿಡಿಗೇಡಿಗಳು ದಾಳಿ ನಡೆಸಿದ್ದರು. ಬಾಂಗ್ಲಾ ದೇಶದ ಒಟ್ಟು 16.19 ಕೋಟಿ ಜನಸಂಖ್ಯೆಯ ಪೈಕಿ ಶೇ.10 ಮಂದಿ ಹಿಂದೂಗಳಿದ್ದಾರೆ.
Now, Maa Kali temple attacked in Dautiya village in Bangladesh’s Jhenaidah district.
— Anshul Saxena (@AskAnshul) October 8, 2022
Attacks on Hindu Temples are becoming frequent nowadays in Bangladesh, especially during Hindu festivals. pic.twitter.com/NUZtxcbT7N
A few unidentified people vandalised an idol of a deity at a colonial-era Hindu temple in west Bangladesh, police said, adding they had launched a manhunt Authorities of the Kali temple in Dautiya village in Bangladeshs Jhenaidah district discovered the idol smashed into pieces on Friday. The miscreants had dumped the idols upper portion on a street, half a kilometer from the temples premises, said Sukumar Kunda, president of the temple committee.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm