ಬ್ರೇಕಿಂಗ್ ನ್ಯೂಸ್
09-10-22 06:00 pm HK News Desk ದೇಶ - ವಿದೇಶ
ಹೈದರಾಬಾದ್, ಅ.9: ತೆಲಂಗಾಣ ಸಿಎಂ ಕೆ. ಚಂದ್ರಶೇಖರ್ ರಾವ್ ಅವರಿಗೆ ಮಂತ್ರ-ತಂತ್ರಗಳ ಮೇಲೆ ನಂಬಿಕೆ ಜಾಸ್ತಿ. ತೆಲಂಗಾಣ ಕ್ಯಾಬಿನೆಟ್ನಲ್ಲಿ ಮಹಿಳೆಯರಿದ್ದರೇ ಒಳ್ಳೆಯದಲ್ಲ ಎಂದು ಯಾರೋ ಹೇಳಿದ್ದರಿಂದ 2014 ರಿಂದ 2018ರ ವರೆಗೂ ತೆಲಂಗಾಣ ಕ್ಯಾಬಿನೆಟ್ನಲ್ಲಿ ಮಹಿಳೆಯರನ್ನು ತೆಗೆದುಕೊಂಡಿರಲಿಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಾಗ್ದಾಳಿ ಮಾಡಿದ್ದಾರೆ.
ಪ್ರತ್ಯೇಕ ತೆಲಂಗಾಣ ಸ್ಥಾಪನೆಗಾಗಿಯೇ ಪಕ್ಷವನ್ನು ರಚನೆ ಮಾಡಿದ್ದೆವು ಎಂದು ಹೇಳುತ್ತಿದ್ದ ಕೆಸಿಆರ್ ಇಂದು ಪಕ್ಷದ ಹೆಸರನ್ನೇ ಬದಲಿಸಿದ್ದಾರೆ. ಇದರ ಹಿಂದಿರುವ ಆಂತರ್ಯವೇನು ಎಂದು ಕೇಂದ್ರ ಸಚಿವೆ ಪ್ರಶ್ನೆ ಮಾಡಿದ್ದಾರೆ. ನೀರು, ನಿಧಿಗಳು, ನೇಮಕಾತಿಗಳು ಎಂಬ ಘೋಷ ವಾಕ್ಯದಡಿ ಟಿಆರ್ಎಸ್ ಪಕ್ಷ ಸ್ಥಾಪನೆ ಮಾಡಿ, ಅಧಿಕಾರಕ್ಕೆ ಬಂದ ಬಳಿಕ 3 ಲಕ್ಷ ಕೋಟಿ ರೂಪಾಯಿಗೂ ಅಧಿಕ ಸಾಲ ಮಾಡಿ, ಆ ಭಾರವನ್ನು ಜನರ ಮೇಲೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.

ಮಂತ್ರವಾದಿ ಹೇಳಿದ ಮಾತುಗಳಿಂದ ಪ್ರೇರಿತರಾಗಿ ಸಿಎಂ ಇದುವರೆಗೂ ಸಚಿವಾಲಯಕ್ಕೆ ಹೋಗದೆ, ಕೇವಲ ಫಾರ್ಮ್ ಹೌಸ್, ಪ್ರಗತಿ ಭವನಕ್ಕೆ ಮಾತ್ರ ಸೀಮಿತವಾಗಿದ್ದಾರೆ. ಅಲ್ಲದೆ, ಈ ಹಿಂದೆ ಟಿಆರ್ಎಸ್ ಪಾರ್ಟಿ ತೆಲಂಗಾಣ ಜನರಿಗೆ ನೀಡಿರುವ ಭರವಸೆಗಳು ಏನಾಗಬೇಕು..? ತೆಲಂಗಾಣ ಮೇಲಿನ ಸೆಂಟಿಮೆಂಟ್ನಿಂದಲೇ ಜನರು ಟಿಆರ್ಎಸ್ ಪರ ವೋಟ್ ಹಾಕಿದ್ದರು. ಆದರೆ ಈಗ ಪಕ್ಷದಲ್ಲಿ ತೆಲಂಗಾಣ ಹೆಸರೇ ಇಲ್ಲದಂತೆ ಮಾಡಿದ್ದಾರೆ. ಸಿಎಂ ಆಗಿ ಇದ್ದಾಗಲೇ ಕೆಸಿಆರ್ ರಾಜ್ಯದ ಜನರಿಗೆ ಏನೂ ಮಾಡಿಲ್ಲ, ಇನ್ನು ದೇಶದ ಜನರಿಗೆ ಇವರು ಏನು ಮಾಡ್ತಾರೆ..? ತೆಲಂಗಾಣ ಜನರಿಗೆ ಸರಿಯಾದ ವ್ಯವಸ್ಥೆಗಳನ್ನು ಮಾಡದಿರೋರು ದೇಶದ ಜನರಿಗೆ ಏನೋ ಮಾಡ್ತಾರೆ ಅಂತ ಹೇಳಿದ್ರೆ ಯಾರು ನಂಬುತ್ತಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ.
Union finance minister Nirmala Sitharaman alleged that KCR deliberately changed his party's name to Bharat Rashtra Samithi (BRS) "on the advice of Tantriks."
23-02-26 12:35 pm
HK News Desk
ಜೂನ್ ಒಳಗಡೆ ಸ್ಥಳೀಯ ಸಂಸ್ಥೆ ಚುನಾವಣೆ ; ಸಿಎಂ ಸಿದ್ದ...
23-02-26 11:14 am
ಕುರಿ ಕಾಯುತ್ತಿದ್ದವನು ಸಿಎಂ ಆದದ್ದೇ ಪಟ್ಟಭದ್ರರ ಕಣ್...
21-02-26 11:27 am
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
22-02-26 06:19 pm
HK News Desk
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
23-02-26 12:19 pm
Mangalore Correspondent
Mangalore, Thokottu: ವಿದ್ಯುತ್ ಆಘಾತಕ್ಕೊಳಗಾಗಿ ಯ...
23-02-26 12:00 pm
ನನ್ನ ಅಕ್ಕಿ, ತರಕಾರಿ ನಾನೇ ಬೆಳೆಯುತ್ತೇನೆ, ನೀವೂ ಬೆ...
22-02-26 06:55 pm
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
23-02-26 11:36 am
HK News Desk
ಶಿವಮೊಗ್ಗದಿಂದ ಕೇರಳಕ್ಕೆ ಗೋಸಾಗಣೆ ; ಮಂಗಳೂರಿನಲ್ಲಿ...
22-02-26 10:43 pm
ಜಮ್ಮು ಕಾಶ್ಮೀರದಲ್ಲಿ ಸೇನಾ ಕಾರ್ಯಾಚರಣೆ ; ಜೈಶ್ ಕಮಾ...
22-02-26 10:00 pm
ಮದುವೆ ದಿನವೇ ಆಘಾತ ; ಹಸೆಮಣೆ ಏರಬೇಕಿದ್ದ ಇಬ್ಬರು ಸೋ...
22-02-26 09:32 pm
ಒಂದು ಕೋಟಿ ಕಾಮಗಾರಿಗೆ 11 ಲಕ್ಷ ಬೇಡಿಕೆ ; ಗುತ್ತಿಗೆ...
21-02-26 05:50 pm