ಬ್ರೇಕಿಂಗ್ ನ್ಯೂಸ್
09-10-22 10:04 pm HK News Desk ದೇಶ - ವಿದೇಶ
ನವದೆಹಲಿ, ಅ.9 : ಉತ್ತರಾಖಂಡದಲ್ಲಿ ಸಂಭವಿಸಿದ ಹಿಮಪಾತ ದುರಂತದಲ್ಲಿ ಇಬ್ಬರು ಕನ್ನಡಿಗರು ಮೃತಪಟ್ಟಿದ್ದಾರೆ. ಬೆಂಗಳೂರು ಮೂಲದ ವಿಕ್ರಮ್ ಮತ್ತು ರಶ್ಮಿತ್ ಮೃತ ಯುವಕರಾಗಿದ್ದು ದುರಂತ ಸ್ಥಳದಲ್ಲಿ ಶವ ಪತ್ತೆಯಾಗಿದೆ.
ಅ.8ರಂದು ನಡೆದ ಕಾರ್ಯಾಚರಣೆಯಲ್ಲಿ ಇಬ್ಬರ ಶವ ಹೊರಕ್ಕೆ ತೆಗೆಯಲಾಗಿದೆ. ಅ.4ರಂದು ಪರ್ವತಾರೋಹಣ ನಡೆಸುತ್ತಿದ್ದ ಸಂದರ್ಭದಲ್ಲಿ ಹಿಮಪಾತ ಸಂಭವಿಸಿದ್ದು ಮೊದಲಿಗೆ 20ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದರು ಎನ್ನಲಾಗಿತ್ತು. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು ಹಲವು ರಾಜ್ಯಗಳ ಯುವಕರು ದುರಂತಕ್ಕೀಡಾಗಿದ್ದಾರೆ. ಈವರೆಗೆ ಒಟ್ಟು 29 ಮಂದಿ ಮೃತಪಟ್ಟಿದ್ದಾರೆ ಎನ್ನಲಾಗುತ್ತಿದ್ದು, ವಿಪತ್ತು ನಿರ್ವಹಣಾ ತಂಡಗಳು ರಕ್ಷಣಾ ಕಾರ್ಯದಲ್ಲಿ ತೊಡಗಿವೆ.
ಉತ್ತರಕಾಶಿ ಜಿಲ್ಲೆಯ ದ್ರೌಪದಿಯ ದಂಡ-2 ಪರ್ವತಕ್ಕೆ ನೆಹರೂ ಪರ್ವತಾರೋಹಣ ಸಂಸ್ಥೆಯ 40 ಜನ ಪರ್ವತಾರೋಹಿಗಳ ತಂಡ ತೆರಳಿತ್ತು. ಈ ವೇಳೆ, ಹಿಮಕುಸಿತ ಉಂಟಾಗಿ ಪರ್ವತಾರೋಹಿಗಳು ಸಿಲುಕಿದ್ದರು. ಪ್ರತಿಕೂಲ ಹವಾಮಾನದ ಕಾರಣ ರಕ್ಷಣಾ ಕಾರ್ಯಕ್ಕೆ ತೊಂದರೆ ಉಂಟಾಗಿತ್ತು.
Uttarakhand heavy snowfall, two from Bangalore killed.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm