ಬ್ರೇಕಿಂಗ್ ನ್ಯೂಸ್
10-10-22 10:58 am HK News Desk ದೇಶ - ವಿದೇಶ
ಕಾಸರಗೋಡು, ಅ.10 : ಸರೋವರ ಕ್ಷೇತ್ರ ಎಂದೇ ಪ್ರಸಿದ್ಧಿ ಪಡೆದಿರುವ ಅನಂತಪುರ ಶ್ರೀ ಅನಂತದ್ಮನಾಭ ಸ್ವಾಮಿ ದೇವಸ್ಥಾನದಲ್ಲಿ ಕ್ಷೇತ್ರ ಪಾಲಕನಂತಿದ್ದ ಮೊಸಳೆ 'ಬಬಿಯಾ' ಕೊನೆಯುಸಿರೆಳೆದಿದೆ.
ದೇವಸ್ಥಾನವನ್ನು ಆವರಿಸಿಕೊಂಡಿದ್ದ ಕೆರೆಯಿಂದಾಗಿ ಇಲ್ಲಿಗೆ ಸರೋವರ ಕ್ಷೇತ್ರ ಎಂದು ಹೆಸರಾಗಿತ್ತು. ಇಲ್ಲಿನ ಕೆರೆಯಲ್ಲಿ ಹಲವಾರು ವರ್ಷಗಳಿಂದ ಇದ್ದ ಮೊಸಳೆಯನ್ನು ಭಕ್ತರು ಬಬಿಯಾ ಎಂದು ಕರೆಯುತ್ತಿದ್ದರು. ಪ್ರತಿನಿತ್ಯ ಪೂಜೆಯ ಬಳಿಕ ಅರ್ಚಕರೇ ಮೊಸಳೆಗೆ ನೈವೇದ್ಯ ಅರ್ಪಿಸುತ್ತಿದ್ದರು. ಕೆಲವೊಮ್ಮೆ ಮೊಸಳೆ ಕೆರೆಯಿಂದ ಹೊರಬಂದು ಭಕ್ತರಿಗೆ ದರ್ಶನ ನೀಡುತ್ತಿತ್ತು. ಹಲವಾರು ಭಕ್ತರು ಇಲ್ಲಿನ ದೇವರ ಮೊಸಳೆ ನೋಡುವುದಕ್ಕಾಗಿಯೇ ತೆರಳುತ್ತಿದ್ದರು.

ದೇವರ ನೈವೇದ್ಯವೇ ಬಬಿಯಾಗೆ ನಿತ್ಯ ಆಹಾರವಾಗಿತ್ತು. ಕೆರೆಗೆ ಭಕ್ತರು ಇಳಿಯುತ್ತಿದ್ದರೂ ಯಾರಿಗೂ ನೋವನ್ನುಂಟು ಮಾಡಿದ ಘಟನೆಗಳಿಲ್ಲ. ಹೀಗಾಗಿ ಅನಂತದ್ಮನಾಭ ಸ್ವಾಮಿಯೇ ಮೊಸಳೆಯ ರೂಪದಲ್ಲಿ ದರ್ಶನ ನೀಡುತ್ತಿದ್ದಾನೆ ಎಂಬ ಪ್ರತೀತಿ ಬೆಳೆದಿತ್ತು. ಸೋಮವಾರ ಬೆಳಗ್ಗೆ ಮೃತಪಟ್ಟ ಮೊಸಳೆಯನ್ನು ಅರ್ಚಕರು ಆರತಿ ಎತ್ತಿ ಭಕ್ತಿಪೂರ್ವಕ ನಮಿಸಿದರು. ಬಳಿಕ ದಫನ ಮಾಡಲಾಗಿದೆ.
Babiya the guardian of the Ananthapura Lake Temple that stands in the namesake village in the Kasaragod District of Kerala is no more.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm