ಬ್ರೇಕಿಂಗ್ ನ್ಯೂಸ್
10-10-22 10:58 am HK News Desk ದೇಶ - ವಿದೇಶ
ಕಾಸರಗೋಡು, ಅ.10 : ಸರೋವರ ಕ್ಷೇತ್ರ ಎಂದೇ ಪ್ರಸಿದ್ಧಿ ಪಡೆದಿರುವ ಅನಂತಪುರ ಶ್ರೀ ಅನಂತದ್ಮನಾಭ ಸ್ವಾಮಿ ದೇವಸ್ಥಾನದಲ್ಲಿ ಕ್ಷೇತ್ರ ಪಾಲಕನಂತಿದ್ದ ಮೊಸಳೆ 'ಬಬಿಯಾ' ಕೊನೆಯುಸಿರೆಳೆದಿದೆ.
ದೇವಸ್ಥಾನವನ್ನು ಆವರಿಸಿಕೊಂಡಿದ್ದ ಕೆರೆಯಿಂದಾಗಿ ಇಲ್ಲಿಗೆ ಸರೋವರ ಕ್ಷೇತ್ರ ಎಂದು ಹೆಸರಾಗಿತ್ತು. ಇಲ್ಲಿನ ಕೆರೆಯಲ್ಲಿ ಹಲವಾರು ವರ್ಷಗಳಿಂದ ಇದ್ದ ಮೊಸಳೆಯನ್ನು ಭಕ್ತರು ಬಬಿಯಾ ಎಂದು ಕರೆಯುತ್ತಿದ್ದರು. ಪ್ರತಿನಿತ್ಯ ಪೂಜೆಯ ಬಳಿಕ ಅರ್ಚಕರೇ ಮೊಸಳೆಗೆ ನೈವೇದ್ಯ ಅರ್ಪಿಸುತ್ತಿದ್ದರು. ಕೆಲವೊಮ್ಮೆ ಮೊಸಳೆ ಕೆರೆಯಿಂದ ಹೊರಬಂದು ಭಕ್ತರಿಗೆ ದರ್ಶನ ನೀಡುತ್ತಿತ್ತು. ಹಲವಾರು ಭಕ್ತರು ಇಲ್ಲಿನ ದೇವರ ಮೊಸಳೆ ನೋಡುವುದಕ್ಕಾಗಿಯೇ ತೆರಳುತ್ತಿದ್ದರು.

ದೇವರ ನೈವೇದ್ಯವೇ ಬಬಿಯಾಗೆ ನಿತ್ಯ ಆಹಾರವಾಗಿತ್ತು. ಕೆರೆಗೆ ಭಕ್ತರು ಇಳಿಯುತ್ತಿದ್ದರೂ ಯಾರಿಗೂ ನೋವನ್ನುಂಟು ಮಾಡಿದ ಘಟನೆಗಳಿಲ್ಲ. ಹೀಗಾಗಿ ಅನಂತದ್ಮನಾಭ ಸ್ವಾಮಿಯೇ ಮೊಸಳೆಯ ರೂಪದಲ್ಲಿ ದರ್ಶನ ನೀಡುತ್ತಿದ್ದಾನೆ ಎಂಬ ಪ್ರತೀತಿ ಬೆಳೆದಿತ್ತು. ಸೋಮವಾರ ಬೆಳಗ್ಗೆ ಮೃತಪಟ್ಟ ಮೊಸಳೆಯನ್ನು ಅರ್ಚಕರು ಆರತಿ ಎತ್ತಿ ಭಕ್ತಿಪೂರ್ವಕ ನಮಿಸಿದರು. ಬಳಿಕ ದಫನ ಮಾಡಲಾಗಿದೆ.
Babiya the guardian of the Ananthapura Lake Temple that stands in the namesake village in the Kasaragod District of Kerala is no more.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 09:39 pm
Mangalore Correspondent
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
05-11-25 05:27 pm
Bangalore Correspondent
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm