ಬ್ರೇಕಿಂಗ್ ನ್ಯೂಸ್
12-10-22 10:49 pm HK News Desk ದೇಶ - ವಿದೇಶ
ನವದೆಹಲಿ, ಅ.12 : ಬಹು ನಿರೀಕ್ಷಿತ ಹಿಜಾಬ್ ಕುರಿತ ಜಟಾಪಟಿ ಬಗ್ಗೆ ಸುಪ್ರೀಂ ಕೋರ್ಟ್ ಅ.13 ಅಥವಾ 14ರಂದು ಅಂತಿಮ ತೀರ್ಪು ಪ್ರಕಟಿಸುವ ಸಾಧ್ಯತೆಯಿದೆ.
ಕರ್ನಾಟಕ ರಾಜ್ಯ ಸರಕಾರ ಶಾಲೆ-ಕಾಲೇಜುಗಳ ತರಗತಿಗಳಲ್ಲಿ ಹಿಜಾಬ್ ನಿರ್ಬಂಧ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಗಳ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್ ಸೆ.22 ರಂದು ತೀರ್ಪನ್ನು ಕಾಯ್ದಿರಿಸಿತ್ತು.
ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಹೇಮಂತ್ ಗುಪ್ತಾ ಇದೇ ಅ.16ರಂದು ನಿವೃತ್ತರಾಗುತ್ತಿರುವ ಹಿನ್ನೆಲೆಯಲ್ಲಿ ಅದಕ್ಕೂ ಮುನ್ನ ಹಿಜಬ್ ವಿವಾದ ಕುರಿತು ತೀರ್ಪನ್ನು ನೀಡಲಿದ್ದಾರೆ.

ಶಾಲಾ-ಕಾಲೇಜುಗಳ ತರಗತಿಗಳಲ್ಲಿ ಹಿಜಬ್ ನಿಷೇಧಿಸಿದ ರಾಜ್ಯ ಸರ್ಕಾರದ ನಿರ್ಧಾರ ಸರಿಯೋ? ತಪ್ಪೋ? ಎಂಬುದನ್ನು ನಿರ್ಧರಿಸಲಿದ್ದಾರೆ. ಸೆಪ್ಟೆಂಬರ್ 22ರ ವರೆಗೆ ನಿರಂತರ 10 ದಿನಗಳ ಕಾಲ ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧೂಲಿಯಾ ಅವರಿದ್ದ ಪೀಠ ವಾದ- ಪ್ರತಿವಾದ ಆಲಿಸಿತ್ತು.
The Supreme Court is likely to pronounce its verdict on petitions challenging the Karnataka High Court judgement refusing to lift the ban on hijab in educational institutions before Justice Hemant Gupta retires this week.A bench of Justices Gupta and Sudhanshu Dhulia had reserved its judgement on the pleas on September 22 after hearing arguments in the matter for 10 days.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm