ಬ್ರೇಕಿಂಗ್ ನ್ಯೂಸ್
13-10-22 12:11 pm HK News Desk ದೇಶ - ವಿದೇಶ
ನವದೆಹಲಿ, ಅ.13: ಕರ್ನಾಟಕದ ಹಿಜಾಬ್ ವಿವಾದ ಕುರಿತ ವಾದ, ಪ್ರತಿವಾದಗಳನ್ನು ಆಲಿಸಿದ್ದ ಸುಪ್ರೀಂ ಕೋರ್ಟ್ ದ್ವಿಸದಸ್ಯ ಪೀಠ ವಿಭಿನ್ನ ತೀರ್ಪು ನೀಡಿ ಗಮನಸೆಳೆದಿದೆ. ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ವಿಭಿನ್ನ ತೀರ್ಪು ಪ್ರಕಟಿಸಿದ್ದಾರೆ.
ನ್ಯಾಯಮೂರ್ತಿ ಸುಧಾಂಶು ಧುಲಿಯಾ ಕರ್ನಾಟಕ ಹೈಕೋರ್ಟ್ ನೀಡಿರುವ ಆದೇಶವನ್ನು ರದ್ದುಗೊಳಿಸಿದ್ದಾರೆ. ಆದರೆ ಹೇಮಂತ್ ಗುಪ್ತಾ ಮೇಲ್ಮನವಿಗಳನ್ನು ವಜಾಗೊಳಿಸಿದ್ದು ಹೈಕೋರ್ಟ್ ತೀರ್ಪನ್ನು ಎತ್ತಿಹಿಡಿದಿದ್ದಾರೆ. ಹೀಗಾಗಿ ಅಂತಿಮ ತೀರ್ಪು ನೀಡಲಾಗದೆ, ಮುಂದಿನ ತೀರ್ಮಾನಕ್ಕಾಗಿ ಮುಖ್ಯ ನ್ಯಾಯಮೂರ್ತಿಗಳ ನಿರ್ಣಯಕ್ಕೆ ಬಿಟ್ಟಿದ್ದಾರೆ. ಇದರಿಂದಾಗಿ ತ್ರಿಸದಸ್ಯ ಅಥವಾ ಸಾಂವಿಧಾನಿಕ ಪೀಠಕ್ಕೆ ಹಿಜಾಬ್ ಕುರಿತ ಅರ್ಜಿ ವರ್ಗಾವಣೆಯಾಗುವ ಸಾಧ್ಯತೆಯಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಅರ್ಜಿದಾರರ ಪರ ವಕೀಲ ಎಜಾಬ್ ಮಕ್ಬೂಲ್, ಹಿಜಾಬ್ ನಿಷೇಧ ಪ್ರಕರಣವನ್ನು ದೊಡ್ಡ ಪೀಠ ಅಥವಾ ಮುಖ್ಯ ನ್ಯಾಯಮೂರ್ತಿಗಳ ಮುಂದೆ ಇಡಬೇಕು ಎಂದು ಪೀಠ ಹೇಳಿರುವುದಾಗಿ ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಶಾಲೆ, ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ನಿಷೇಧಿಸಿದ ರಾಜ್ಯ ಸರ್ಕಾರದ ಆದೇಶವನ್ನು ಎತ್ತಿಹಿಡಿದು ಹೈಕೋರ್ಟ್ ತೀರ್ಪು ನೀಡಿತ್ತು. ಈ ಆದೇಶದ ವಿರುದ್ಧ ಕೆಲ ವಿದ್ಯಾರ್ಥಿಗಳು ಹಾಗೂ ಮುಸ್ಲಿಂ ಸಂಘಟನೆಗಳು ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿಗಳನ್ನು ಸಲ್ಲಿಸಿದ್ದವು. ಸೆಪ್ಟೆಂಬರ್ ತಿಂಗಳಲ್ಲಿ ಹತ್ತು ದಿನಗಳ ಕಾಲ ತುರ್ತು ವಿಚಾರಣೆ ನಡೆಸಿದ್ದ ಕೋರ್ಟ್, ಸೆ.22 ರಂದು ವಿಚಾರಣೆ ಮುಗಿಸಿ ಅಂತಿಮ ತೀರ್ಪು ಕಾಯ್ದಿರಿಸಿತ್ತು.
The Supreme Court Thursday delivered a split verdict in the Karnataka hijab ban case with one of the judges upholding the March 15 high court order validating the ban and the other setting aside the HC ruling and calling wearing of the apparel a “matter of…choice”.
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
14-05-25 10:22 pm
HK News Desk
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm