ಬ್ರೇಕಿಂಗ್ ನ್ಯೂಸ್
15-10-22 11:53 am HK Desk News ದೇಶ - ವಿದೇಶ
ಮುಂಬೈ, ಅ.15: ತನ್ನನ್ನು ಪಾಕಿಸ್ತಾನಿ ಎಂದು ಹೇಳಿಕೊಂಡ ವ್ಯಕ್ತಿಯೊಬ್ಬ ಎಸ್ಬಿಐ ಮುಂಬೈ ಶಾಖೆಗೆ ಕರೆ ಮಾಡಿ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಮುಂಬೈ ಕಚೇರಿಯನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದಲ್ಲದೆ, ಬ್ಯಾಂಕಿನ ಅಧ್ಯಕ್ಷರನ್ನು ಕೊಲ್ಲುವುದಾಗಿ ಬೆದರಿಸಿದ ಘಟನೆ ನಡೆದಿದ್ದು ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಕರೆ ಮಾಡಿದ ವ್ಯಕ್ತಿ ತನ್ನನ್ನು ಎಂಡಿ ಜಿಯಾ-ಉಲ್-ಅಲಿಮ್ ಎಂದು ಪರಿಚಯಿಸಿದ್ದು ಬ್ಯಾಂಕ್ನಿಂದ ಸಾಲ ನೀಡುವಂತೆ ಒತ್ತಾಯಿಸಿದ್ದಾನೆ. ಬೇಡಿಕೆ ಈಡೇರಿಸದಿದ್ದರೆ ಬ್ಯಾಂಕ್ ಚೇರ್ಮನ್ ಅಪಹರಿಸಿ, ಮುಂಬೈ ಕಚೇರಿಯನ್ನು ಸ್ಫೋಟಿಸುವುದಾಗಿ ಹಾಗೂ ಎಲ್ಲ ಸಿಬ್ಬಂದಿಯನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ.
ಎಸ್ಬಿಐ ಮ್ಯಾನೇಜ್ಮೆಂಟ್ ತಕ್ಷಣವೇ ಮರೈನ್ ಡ್ರೈವ್ ಪೊಲೀಸ್ ಠಾಣೆಯನ್ನು ಸಂಪರ್ಕಿಸಿ ಅಪರಿಚಿತ ವ್ಯಕ್ತಿಯ ವಿರುದ್ಧ ದೂರು ದಾಖಲಿಸಿದೆ. ಎಸ್ಬಿಐನ ನಾರಿಮನ್ ಪಾಯಿಂಟ್ ಶಾಖೆಯ ಲ್ಯಾಂಡ್ಲೈನ್ ನಂಬರಿಗೆ ಅಕ್ಟೋಬರ್ 13 ರಂದು ಬೆಳಗ್ಗೆ 11 ಗಂಟೆಗೆ ಅಪರಿಚಿತ ವ್ಯಕ್ತಿ ಕರೆ ಮಾಡಿ ಬೆದರಿಕೆ ಹಾಕಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆದರಿಕೆ ಕರೆ ಪಶ್ಚಿಮ ಬಂಗಾಳದಿಂದ ಬಂದಿರುವುದನ್ನು ಪೊಲೀಸರು ಪತ್ತೆ ಮಾಡಿದ್ದು ಕರೆ ಮಾಡಿದ್ದ ವ್ಯಕ್ತಿಯನ್ನು ಪತ್ತೆ ಹಚ್ಚಲು ಮುಂದಾಗಿದ್ದಾರೆ.
State Bank of India Headquarters received two threat calls over the past two days. The caller, who claimed he was calling from Pakistan, threatened to kidnap the chairman of SBI and murder him. Two calls were received on the SBI line, one on Thursday and one on Wednesday.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm