ಬ್ರೇಕಿಂಗ್ ನ್ಯೂಸ್
15-10-22 11:53 am HK Desk News ದೇಶ - ವಿದೇಶ
ಮುಂಬೈ, ಅ.15: ತನ್ನನ್ನು ಪಾಕಿಸ್ತಾನಿ ಎಂದು ಹೇಳಿಕೊಂಡ ವ್ಯಕ್ತಿಯೊಬ್ಬ ಎಸ್ಬಿಐ ಮುಂಬೈ ಶಾಖೆಗೆ ಕರೆ ಮಾಡಿ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಮುಂಬೈ ಕಚೇರಿಯನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದಲ್ಲದೆ, ಬ್ಯಾಂಕಿನ ಅಧ್ಯಕ್ಷರನ್ನು ಕೊಲ್ಲುವುದಾಗಿ ಬೆದರಿಸಿದ ಘಟನೆ ನಡೆದಿದ್ದು ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಕರೆ ಮಾಡಿದ ವ್ಯಕ್ತಿ ತನ್ನನ್ನು ಎಂಡಿ ಜಿಯಾ-ಉಲ್-ಅಲಿಮ್ ಎಂದು ಪರಿಚಯಿಸಿದ್ದು ಬ್ಯಾಂಕ್ನಿಂದ ಸಾಲ ನೀಡುವಂತೆ ಒತ್ತಾಯಿಸಿದ್ದಾನೆ. ಬೇಡಿಕೆ ಈಡೇರಿಸದಿದ್ದರೆ ಬ್ಯಾಂಕ್ ಚೇರ್ಮನ್ ಅಪಹರಿಸಿ, ಮುಂಬೈ ಕಚೇರಿಯನ್ನು ಸ್ಫೋಟಿಸುವುದಾಗಿ ಹಾಗೂ ಎಲ್ಲ ಸಿಬ್ಬಂದಿಯನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ.
ಎಸ್ಬಿಐ ಮ್ಯಾನೇಜ್ಮೆಂಟ್ ತಕ್ಷಣವೇ ಮರೈನ್ ಡ್ರೈವ್ ಪೊಲೀಸ್ ಠಾಣೆಯನ್ನು ಸಂಪರ್ಕಿಸಿ ಅಪರಿಚಿತ ವ್ಯಕ್ತಿಯ ವಿರುದ್ಧ ದೂರು ದಾಖಲಿಸಿದೆ. ಎಸ್ಬಿಐನ ನಾರಿಮನ್ ಪಾಯಿಂಟ್ ಶಾಖೆಯ ಲ್ಯಾಂಡ್ಲೈನ್ ನಂಬರಿಗೆ ಅಕ್ಟೋಬರ್ 13 ರಂದು ಬೆಳಗ್ಗೆ 11 ಗಂಟೆಗೆ ಅಪರಿಚಿತ ವ್ಯಕ್ತಿ ಕರೆ ಮಾಡಿ ಬೆದರಿಕೆ ಹಾಕಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆದರಿಕೆ ಕರೆ ಪಶ್ಚಿಮ ಬಂಗಾಳದಿಂದ ಬಂದಿರುವುದನ್ನು ಪೊಲೀಸರು ಪತ್ತೆ ಮಾಡಿದ್ದು ಕರೆ ಮಾಡಿದ್ದ ವ್ಯಕ್ತಿಯನ್ನು ಪತ್ತೆ ಹಚ್ಚಲು ಮುಂದಾಗಿದ್ದಾರೆ.
State Bank of India Headquarters received two threat calls over the past two days. The caller, who claimed he was calling from Pakistan, threatened to kidnap the chairman of SBI and murder him. Two calls were received on the SBI line, one on Thursday and one on Wednesday.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
16-09-25 02:46 pm
HK News Desk
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm