ಬ್ರೇಕಿಂಗ್ ನ್ಯೂಸ್
15-10-22 08:10 pm HK News Desk ದೇಶ - ವಿದೇಶ
ಅಮಾಸ್ರ, ಅ.15: ಟರ್ಕಿಯ ಉತ್ತರ ವಲಯದ ಬರ್ಟೈನ್ ಪ್ರಾಂತ್ಯದ ಕಪ್ಪು ಸಮುದ್ರ ವ್ಯಾಪ್ತಿಯ ಸಮೀಪ ಇರುವ ಸರ್ಕಾರಿ ಮಾಲೀಕತ್ವದ ಟಿಟಿಕೆ ಹಂಸಾರಾನಗರ ಮುದ್ರುಲೋಗೊ ಗಣಿಯಲ್ಲಿ ಮುಂಜಾನೆ 6.35ರ ಸುಮಾರಿನಲ್ಲಿ ಸ್ಪೋಟ ಸಂಭವಿಸಿದೆ.
ಸುಮಾರು 110ಕ್ಕೂ ಹೆಚ್ಚು ಗಣಿಯೊಳಗೆ ಕೆಲಸ ಮಾಡುತ್ತಿದ್ದರು ಎಂದು ಹೇಳಲಾಗಿದೆ. ಸ್ಪೋಟದಿಂದಾಗಿ ಬೆಂಕಿಯ ಜ್ವಾಲೆಗಳು ಉರುವಲು ಅನಿಲಕ್ಕೆ ತಾಗಿ ದುರ್ಘಟನೆಯ ತೀವ್ರತೆ ಹೆಚ್ಚಾಗಿದೆ. ಸುಮಾರು 49 ಮಂದಿಯನ್ನು ಸುರಕ್ಷಿತವಾಗಿ ಅಲ್ಲಿಂದ ಹೊರತರಲಾಗಿದೆ. ಬಹಳಷ್ಟು ಮಂದಿ ಸಿಲುಕಿಕೊಂಡಿದ್ದು, ಸರ್ಕಾರದ ಅಧಿಕಾರಿಗಳು ಮತ್ತು ಸಚಿವರು ಎಷ್ಟು ಮಂದಿ ಎಂದು ನಿಖರ ಮಾಹಿತಿ ನೀಡಲು ನಿರಾಕಿರಿಸಿದ್ದಾರೆ.

ಆದರೆ ಆರೋಗ್ಯ ಸಚಿವರ ಹೇಳಿಕೆ ಪ್ರಕಾರ 28 ಮಂದಿ ಸಾವನ್ನಪ್ಪಿದ್ದಾರೆ. ಅಧಿಕೃತವಾಗಿ 22 ಮೃತದೇಹಗಳನ್ನು ಹೊರತೆಗೆಯಲ್ಲಿದೆ. 8 ಶವಗಳನ್ನು ಹೊರತರುವ ಹಂತದಲ್ಲಿದೆ. ಮತ್ತಷ್ಟು ಸಾವುನೋವುಗಳಾಗುವ ಸಾಧ್ಯತೆ ಇದೆ. ಸ್ಪೋಟದ ಹಿನ್ನೆಲೆಯಲ್ಲಿ ಅಧ್ಯಕ್ಷ ರೆಸೆಪ್ ಟ್ಯಾಪಿ ಎರ್ಡೋಗನ್ ಅವರು ತಮ್ಮ ಪ್ರವಾಸವನ್ನು ಮೊಟಕುಗೊಳಿಸಿ ಪರಿಹಾರ ಕಾರ್ಯದ ನೇರ ನಿಗಾವಣೆಗೆ ಮುಂದಾಗಿದ್ದಾರೆ.
ಸ್ಪೋಟದಿಂದ ಬದುಕುಳಿದ ವ್ಯಕ್ತಿಯೊಬ್ಬರು ನಿಟ್ಟುಸಿರುವ ಬಿಟ್ಟಿದ್ದು, ನಾನು ಆಕಸ್ಮಿಕವಾಗಿ ಹೊರಬಂದೆ. ಕೆಲವೇ ಕ್ಷಣಗಳಲ್ಲಿ ಸ್ಪೋಟ ಸಂಭವಿಸಿದೆ ಎಂದು ಹೇಳಿದ್ದಾರೆ. ಸುತ್ತಮುತ್ತಲಿನವರು ತಕ್ಷಣವೇ ಸ್ಥಳಕ್ಕೆ ಧಾವಿಸಿ ಗಣಿಯೊಳಗೆ ಸಿಲುಕಿದವರನ್ನು ರಕ್ಷಿಸುವ ಪ್ರಯತ್ನ ಮಾಡಿದ್ದಾರೆ. 2014ರಲ್ಲಿ ಇದೇ ರೀತಿಯ ದುರ್ಘಟನೆಯಾಗಿ ಟರ್ಕಿಯ ಪಶ್ಚಿಮ ವಯದಲ್ಲಿ 301 ಮಂದಿ ಸಾವನ್ನಪ್ಪಿದ್ದರು.
The death toll from a coal mine explosion in northern Turkey rose to at least 40 people Saturday, officials said.Desperate relatives had waited all night in the cold outside the state-owned TTK Amasra Muessese Mudurlugu mine in the town of Amasra, in the Black Sea coastal province of Bartin, hoping for news. There were 110 miners working in the shaft when the explosion occurred Friday evening.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm