ಬ್ರೇಕಿಂಗ್ ನ್ಯೂಸ್
15-10-22 08:10 pm HK News Desk ದೇಶ - ವಿದೇಶ
ಅಮಾಸ್ರ, ಅ.15: ಟರ್ಕಿಯ ಉತ್ತರ ವಲಯದ ಬರ್ಟೈನ್ ಪ್ರಾಂತ್ಯದ ಕಪ್ಪು ಸಮುದ್ರ ವ್ಯಾಪ್ತಿಯ ಸಮೀಪ ಇರುವ ಸರ್ಕಾರಿ ಮಾಲೀಕತ್ವದ ಟಿಟಿಕೆ ಹಂಸಾರಾನಗರ ಮುದ್ರುಲೋಗೊ ಗಣಿಯಲ್ಲಿ ಮುಂಜಾನೆ 6.35ರ ಸುಮಾರಿನಲ್ಲಿ ಸ್ಪೋಟ ಸಂಭವಿಸಿದೆ.
ಸುಮಾರು 110ಕ್ಕೂ ಹೆಚ್ಚು ಗಣಿಯೊಳಗೆ ಕೆಲಸ ಮಾಡುತ್ತಿದ್ದರು ಎಂದು ಹೇಳಲಾಗಿದೆ. ಸ್ಪೋಟದಿಂದಾಗಿ ಬೆಂಕಿಯ ಜ್ವಾಲೆಗಳು ಉರುವಲು ಅನಿಲಕ್ಕೆ ತಾಗಿ ದುರ್ಘಟನೆಯ ತೀವ್ರತೆ ಹೆಚ್ಚಾಗಿದೆ. ಸುಮಾರು 49 ಮಂದಿಯನ್ನು ಸುರಕ್ಷಿತವಾಗಿ ಅಲ್ಲಿಂದ ಹೊರತರಲಾಗಿದೆ. ಬಹಳಷ್ಟು ಮಂದಿ ಸಿಲುಕಿಕೊಂಡಿದ್ದು, ಸರ್ಕಾರದ ಅಧಿಕಾರಿಗಳು ಮತ್ತು ಸಚಿವರು ಎಷ್ಟು ಮಂದಿ ಎಂದು ನಿಖರ ಮಾಹಿತಿ ನೀಡಲು ನಿರಾಕಿರಿಸಿದ್ದಾರೆ.

ಆದರೆ ಆರೋಗ್ಯ ಸಚಿವರ ಹೇಳಿಕೆ ಪ್ರಕಾರ 28 ಮಂದಿ ಸಾವನ್ನಪ್ಪಿದ್ದಾರೆ. ಅಧಿಕೃತವಾಗಿ 22 ಮೃತದೇಹಗಳನ್ನು ಹೊರತೆಗೆಯಲ್ಲಿದೆ. 8 ಶವಗಳನ್ನು ಹೊರತರುವ ಹಂತದಲ್ಲಿದೆ. ಮತ್ತಷ್ಟು ಸಾವುನೋವುಗಳಾಗುವ ಸಾಧ್ಯತೆ ಇದೆ. ಸ್ಪೋಟದ ಹಿನ್ನೆಲೆಯಲ್ಲಿ ಅಧ್ಯಕ್ಷ ರೆಸೆಪ್ ಟ್ಯಾಪಿ ಎರ್ಡೋಗನ್ ಅವರು ತಮ್ಮ ಪ್ರವಾಸವನ್ನು ಮೊಟಕುಗೊಳಿಸಿ ಪರಿಹಾರ ಕಾರ್ಯದ ನೇರ ನಿಗಾವಣೆಗೆ ಮುಂದಾಗಿದ್ದಾರೆ.
ಸ್ಪೋಟದಿಂದ ಬದುಕುಳಿದ ವ್ಯಕ್ತಿಯೊಬ್ಬರು ನಿಟ್ಟುಸಿರುವ ಬಿಟ್ಟಿದ್ದು, ನಾನು ಆಕಸ್ಮಿಕವಾಗಿ ಹೊರಬಂದೆ. ಕೆಲವೇ ಕ್ಷಣಗಳಲ್ಲಿ ಸ್ಪೋಟ ಸಂಭವಿಸಿದೆ ಎಂದು ಹೇಳಿದ್ದಾರೆ. ಸುತ್ತಮುತ್ತಲಿನವರು ತಕ್ಷಣವೇ ಸ್ಥಳಕ್ಕೆ ಧಾವಿಸಿ ಗಣಿಯೊಳಗೆ ಸಿಲುಕಿದವರನ್ನು ರಕ್ಷಿಸುವ ಪ್ರಯತ್ನ ಮಾಡಿದ್ದಾರೆ. 2014ರಲ್ಲಿ ಇದೇ ರೀತಿಯ ದುರ್ಘಟನೆಯಾಗಿ ಟರ್ಕಿಯ ಪಶ್ಚಿಮ ವಯದಲ್ಲಿ 301 ಮಂದಿ ಸಾವನ್ನಪ್ಪಿದ್ದರು.
The death toll from a coal mine explosion in northern Turkey rose to at least 40 people Saturday, officials said.Desperate relatives had waited all night in the cold outside the state-owned TTK Amasra Muessese Mudurlugu mine in the town of Amasra, in the Black Sea coastal province of Bartin, hoping for news. There were 110 miners working in the shaft when the explosion occurred Friday evening.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 07:49 pm
Mangalore Correspondent
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
05-11-25 05:27 pm
Bangalore Correspondent
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm