ಬ್ರೇಕಿಂಗ್ ನ್ಯೂಸ್
16-10-22 08:30 pm HK News Desk ದೇಶ - ವಿದೇಶ
ಹರಿದ್ವಾರ, ಅ.16: ಉತ್ತರಾಖಂಡದ ಹರಿದ್ವಾರ, ಕೇದಾರನಾಥ ಸೇರಿದಂತೆ ದೇವಸ್ಥಾನ ಮತ್ತು ರೈಲು ನಿಲ್ದಾಣಗಳಿಗೆ ಬಾಂಬ್ ಇಟ್ಟು ಸ್ಫೋಟಿಸುವುದಾಗಿ ಜೈಶ್ ಇ- ಮಹಮ್ಮದ್ ಉಗ್ರವಾದಿ ಸಂಘಟನೆ ಹೆಸರಲ್ಲಿ ಬೆದರಿಕೆ ಹಾಕಲಾಗಿದೆ. ಉತ್ತರಾಖಂಡ ಮತ್ತು ಉತ್ತರ ಪ್ರದೇಶದ ರೈಲು ನಿಲ್ದಾಣಗಳು ಮತ್ತು ದೇವಸ್ಥಾನಗಳನ್ನು ಬಾಂಬಿಟ್ಟು ಸ್ಫೋಟಿಸುವುದಾಗಿ ಪತ್ರ ಬರೆಯಲಾಗಿದೆ.
ಹರಿದ್ವಾರ ರೈಲು ನಿಲ್ದಾಣದ ಸ್ಟೇಶನ್ ಮಾಸ್ಟರ್ ಗೆ ಈ ಬಗ್ಗೆ ಪತ್ರ ಬರೆಯಲಾಗಿದ್ದು, ದೇವಸ್ಥಾನ, ರೈಲು ನಿಲ್ದಾಣ ಸೇರಿದಂತೆ ವಿವಿಧ ಕಡೆ ಬಾಂಬ್ ಇಡುವ ಬಗ್ಗೆ ಉಲ್ಲೇಖ ಮಾಡಲಾಗಿದೆ. ಇದರ ಬೆನ್ನಲ್ಲೇ ಪೊಲೀಸ್ ಮತ್ತು ವಿವಿಧ ಭದ್ರತಾ ಏಜನ್ಸಿಗಳು ಅಲರ್ಟ್ ಆಗಿವೆ. ತನ್ನನ್ನು ಜೈಶ್ ಇ- ಮಹಮ್ಮದ್ ಏರಿಯಾ ಕಮಾಂಡರ್ ಜಮೀರ್ ಅಹ್ಮದ್ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದು, ಹಿಂದಿಯಲ್ಲಿ ಪತ್ರವನ್ನು ಬರೆಯಲಾಗಿತ್ತು.

ಅ.25ರಂದು ರೈಲು ನಿಲ್ದಾಣಗಳನ್ನು ಸ್ಫೋಟಿಸುತ್ತೇವೆ. 27ರಂದು ಚಾರ್ ಧಾಮ್ ಸೇರಿ ಧಾರ್ಮಿಕ ಸ್ಥಳಗಳಲ್ಲಿ ಬಾಂಬ್ ಸ್ಫೋಟ ನಡೆಸುವುದಾಗಿ ಪತ್ರದಲ್ಲಿ ಉಲ್ಲೇಖ ಮಾಡಲಾಗಿದೆ. ಜಮ್ಮು ಕಾಶ್ಮೀರದಲ್ಲಿ ಜಿಹಾದಿಗಳ ಹತ್ಯೆಗೆ ಪ್ರತೀಕಾರವಾಗಿ ದಾಳಿ ನಡೆಸುವುದಾಗಿ ಪತ್ರದಲ್ಲಿ ಹೇಳಲಾಗಿದೆ. ಅ.10ರಂದು ಪತ್ರವನ್ನು ಪೋಸ್ಟ್ ಮಾಡಲಾಗಿದ್ದು ರೈಲ್ವೇ ಸ್ಟೇಶನ್ ಮಾಸ್ಟರ್ ಪತ್ರದ ಬಗ್ಗೆ ಪೊಲೀಸರ ಗಮನಕ್ಕೆ ತಂದಿದ್ದಾರೆ. ಉತ್ತರಾಖಂಡ ಮತ್ತು ಉತ್ತರ ಪ್ರದೇಶದಲ್ಲಿ ಪೊಲೀಸರನ್ನು ಎಲರ್ಟ್ ಮಾಡಲಾಗಿದೆ.
In the name of terrorist organization Jaish-e-Mohammed, several railway stations and religious places in Uttarakhand and Uttar Pradesh, including Haridwar railway station, have been threatened with bombs. Haridwar railway station superintendent has received a threatening letter quoting the area commander of the terrorist organization. Security agencies have become alert after receiving the letter. Security has been beefed up at the station.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm