ಬ್ರೇಕಿಂಗ್ ನ್ಯೂಸ್
16-10-22 08:30 pm HK News Desk ದೇಶ - ವಿದೇಶ
ಹರಿದ್ವಾರ, ಅ.16: ಉತ್ತರಾಖಂಡದ ಹರಿದ್ವಾರ, ಕೇದಾರನಾಥ ಸೇರಿದಂತೆ ದೇವಸ್ಥಾನ ಮತ್ತು ರೈಲು ನಿಲ್ದಾಣಗಳಿಗೆ ಬಾಂಬ್ ಇಟ್ಟು ಸ್ಫೋಟಿಸುವುದಾಗಿ ಜೈಶ್ ಇ- ಮಹಮ್ಮದ್ ಉಗ್ರವಾದಿ ಸಂಘಟನೆ ಹೆಸರಲ್ಲಿ ಬೆದರಿಕೆ ಹಾಕಲಾಗಿದೆ. ಉತ್ತರಾಖಂಡ ಮತ್ತು ಉತ್ತರ ಪ್ರದೇಶದ ರೈಲು ನಿಲ್ದಾಣಗಳು ಮತ್ತು ದೇವಸ್ಥಾನಗಳನ್ನು ಬಾಂಬಿಟ್ಟು ಸ್ಫೋಟಿಸುವುದಾಗಿ ಪತ್ರ ಬರೆಯಲಾಗಿದೆ.
ಹರಿದ್ವಾರ ರೈಲು ನಿಲ್ದಾಣದ ಸ್ಟೇಶನ್ ಮಾಸ್ಟರ್ ಗೆ ಈ ಬಗ್ಗೆ ಪತ್ರ ಬರೆಯಲಾಗಿದ್ದು, ದೇವಸ್ಥಾನ, ರೈಲು ನಿಲ್ದಾಣ ಸೇರಿದಂತೆ ವಿವಿಧ ಕಡೆ ಬಾಂಬ್ ಇಡುವ ಬಗ್ಗೆ ಉಲ್ಲೇಖ ಮಾಡಲಾಗಿದೆ. ಇದರ ಬೆನ್ನಲ್ಲೇ ಪೊಲೀಸ್ ಮತ್ತು ವಿವಿಧ ಭದ್ರತಾ ಏಜನ್ಸಿಗಳು ಅಲರ್ಟ್ ಆಗಿವೆ. ತನ್ನನ್ನು ಜೈಶ್ ಇ- ಮಹಮ್ಮದ್ ಏರಿಯಾ ಕಮಾಂಡರ್ ಜಮೀರ್ ಅಹ್ಮದ್ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದು, ಹಿಂದಿಯಲ್ಲಿ ಪತ್ರವನ್ನು ಬರೆಯಲಾಗಿತ್ತು.

ಅ.25ರಂದು ರೈಲು ನಿಲ್ದಾಣಗಳನ್ನು ಸ್ಫೋಟಿಸುತ್ತೇವೆ. 27ರಂದು ಚಾರ್ ಧಾಮ್ ಸೇರಿ ಧಾರ್ಮಿಕ ಸ್ಥಳಗಳಲ್ಲಿ ಬಾಂಬ್ ಸ್ಫೋಟ ನಡೆಸುವುದಾಗಿ ಪತ್ರದಲ್ಲಿ ಉಲ್ಲೇಖ ಮಾಡಲಾಗಿದೆ. ಜಮ್ಮು ಕಾಶ್ಮೀರದಲ್ಲಿ ಜಿಹಾದಿಗಳ ಹತ್ಯೆಗೆ ಪ್ರತೀಕಾರವಾಗಿ ದಾಳಿ ನಡೆಸುವುದಾಗಿ ಪತ್ರದಲ್ಲಿ ಹೇಳಲಾಗಿದೆ. ಅ.10ರಂದು ಪತ್ರವನ್ನು ಪೋಸ್ಟ್ ಮಾಡಲಾಗಿದ್ದು ರೈಲ್ವೇ ಸ್ಟೇಶನ್ ಮಾಸ್ಟರ್ ಪತ್ರದ ಬಗ್ಗೆ ಪೊಲೀಸರ ಗಮನಕ್ಕೆ ತಂದಿದ್ದಾರೆ. ಉತ್ತರಾಖಂಡ ಮತ್ತು ಉತ್ತರ ಪ್ರದೇಶದಲ್ಲಿ ಪೊಲೀಸರನ್ನು ಎಲರ್ಟ್ ಮಾಡಲಾಗಿದೆ.
In the name of terrorist organization Jaish-e-Mohammed, several railway stations and religious places in Uttarakhand and Uttar Pradesh, including Haridwar railway station, have been threatened with bombs. Haridwar railway station superintendent has received a threatening letter quoting the area commander of the terrorist organization. Security agencies have become alert after receiving the letter. Security has been beefed up at the station.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm