ಬ್ರೇಕಿಂಗ್ ನ್ಯೂಸ್
16-10-22 09:05 pm HK News Desk ದೇಶ - ವಿದೇಶ
ನವದೆಹಲಿ, ಅ .16: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಮೂರು ವಿಶೇಷ ರೈಲುಗಳನ್ನು ಓಡಿಸುವುದಾಗಿ ಸೆಂಟ್ರಲ್ ರೈಲ್ವೆ ಘೋಷಿಸಿದೆ. ಪ್ರಯಾಣಿಕರಿಗೆ ಸುಗಮ ಮತ್ತು ಆರಾಮದಾಯಕ ಪ್ರಯಾಣ ನೀಡುವ ಉದ್ದೇಶದಿಂದ ಹಬ್ಬದ ವಿಶೇಷ ರೈಲು ಸೇವೆಗಳನ್ನು ಪ್ರಾರಂಭಿಸಲಾಗಿದೆ.
ಈ ಮೂರು ವಿಶೇಷ ಹಬ್ಬದ ಸಮಯದಲ್ಲಿ ಸೇವೆ ನೀಡುವ ರೈಲುಗಳು ಕ್ರಮವಾಗಿ ಮುಂಬೈ-ಮಂಗಳೂರು ಜಂಕ್ಷನ್, ಮಡಗಾಂವ್ ಜಂಕ್ಷನ್ ಮತ್ತು ಪುಣೆ-ಅಜ್ನಿ ನಡುವೆ ಸಂಚರಿಸಲಿವೆ ಎಂದು ಕೇಂದ್ರ ರೈಲ್ವೆ ಇಲಾಖೆ ಟ್ವೀಟ್ ಮಾಡಿದೆ.
01185 ಗಾಡಿ ಸಂಖ್ಯೆಯ ವಿಶೇಷ ರೈಲು ಲೋಕಮಾನ್ಯ ತಿಲಕ್ ಟರ್ಮಿನಸ್ನಿಂದ ಅಕ್ಟೋಬರ್ 21 ರಿಂದ ನವೆಂಬರ್ 11 ರವರೆಗೆ ಪ್ರತಿ ಶುಕ್ರವಾರ ರಾತ್ರಿ 10:15 ಕ್ಕೆ ಹೊರಡುತ್ತದೆ. ಒಟ್ಟು ನಾಲ್ಕು ಟ್ರಿಪ್ಗಳು. ಮುಂಬೈನಿಂದ ರಾತ್ರಿ 10:15 ಕ್ಕೆ ಹೊರಟು ಮರುದಿನ ಸಂಜೆ 5:05 ಕ್ಕೆ ಮಂಗಳೂರು ಜಂಕ್ಷನ್ಗೆ ಆಗಮಿಸಲಿದೆ.
ಮುಂಬೈನಿಂದ ಅ.21 ಕ್ಕೆ ವಿಶೇಷ ರೈಲು ಸೇವೆ;
ಇತ್ತ, 01186 ಗಾಡಿ ಸಂಖ್ಯೆಯ ವಿಶೇಷ ರೈಲು ಮಂಗಳೂರು ಜಂಕ್ಷನ್ನಿಂದ ಅಕ್ಟೋಬರ್ 22 ರಿಂದ ನವೆಂಬರ್ 21 ರವರೆಗೆ ಪ್ರತಿ ಶನಿವಾರ ಸಂಜೆ 6:45 ಕ್ಕೆ ಹೊರಡುತ್ತದೆ. ಇದು ಕೂಡ ನಾಲ್ಕು ಟ್ರಿಪ್ಗಳು. ಮಂಗಳೂರಿನಿಂದ ಸಂಜೆ 6:45 ಕ್ಕೆ ಹೊರಟು ಮರುದಿನ ಬೆಳಗ್ಗೆ 11.45 ಕ್ಕೆ ಲೋಕಮಾನ್ಯ ತಿಲಕ್ ಟರ್ಮಿನಸ್ಗೆ ಆಗಮಿಸಲಿದೆ.
ಮುಂಬೈ-ಮಂಗಳೂರು ವಿಶೇಷ ರೈಲು ನಿಲುಗಡೆ ವಿವರ 01185 ಮತ್ತು 01186 ವಿಶೇಷ ರೈಲುಗಳು ಥಾಣೆ, ಪನ್ವೇಲ್, ರೋಹಾ, ಖೇಡ್, ಚಿಪ್ಲುನ್, ಸಂಗಮೇಶ್ವರ ರಸ್ತೆ, ರತ್ನಗಿರಿ, ಕಂಕಾವಲಿ, ಸಿಂಧುದುರ್ಗ, ಕುಡಾಲ್, ಸಾವಂತವಾಡಿ ರಸ್ತೆ, ಥಿವಿಂ, ಕರ್ಮಾಲಿ, ಮಡಗಾಂವ್, ಕಾರವಾರ, ಗೋಕರ್ಣ ರಸ್ತೆ, ಕುಮಟಾ, ಮುರುಡೇಶ್ವರ, ಭಟ್ಕಳ, ಮೂಕಾಂಬಿಕಾ ರಸ್ತೆ ಬೈಂದೂರು, ಉಡುಪಿ ಕುಂದಾಪುರ, ಮೂಲ್ಕಿ ಮತ್ತು ಸುರತ್ಕಲ್ ರೈಲು ನಿಲ್ದಾಣಗಳಲ್ಲಿ ಸ್ಟಾಪ್ ನೀಡಲಿವೆ.
After two years of Covid hiatus, this time India is once again celebrating the festive season with full pomp and vigour across the country.And, to boost this happiness amid festivities, Indian Railways has announced three special trains to ensure a comfortable and smooth travel for the passengers.The festive special trains will run between Mumbai-Mangaluru Junction, Madgaon Junction, and Pune-Ajni, respectively, the Central Railway tweeted.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm