ಬ್ರೇಕಿಂಗ್ ನ್ಯೂಸ್
16-10-22 09:05 pm HK News Desk ದೇಶ - ವಿದೇಶ
ನವದೆಹಲಿ, ಅ .16: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಮೂರು ವಿಶೇಷ ರೈಲುಗಳನ್ನು ಓಡಿಸುವುದಾಗಿ ಸೆಂಟ್ರಲ್ ರೈಲ್ವೆ ಘೋಷಿಸಿದೆ. ಪ್ರಯಾಣಿಕರಿಗೆ ಸುಗಮ ಮತ್ತು ಆರಾಮದಾಯಕ ಪ್ರಯಾಣ ನೀಡುವ ಉದ್ದೇಶದಿಂದ ಹಬ್ಬದ ವಿಶೇಷ ರೈಲು ಸೇವೆಗಳನ್ನು ಪ್ರಾರಂಭಿಸಲಾಗಿದೆ.
ಈ ಮೂರು ವಿಶೇಷ ಹಬ್ಬದ ಸಮಯದಲ್ಲಿ ಸೇವೆ ನೀಡುವ ರೈಲುಗಳು ಕ್ರಮವಾಗಿ ಮುಂಬೈ-ಮಂಗಳೂರು ಜಂಕ್ಷನ್, ಮಡಗಾಂವ್ ಜಂಕ್ಷನ್ ಮತ್ತು ಪುಣೆ-ಅಜ್ನಿ ನಡುವೆ ಸಂಚರಿಸಲಿವೆ ಎಂದು ಕೇಂದ್ರ ರೈಲ್ವೆ ಇಲಾಖೆ ಟ್ವೀಟ್ ಮಾಡಿದೆ.
01185 ಗಾಡಿ ಸಂಖ್ಯೆಯ ವಿಶೇಷ ರೈಲು ಲೋಕಮಾನ್ಯ ತಿಲಕ್ ಟರ್ಮಿನಸ್ನಿಂದ ಅಕ್ಟೋಬರ್ 21 ರಿಂದ ನವೆಂಬರ್ 11 ರವರೆಗೆ ಪ್ರತಿ ಶುಕ್ರವಾರ ರಾತ್ರಿ 10:15 ಕ್ಕೆ ಹೊರಡುತ್ತದೆ. ಒಟ್ಟು ನಾಲ್ಕು ಟ್ರಿಪ್ಗಳು. ಮುಂಬೈನಿಂದ ರಾತ್ರಿ 10:15 ಕ್ಕೆ ಹೊರಟು ಮರುದಿನ ಸಂಜೆ 5:05 ಕ್ಕೆ ಮಂಗಳೂರು ಜಂಕ್ಷನ್ಗೆ ಆಗಮಿಸಲಿದೆ.
ಮುಂಬೈನಿಂದ ಅ.21 ಕ್ಕೆ ವಿಶೇಷ ರೈಲು ಸೇವೆ;
ಇತ್ತ, 01186 ಗಾಡಿ ಸಂಖ್ಯೆಯ ವಿಶೇಷ ರೈಲು ಮಂಗಳೂರು ಜಂಕ್ಷನ್ನಿಂದ ಅಕ್ಟೋಬರ್ 22 ರಿಂದ ನವೆಂಬರ್ 21 ರವರೆಗೆ ಪ್ರತಿ ಶನಿವಾರ ಸಂಜೆ 6:45 ಕ್ಕೆ ಹೊರಡುತ್ತದೆ. ಇದು ಕೂಡ ನಾಲ್ಕು ಟ್ರಿಪ್ಗಳು. ಮಂಗಳೂರಿನಿಂದ ಸಂಜೆ 6:45 ಕ್ಕೆ ಹೊರಟು ಮರುದಿನ ಬೆಳಗ್ಗೆ 11.45 ಕ್ಕೆ ಲೋಕಮಾನ್ಯ ತಿಲಕ್ ಟರ್ಮಿನಸ್ಗೆ ಆಗಮಿಸಲಿದೆ.
ಮುಂಬೈ-ಮಂಗಳೂರು ವಿಶೇಷ ರೈಲು ನಿಲುಗಡೆ ವಿವರ 01185 ಮತ್ತು 01186 ವಿಶೇಷ ರೈಲುಗಳು ಥಾಣೆ, ಪನ್ವೇಲ್, ರೋಹಾ, ಖೇಡ್, ಚಿಪ್ಲುನ್, ಸಂಗಮೇಶ್ವರ ರಸ್ತೆ, ರತ್ನಗಿರಿ, ಕಂಕಾವಲಿ, ಸಿಂಧುದುರ್ಗ, ಕುಡಾಲ್, ಸಾವಂತವಾಡಿ ರಸ್ತೆ, ಥಿವಿಂ, ಕರ್ಮಾಲಿ, ಮಡಗಾಂವ್, ಕಾರವಾರ, ಗೋಕರ್ಣ ರಸ್ತೆ, ಕುಮಟಾ, ಮುರುಡೇಶ್ವರ, ಭಟ್ಕಳ, ಮೂಕಾಂಬಿಕಾ ರಸ್ತೆ ಬೈಂದೂರು, ಉಡುಪಿ ಕುಂದಾಪುರ, ಮೂಲ್ಕಿ ಮತ್ತು ಸುರತ್ಕಲ್ ರೈಲು ನಿಲ್ದಾಣಗಳಲ್ಲಿ ಸ್ಟಾಪ್ ನೀಡಲಿವೆ.
After two years of Covid hiatus, this time India is once again celebrating the festive season with full pomp and vigour across the country.And, to boost this happiness amid festivities, Indian Railways has announced three special trains to ensure a comfortable and smooth travel for the passengers.The festive special trains will run between Mumbai-Mangaluru Junction, Madgaon Junction, and Pune-Ajni, respectively, the Central Railway tweeted.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm