ಬ್ರೇಕಿಂಗ್ ನ್ಯೂಸ್
18-10-22 02:09 pm HK News Desk ದೇಶ - ವಿದೇಶ
ನವದೆಹಲಿ, ಅ.18 : ತನ್ನನ್ನು ಆಮ್ ಆದ್ಮಿ ಪಕ್ಷ ತೊರೆದು ಬಿಜೆಪಿ ಸೇರುವಂತೆ ಒತ್ತಡ ಹೇರಲಾಗಿದೆ ಎಂದು ಸಿಬಿಐ ತನಿಖೆಗೆ ಒಳಗಾಗಿರುವ ದೆಹಲಿ ಡಿಸಿಎಂ ಮನೀಶ್ ಸಿಸೋಡಿಯಾ ಸಿಬಿಐ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಸೋಮವಾರ ಸತತ ಒಂಬತ್ತು ಗಂಟೆಗಳ ಕಾಲ ಸಿಬಿಐ ಅಧಿಕಾರಿಗಳಿಂದ ವಿಚಾರಣೆಗೆ ಒಳಗಾಗಿದ್ದ ಅವರು, ಅಲ್ಲಿಂದ ಹೊರಬಂದು ಹೊಸ ಬಾಂಬ್ ಹಾಕಿದ್ದಾರೆ.
10 ಸಾವಿರ ಕೋಟಿ ಅಬಕಾರಿ ಹಗರಣ ನಡೆದಿದೆ ಎಂದು ಬಿಜೆಪಿ ಹೇಳುತ್ತಿದೆ. ಆದರೆ ಇಂತಹ ಯಾವುದೇ ಹಗರಣ ನಡೆದಿಲ್ಲ ಮತ್ತು ಇಡೀ ಪ್ರಕರಣವೇ ನಕಲಿ ಎಂದು ಸಿಬಿಐ ಕಚೇರಿಯಲ್ಲಿ ಕಂಡುಕೊಂಡಿದ್ದೇನೆ. ನನ್ನ ವಿರುದ್ಧದ ಪ್ರಕರಣವು ದೆಹಲಿಯಲ್ಲಿ ಬಿಜೆಪಿಯ 'ಆಪರೇಷನ್ ಕಮಲ' ಕಾರ್ಯಾಚರಣೆ ಹಿಂದಿನ ಷಡ್ಯಂತ್ರ ಎಂದು ಸಿಸೋಡಿಯಾ ಹೇಳಿದ್ದಾರೆ.

ಎಎಪಿ ತೊರೆಯುವಂತೆ ನನ್ನ ಮೇಲೆ ಒತ್ತಡ ಹೇರಿದ್ದು ದೆಹಲಿ ಸಿಎಂ ಸ್ಥಾನ ನೀಡುವ ಆಫರ್ ನೀಡಲಾಗಿದೆ. ಸಿಎಂ ಸ್ಥಾನ ಸ್ವೀಕರಿಸಬೇಕು ಇಲ್ಲವೇ ಜೈಲು ಶಿಕ್ಷೆ ಅನುಭವಿಸಬೇಕೆಂಬ ಆಯ್ಕೆ ನೀಡಿದ್ದಾರೆ ಎಂದು ಸಿಸೋಡಿಯಾ ಗಂಭೀರ ಆರೋಪ ಮಾಡಿದ್ದಾರೆ.
ಆದರೆ, ಸಿಸೋಡಿಯಾ ಅವರ ಆರೋಪಗಳನ್ನು ಕೇಂದ್ರ ತನಿಖಾ ಸಂಸ್ಥೆ ತಳ್ಳಿಹಾಕಿದೆ. ಕಾನೂನು ರೀತಿಯಲ್ಲಿ ವಿಚಾರಣೆ ಮಾಡಲಾಗಿದೆ ಎಂದು ಸಮರ್ಥಿಸಿಕೊಂಡಿದೆ. ಎಫ್ಐಆರ್ನಲ್ಲಿ ದಾಖಲಾದ ಪ್ರಕಾರ ಸಿಸೋಡಿಯಾ ಅವರನ್ನು ವೃತ್ತಿಪರ ಮತ್ತು ಕಾನೂನು ರೀತಿಯಲ್ಲಿ ವಿಚಾರಣೆ ನಡೆಸಲಾಗಿದೆ. ಪ್ರಕರಣದ ತನಿಖೆ ಕಾನೂನಿನ ಪ್ರಕಾರವೇ ಮುಂದುವರಿಯಲಿದೆ ಎಂದು ಸಿಬಿಐ ತನ್ನ ಹೇಳಿಕೆಯಲ್ಲಿ ತಿಳಿಸಿದೆ.
The Central Bureau of Investigation (CBI), which summoned Delhi's deputy chief minister Manish Sisodia on Monday for alleged irregularities in Delhi's excise policy, refuted Sisodia's claim that he was pressurised to leave the Aam Aadmi Party (AAP).Sisodia, who left the CBI headquarters after nine hours of questioning, said that he was pressurised to leave the AAP and was offered the Delhi Chief Minister's post. "BJP says there is a Rs 10,000 crore excise scam. There is no scam and a fake case has been registered against me.
23-02-26 11:14 am
HK News Staffer
ಕುರಿ ಕಾಯುತ್ತಿದ್ದವನು ಸಿಎಂ ಆದದ್ದೇ ಪಟ್ಟಭದ್ರರ ಕಣ್...
21-02-26 11:27 am
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
22-02-26 06:19 pm
HK News Desk
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
22-02-26 06:55 pm
Mangalore Correspondent
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
Mangalore, SIT, Sridhar: ಶಿಬಾಜೆ ಶ್ರೀಧರ ಮುಗೇರ...
20-02-26 06:05 pm
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
22-02-26 10:43 pm
Mangalore Correspondent
ಜಮ್ಮು ಕಾಶ್ಮೀರದಲ್ಲಿ ಸೇನಾ ಕಾರ್ಯಾಚರಣೆ ; ಜೈಶ್ ಕಮಾ...
22-02-26 10:00 pm
ಮದುವೆ ದಿನವೇ ಆಘಾತ ; ಹಸೆಮಣೆ ಏರಬೇಕಿದ್ದ ಇಬ್ಬರು ಸೋ...
22-02-26 09:32 pm
ಒಂದು ಕೋಟಿ ಕಾಮಗಾರಿಗೆ 11 ಲಕ್ಷ ಬೇಡಿಕೆ ; ಗುತ್ತಿಗೆ...
21-02-26 05:50 pm
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm